ಡಿ.ಕೆ.ಬ್ರದರ್ಸ್ ನಡೆಯಿಂದ ಕಮಲಪಾಳಯಕ್ಕೆ ಟೆನ್ಷನ್
ಹಾಲಿ ಸಂಸದರು, ಅವರ ಬೆಂಬಲಿಗರ ಸೆಳೆಯಲು ಡಿಕೆ ಪ್ಲಾನ್
ಹಳೇ ಮೈಸೂರಿನಲ್ಲಿ ಸೆಳೆಯೋಹೊಣೆ ಡಿ.ಕೆ.ಸುರೇಶ್ಗೆ ಹಂಚಿಕೆ
ಬೆಂಗಳೂರು: ಮಾಜಿ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಇಂದು ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ. ಇಂದು ಬೆಳಗ್ಗೆ 9.30ಕ್ಕೆ ಕೆಪಿಸಿಸಿ ಕಚೇರಿಯಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಆಯನೂರು ಮಂಜುನಾಥ್ ಹಾಗೂ ನಾಗರಾಜ್ ಗೌಡ ಕೂಡ ಕಾಂಗ್ರೆಸ್ ಸೇರಲಿದ್ದಾರೆ.
ಕಳೆದ ಚುನಾವಣೆಯಲ್ಲಿ ಶಿಕಾರಿಪುರದಲ್ಲಿ ಬಂಡಾಯ ಅಭ್ಯರ್ಥಿಯಾಗಿ ನಾಗರಾಜ್ ಕಣಕ್ಕಿಳಿದಿದ್ದರು. ಇದೀಗ ತಮ್ಮ ಬೆಂಬಲಿಗರ ಜೊತೆಗೆ ನಾಗರಾಜ್ ಕಾಂಗ್ರೆಸ್ಗೆ ವಾಪಸ್ ಆಗಲಿದ್ದಾರೆ.
ಡಿ.ಕೆ.ಶಿವಕುಮಾರ್ ಅವರ ಆಪರೇಷನ್ ಹಸ್ತಕ್ಕೆ ಬಿಜೆಪಿ ಬೆಚ್ಚಿಬಿದ್ದಿದೆ ಎಂದು ಹೇಳಲಾಗುತ್ತಿದೆ. ಯಾಕಂದರೆ ಮುಂದಿನ ಲೋಕಸಭೆ ಚುನಾವಣೆಯನ್ನು ಟಾರ್ಗೆಟ್ ಮಾಡಿರುವ ಕಾಂಗ್ರೆಸ್ ನಾಯಕ ಬಿಜೆಪಿಯ ಹಾಲಿ ಸಂಸದರು ಮತ್ತು ಬೆಂಬೆಲಿಗರ ಮೇಲೆ ಕಣ್ಣಿಟ್ಟಿದ್ದಾರೆ. ಹಾಲಿ ಸಂಸದರನ್ನು ಕಾಂಗ್ರೆಸ್ಗೆ ಸೆಳೆಯೋದಕ್ಕೆ ತಮ್ಮ ಸಹೋದರ ಡಿ.ಕೆ.ಸುರೇಶ್ ಜೊತೆ ಸೇರಿ ಮಾಸ್ಟರ್ ಪ್ಲಾನ್ ಮಾಡಿದ್ದಾರೆ ಎನ್ನಲಾಗಿದೆ.
ಆಪರೇಷನ್ ಆಟ.. ಸಂಕಟ..
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಡಿ.ಕೆ.ಬ್ರದರ್ಸ್ ನಡೆಯಿಂದ ಕಮಲಪಾಳಯಕ್ಕೆ ಟೆನ್ಷನ್
ಹಾಲಿ ಸಂಸದರು, ಅವರ ಬೆಂಬಲಿಗರ ಸೆಳೆಯಲು ಡಿಕೆ ಪ್ಲಾನ್
ಹಳೇ ಮೈಸೂರಿನಲ್ಲಿ ಸೆಳೆಯೋಹೊಣೆ ಡಿ.ಕೆ.ಸುರೇಶ್ಗೆ ಹಂಚಿಕೆ
ಬೆಂಗಳೂರು: ಮಾಜಿ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಇಂದು ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ. ಇಂದು ಬೆಳಗ್ಗೆ 9.30ಕ್ಕೆ ಕೆಪಿಸಿಸಿ ಕಚೇರಿಯಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಆಯನೂರು ಮಂಜುನಾಥ್ ಹಾಗೂ ನಾಗರಾಜ್ ಗೌಡ ಕೂಡ ಕಾಂಗ್ರೆಸ್ ಸೇರಲಿದ್ದಾರೆ.
ಕಳೆದ ಚುನಾವಣೆಯಲ್ಲಿ ಶಿಕಾರಿಪುರದಲ್ಲಿ ಬಂಡಾಯ ಅಭ್ಯರ್ಥಿಯಾಗಿ ನಾಗರಾಜ್ ಕಣಕ್ಕಿಳಿದಿದ್ದರು. ಇದೀಗ ತಮ್ಮ ಬೆಂಬಲಿಗರ ಜೊತೆಗೆ ನಾಗರಾಜ್ ಕಾಂಗ್ರೆಸ್ಗೆ ವಾಪಸ್ ಆಗಲಿದ್ದಾರೆ.
ಡಿ.ಕೆ.ಶಿವಕುಮಾರ್ ಅವರ ಆಪರೇಷನ್ ಹಸ್ತಕ್ಕೆ ಬಿಜೆಪಿ ಬೆಚ್ಚಿಬಿದ್ದಿದೆ ಎಂದು ಹೇಳಲಾಗುತ್ತಿದೆ. ಯಾಕಂದರೆ ಮುಂದಿನ ಲೋಕಸಭೆ ಚುನಾವಣೆಯನ್ನು ಟಾರ್ಗೆಟ್ ಮಾಡಿರುವ ಕಾಂಗ್ರೆಸ್ ನಾಯಕ ಬಿಜೆಪಿಯ ಹಾಲಿ ಸಂಸದರು ಮತ್ತು ಬೆಂಬೆಲಿಗರ ಮೇಲೆ ಕಣ್ಣಿಟ್ಟಿದ್ದಾರೆ. ಹಾಲಿ ಸಂಸದರನ್ನು ಕಾಂಗ್ರೆಸ್ಗೆ ಸೆಳೆಯೋದಕ್ಕೆ ತಮ್ಮ ಸಹೋದರ ಡಿ.ಕೆ.ಸುರೇಶ್ ಜೊತೆ ಸೇರಿ ಮಾಸ್ಟರ್ ಪ್ಲಾನ್ ಮಾಡಿದ್ದಾರೆ ಎನ್ನಲಾಗಿದೆ.
ಆಪರೇಷನ್ ಆಟ.. ಸಂಕಟ..
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ