/newsfirstlive-kannada/media/post_attachments/wp-content/uploads/2024/10/Maharastra.jpg)
ಡೆಪ್ಯುಟಿ ಸ್ಪೀಕರ್​ವೊಬ್ಬರು 3ನೇ ಮಹಡಿಯಿಂದ ಜಿಗಿದ ಘಟನೆ ಮಹಾರಾಷ್ಟದಲ್ಲಿ ನಡೆದಿದೆ. ಸಚಿವಾಲಯದ ಕಟ್ಟದಿಂದ ಜಿಗಿಯುವ ಮೂಲಕ ಎಲ್ಲರಿಗೂ ಅಚ್ಚರಿ ಮೂಡಿಸಿದ್ದಾರೆ.
ಉಪ ಸ್ಪೀಕರ್​​ ನರಹರಿ ಜಿರ್ವಾಲ್​​ ಸಚಿವಾಲಯದ ಕಟ್ಟಡದಿಂದ ಜಿಗಿದವರು. ಧಂಗರ್​ ಸಮುದಾಯದ ಬೇಡಿಕೆಯಾದ ಪರಿಶಿಷ್ಟ ಪಂಗಡ ಮೀಸಲಾತಿ ವಿರುದ್ಧ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ ಈ ರೀತಿಯ ವರ್ತನೆ ತೋರಿಸಿದ್ದಾರೆ.
ಇದನ್ನೂ ಓದಿ: ದಲಿತ ಸಿಎಂ ದಾಳ.. ದಿಢೀರ್ ಮಲ್ಲಿಕಾರ್ಜುನ ಖರ್ಗೆ ಭೇಟಿಯಾದ ಸತೀಶ್ ಜಾರಕಿಹೊಳಿ; ಏನಿದರ ರಹಸ್ಯ?
ಕಟ್ಟಡಕ್ಕೆ ಸೇಫ್ಟಿ ನೆಟ್​​ ಬಳಸಿದ್ದ ಕಾರಣ ನರಹರಿ ಜಿರ್ವಾಲ್ ಅದರ ಮೇಲೆ ಹಾರಿದ್ದಾರೆ. ಬಳಿಕ ಸುರಕ್ಷಿತವಾಗಿ ಇಳಿದಿದ್ದಾರೆ. ಈ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲೂ ಹರಿದಾಡುತ್ತಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us