newsfirstkannada.com

VIDEO: ಮುದ್ದಾದ ಮಕ್ಕಳ ಜೊತೆ ನಂಜನಗೂಡು ದೇವಸ್ಥಾನಕ್ಕೆ ಭೇಟಿ ಕೊಟ್ಟ ಧ್ರುವ ಸರ್ಜಾ ದಂಪತಿ

Share :

Published April 7, 2024 at 4:24pm

Update April 7, 2024 at 5:44pm

    ನಂಜನಗೂಡು ದೇವಸ್ಥಾನಕ್ಕೆ ಹೋದ ಧ್ರುವ ಸರ್ಜಾ ಹಾಗೂ ಪ್ರೇರಣಾ

    ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಯ್ತು ಆ್ಯಕ್ಷನ್​ ಪ್ರಿನ್ಸ್ ವಿಡಿಯೋ

    ತಮ್ಮಿಬ್ಬರ ಮಕ್ಕಳಿಗೆ ಶುಭ ದಿನದಂದು ಹೆಸರಿಟ್ಟಿದ್ದ ಧ್ರುವ ಸರ್ಜಾ ದಂಪತಿ

ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ 22 ಶುಭ ದಿನದಂದು ಆಂಜನೇಯ ಪರಮ ಭಕ್ತನಾಗಿರೋ ಸ್ಯಾಂಡಲ್​ವುಡ್​ ನಟ ಧ್ರುವ ಸರ್ಜಾ ತಮ್ಮ ಮಕ್ಕಳಿಗೆ ನಾಮಕರಣ ಮಾಡಿದ್ದರು. ಮಗಳಿಗೆ ರುದ್ರಾಕ್ಷಿ ಡಿ. ಸರ್ಜಾ ಮತ್ತು ಮಗನಿಗೆ ಹಯಗ್ರೀವ ಡಿ. ಸರ್ಜಾ ಎಂದು ನಾಮಕರಣ ಮಾಡಿದ್ದರು. ಧ್ರುವ ಸರ್ಜಾ ಹಾಗೂ ಪ್ರೇರಣಾ ದಂಪತಿ ಈಗ ನಂಜನಗೂಡು ದೇವಸ್ಥಾನಕ್ಕೆ ಹೋಗಿದ್ದಾರೆ.

ಹೌದು, ಇತ್ತೀಗಷ್ಟೇ ಸ್ಯಾಂಡಲ್​ವುಡ್​ ನಟ ಧ್ರುವ ಸರ್ಜಾ ದಂಪತಿ ತಮ್ಮ ಇಬ್ಬರು ಮುದ್ದಾದ ಮಕ್ಕಳಿಗೆ ನಾಮಕರಣ ಮಾಡಿದ್ದರು. ಇದೀಗ ಧ್ರುವ ಸರ್ಜಾ ದಂಪತಿ ಈಗ ಪ್ರಸಿದ್ಧ ಕ್ಷೇತ್ರಗಳಲ್ಲಿ ಒಂದಾಗಿರುವ ದಕ್ಷಿಣ ಕಾಶಿ ನಂಜನಗೂಡು ದೇವಸ್ಥಾನಕ್ಕೆ ತೆರಳಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ. ಜೊತೆಗೆ ಇಬ್ಬರು ಮಕ್ಕಳಿಗೆ ಮುಡಿ ಕೊಟ್ಟಿದ್ದಾರೆ.

ಇದನ್ನೂ ಓದಿ: ನಟ ಧ್ರುವ ಸರ್ಜಾಗೆ ವರ್ತೂರು ಸಂತೋಷ್​​ ಕೊಟ್ರು ಭರ್ಜರಿ ಗಿಫ್ಟ್​​.. ಏನದು ಗೊತ್ತಾ?

 

View this post on Instagram

 

A post shared by Sampath Raj😎 (@sampath_raj_ds)

ಸದ್ಯ ಮಕ್ಕಳೊಂದಿಗೆ ದೇವಸ್ಥಾನಕ್ಕೆ ಭೇಟಿ ಕೊಟ್ಟ ಧ್ರುವ ಸರ್ಜಾ ದಂಪತಿ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್​ ಆಗುತ್ತಿದೆ. ವೈರಲ್​ ಆದ ವಿಡಿಯೋದಲ್ಲಿ ನಟ ಧ್ರುವ ಸರ್ಜಾ ಅವರನ್ನು ನೋಡಲು ಹಾಗೂ ಅವರ ಜೊತೆ ಫೋಟೋವನ್ನು ಕ್ಲಿಕ್ಕಿಸಿಕೊಳ್ಳಲು ಅಭಿಮಾನಿಗಳು ನಾ ಮುಂದು ತಾ ಮುಂದು ಮುಗಿ ಬೀಳುತ್ತಿದ್ದರು.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

VIDEO: ಮುದ್ದಾದ ಮಕ್ಕಳ ಜೊತೆ ನಂಜನಗೂಡು ದೇವಸ್ಥಾನಕ್ಕೆ ಭೇಟಿ ಕೊಟ್ಟ ಧ್ರುವ ಸರ್ಜಾ ದಂಪತಿ

https://newsfirstlive.com/wp-content/uploads/2024/04/druva-sarja1.jpg

    ನಂಜನಗೂಡು ದೇವಸ್ಥಾನಕ್ಕೆ ಹೋದ ಧ್ರುವ ಸರ್ಜಾ ಹಾಗೂ ಪ್ರೇರಣಾ

    ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಯ್ತು ಆ್ಯಕ್ಷನ್​ ಪ್ರಿನ್ಸ್ ವಿಡಿಯೋ

    ತಮ್ಮಿಬ್ಬರ ಮಕ್ಕಳಿಗೆ ಶುಭ ದಿನದಂದು ಹೆಸರಿಟ್ಟಿದ್ದ ಧ್ರುವ ಸರ್ಜಾ ದಂಪತಿ

ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ 22 ಶುಭ ದಿನದಂದು ಆಂಜನೇಯ ಪರಮ ಭಕ್ತನಾಗಿರೋ ಸ್ಯಾಂಡಲ್​ವುಡ್​ ನಟ ಧ್ರುವ ಸರ್ಜಾ ತಮ್ಮ ಮಕ್ಕಳಿಗೆ ನಾಮಕರಣ ಮಾಡಿದ್ದರು. ಮಗಳಿಗೆ ರುದ್ರಾಕ್ಷಿ ಡಿ. ಸರ್ಜಾ ಮತ್ತು ಮಗನಿಗೆ ಹಯಗ್ರೀವ ಡಿ. ಸರ್ಜಾ ಎಂದು ನಾಮಕರಣ ಮಾಡಿದ್ದರು. ಧ್ರುವ ಸರ್ಜಾ ಹಾಗೂ ಪ್ರೇರಣಾ ದಂಪತಿ ಈಗ ನಂಜನಗೂಡು ದೇವಸ್ಥಾನಕ್ಕೆ ಹೋಗಿದ್ದಾರೆ.

ಹೌದು, ಇತ್ತೀಗಷ್ಟೇ ಸ್ಯಾಂಡಲ್​ವುಡ್​ ನಟ ಧ್ರುವ ಸರ್ಜಾ ದಂಪತಿ ತಮ್ಮ ಇಬ್ಬರು ಮುದ್ದಾದ ಮಕ್ಕಳಿಗೆ ನಾಮಕರಣ ಮಾಡಿದ್ದರು. ಇದೀಗ ಧ್ರುವ ಸರ್ಜಾ ದಂಪತಿ ಈಗ ಪ್ರಸಿದ್ಧ ಕ್ಷೇತ್ರಗಳಲ್ಲಿ ಒಂದಾಗಿರುವ ದಕ್ಷಿಣ ಕಾಶಿ ನಂಜನಗೂಡು ದೇವಸ್ಥಾನಕ್ಕೆ ತೆರಳಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ. ಜೊತೆಗೆ ಇಬ್ಬರು ಮಕ್ಕಳಿಗೆ ಮುಡಿ ಕೊಟ್ಟಿದ್ದಾರೆ.

ಇದನ್ನೂ ಓದಿ: ನಟ ಧ್ರುವ ಸರ್ಜಾಗೆ ವರ್ತೂರು ಸಂತೋಷ್​​ ಕೊಟ್ರು ಭರ್ಜರಿ ಗಿಫ್ಟ್​​.. ಏನದು ಗೊತ್ತಾ?

 

View this post on Instagram

 

A post shared by Sampath Raj😎 (@sampath_raj_ds)

ಸದ್ಯ ಮಕ್ಕಳೊಂದಿಗೆ ದೇವಸ್ಥಾನಕ್ಕೆ ಭೇಟಿ ಕೊಟ್ಟ ಧ್ರುವ ಸರ್ಜಾ ದಂಪತಿ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್​ ಆಗುತ್ತಿದೆ. ವೈರಲ್​ ಆದ ವಿಡಿಯೋದಲ್ಲಿ ನಟ ಧ್ರುವ ಸರ್ಜಾ ಅವರನ್ನು ನೋಡಲು ಹಾಗೂ ಅವರ ಜೊತೆ ಫೋಟೋವನ್ನು ಕ್ಲಿಕ್ಕಿಸಿಕೊಳ್ಳಲು ಅಭಿಮಾನಿಗಳು ನಾ ಮುಂದು ತಾ ಮುಂದು ಮುಗಿ ಬೀಳುತ್ತಿದ್ದರು.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Load More