ದ್ರಾವಿಡ್ಗೆ ವಾರ್ನಿಂಗ್ ಕೊಟ್ಟ ದಿನೇಶ್ ಕಾರ್ತಿಕ್!
ಪದೇ ಪದೇ ಅದೇ ತಪ್ಪು ಮಾಡಬೇಡಿ ಎಂದು ಎಚ್ಚರಿಕೆ!
ಫಾಸ್ಟ್ ಬೌಲರ್ ಶಾರ್ದೂಲ್ ಠಾಕೂರ್ಗೆ ಹೇಳಿದ್ದೇನು?
ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 16 ಈಗಾಗಲೇ ಮುಕ್ತಾಯವಾಗಿದೆ. ಈ ಬೆನ್ನಲ್ಲೀಗ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯ ನಡೆಯಲಿದೆ. ಇದೇ ಜೂನ್ 7ನೇ ತಾರೀಕಿನಿಂದ ಶುರುವಾಗೋ ಈ ಪ್ರತಿಷ್ಠಿತ ಪಂದ್ಯದಲ್ಲಿ ಟೀಂ ಇಂಡಿಯಾ, ಆಸ್ಟ್ರೇಲಿಯಾ ತಂಡಗಳು ಸೆಣೆಸಾಡಲಿವೆ. ಹೀಗಾಗಿ ಎಲ್ಲರ ಕಣ್ಣು ವಿಶ್ವ ಕ್ರಿಕೆಟ್ನತ್ತ ನೆಟ್ಟಿದೆ. ಹೀಗಿರುವಾಗಲೇ ಟೀಂ ಇಂಡಿಯಾದ ದಿಗ್ಗಜ ಆಟಗಾರ ದಿನೇಶ್ ಕಾರ್ತಿಕ್ ಕ್ಯಾಪ್ಟನ್ ರೋಹಿತ್ ಶರ್ಮಾ ಮತ್ತು ಮುಖ್ಯ ಕೋಚ್ ರಾಹುಲ್ ದ್ರಾವಿಡ್ಗೆ ಸಲಹೆಯೊಂದು ನೀಡಿದ್ದಾರೆ.
ಈ ಸಂಬಂಧ ಮಾತಾಡಿದ ದಿನೇಶ್ ಕಾರ್ತಿಕ್, ಟೀಂ ಇಂಡಿಯಾ, ಆಸ್ಟ್ರೇಲಿಯಾ ನಡುವಿನ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯವೂ ಇಂಗ್ಲೆಂಡ್ನ ದಿ ಓವಲ್ ಮೈದಾನದಲ್ಲಿ ನಡೆಯಲಿದೆ. ಇಂಗ್ಲೆಂಡ್ ಓವರ್ ಗ್ರೌಂಡ್ ಸ್ಪಿನ್ನರ್ಸ್ಗೆ ಫೇವರ್ ಆಗಿಲ್ಲ. ಹೀಗಾಗಿ ರವೀಂದ್ರ ಜಡೇಜಾ ಅಥವಾ ಆರ್. ಅಶ್ವಿನ್ ಇಬ್ಬರಲ್ಲಿ ಒಬ್ಬರನ್ನು ಕಣಕ್ಕಿಳಿಸುವುದು ಬೆಸ್ಟ್ ಎಂದಿದ್ದಾರೆ.
ಕ್ಯಾಪ್ಟನ್ ರೋಹಿತ್ ಶರ್ಮಾ, ಕೋಚ್ ರಾಹುಲ್ ದ್ರಾವಿಡ್ ಅಶ್ವಿನ್ ಮತ್ತು ಜಡೇಜಾ ಇಬ್ಬರನ್ನು ಟೀಂ ಇಂಡಿಯಾ ಫೈನಲ್ ಟೆಸ್ಟ್ನಲ್ಲಿ ಆಡಿಸಬಹುದು. ಇದು ತಪ್ಪು ನಿರ್ಧಾರ. ಕಾರಣ ಓವಲ್ ಸ್ಟೇಡಿಯಂ ಸ್ಪಿನ್ನರ್ಸ್ಗೆ ಫೇವರ್ ಆಗಿಲ್ಲ. ಹೀಗಾಗಿ ಜಡೇಜಾ, ಅಶ್ವಿನ್ ಇಬ್ಬರಲ್ಲಿ ಒಬ್ಬರನ್ನು ಆಡಿಸಿ. ಜತೆಗೆ ಟೀಂ ಇಂಡಿಯಾದ ಫಾಸ್ಟ್ ಬೌಲರ್ ಶಾರ್ದೂಲ್ ಠಾಕೂರ್ ಕಣಕ್ಕಿಳಿದರೆ ಒಳ್ಳೆಯದು. ಇದು ನನ್ನ ಸಲಹೆ, ಉಳಿದದ್ದು ಟೀಂ ಇಂಡಿಯಾ ಸೆಲೆಕ್ಟರ್ಸ್ ನಿರ್ಧಾರ ಎಂದರು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ದ್ರಾವಿಡ್ಗೆ ವಾರ್ನಿಂಗ್ ಕೊಟ್ಟ ದಿನೇಶ್ ಕಾರ್ತಿಕ್!
ಪದೇ ಪದೇ ಅದೇ ತಪ್ಪು ಮಾಡಬೇಡಿ ಎಂದು ಎಚ್ಚರಿಕೆ!
ಫಾಸ್ಟ್ ಬೌಲರ್ ಶಾರ್ದೂಲ್ ಠಾಕೂರ್ಗೆ ಹೇಳಿದ್ದೇನು?
ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 16 ಈಗಾಗಲೇ ಮುಕ್ತಾಯವಾಗಿದೆ. ಈ ಬೆನ್ನಲ್ಲೀಗ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯ ನಡೆಯಲಿದೆ. ಇದೇ ಜೂನ್ 7ನೇ ತಾರೀಕಿನಿಂದ ಶುರುವಾಗೋ ಈ ಪ್ರತಿಷ್ಠಿತ ಪಂದ್ಯದಲ್ಲಿ ಟೀಂ ಇಂಡಿಯಾ, ಆಸ್ಟ್ರೇಲಿಯಾ ತಂಡಗಳು ಸೆಣೆಸಾಡಲಿವೆ. ಹೀಗಾಗಿ ಎಲ್ಲರ ಕಣ್ಣು ವಿಶ್ವ ಕ್ರಿಕೆಟ್ನತ್ತ ನೆಟ್ಟಿದೆ. ಹೀಗಿರುವಾಗಲೇ ಟೀಂ ಇಂಡಿಯಾದ ದಿಗ್ಗಜ ಆಟಗಾರ ದಿನೇಶ್ ಕಾರ್ತಿಕ್ ಕ್ಯಾಪ್ಟನ್ ರೋಹಿತ್ ಶರ್ಮಾ ಮತ್ತು ಮುಖ್ಯ ಕೋಚ್ ರಾಹುಲ್ ದ್ರಾವಿಡ್ಗೆ ಸಲಹೆಯೊಂದು ನೀಡಿದ್ದಾರೆ.
ಈ ಸಂಬಂಧ ಮಾತಾಡಿದ ದಿನೇಶ್ ಕಾರ್ತಿಕ್, ಟೀಂ ಇಂಡಿಯಾ, ಆಸ್ಟ್ರೇಲಿಯಾ ನಡುವಿನ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯವೂ ಇಂಗ್ಲೆಂಡ್ನ ದಿ ಓವಲ್ ಮೈದಾನದಲ್ಲಿ ನಡೆಯಲಿದೆ. ಇಂಗ್ಲೆಂಡ್ ಓವರ್ ಗ್ರೌಂಡ್ ಸ್ಪಿನ್ನರ್ಸ್ಗೆ ಫೇವರ್ ಆಗಿಲ್ಲ. ಹೀಗಾಗಿ ರವೀಂದ್ರ ಜಡೇಜಾ ಅಥವಾ ಆರ್. ಅಶ್ವಿನ್ ಇಬ್ಬರಲ್ಲಿ ಒಬ್ಬರನ್ನು ಕಣಕ್ಕಿಳಿಸುವುದು ಬೆಸ್ಟ್ ಎಂದಿದ್ದಾರೆ.
ಕ್ಯಾಪ್ಟನ್ ರೋಹಿತ್ ಶರ್ಮಾ, ಕೋಚ್ ರಾಹುಲ್ ದ್ರಾವಿಡ್ ಅಶ್ವಿನ್ ಮತ್ತು ಜಡೇಜಾ ಇಬ್ಬರನ್ನು ಟೀಂ ಇಂಡಿಯಾ ಫೈನಲ್ ಟೆಸ್ಟ್ನಲ್ಲಿ ಆಡಿಸಬಹುದು. ಇದು ತಪ್ಪು ನಿರ್ಧಾರ. ಕಾರಣ ಓವಲ್ ಸ್ಟೇಡಿಯಂ ಸ್ಪಿನ್ನರ್ಸ್ಗೆ ಫೇವರ್ ಆಗಿಲ್ಲ. ಹೀಗಾಗಿ ಜಡೇಜಾ, ಅಶ್ವಿನ್ ಇಬ್ಬರಲ್ಲಿ ಒಬ್ಬರನ್ನು ಆಡಿಸಿ. ಜತೆಗೆ ಟೀಂ ಇಂಡಿಯಾದ ಫಾಸ್ಟ್ ಬೌಲರ್ ಶಾರ್ದೂಲ್ ಠಾಕೂರ್ ಕಣಕ್ಕಿಳಿದರೆ ಒಳ್ಳೆಯದು. ಇದು ನನ್ನ ಸಲಹೆ, ಉಳಿದದ್ದು ಟೀಂ ಇಂಡಿಯಾ ಸೆಲೆಕ್ಟರ್ಸ್ ನಿರ್ಧಾರ ಎಂದರು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ