ಗ್ರಾಮೀಣಾಭಿವೃದ್ದಿ ಸಚಿವರ ಆಪ್ತ ಕಾರ್ಯದರ್ಶಿ ಮನೆಯಲ್ಲಿ ಕಂತೆ ಕಂತೆ ನೋಟು
30 ಕೋಟಿಗೂ ಅಧಿಕ ಹಣವನ್ನು ಗುಡ್ಡೆ ಹಾಕಿದ ಜಾರಿ ನಿರ್ದೇಶನಾಲಯ ಅಧಿಕಾರಿಗಳು
ಅಕ್ರಮ ಹಣ ವರ್ಗಾವಣೆ ಕೇಸ್ನಲ್ಲಿ ಗ್ರಾಮೀಣಾಭಿವೃದ್ದಿ ಇಲಾಖೆಯ ಇಂಜಿನಿಯರ್ ಅರೆಸ್ಟ್
ಜಾರ್ಖಂಡ್: ಗ್ರಾಮೀಣಾಭಿವೃದ್ದಿ ಸಚಿವ ಅಲಂಗೀರ್ ಅಲಂ ಆಪ್ತ ಕಾರ್ಯದರ್ಶಿ ಮನೆ ಮೇಲೆ ಇಡಿ ಅಧಿಕಾರಿಗಳು ರೇಡ್ ಮಾಡಿದ ಘಟನೆ ರಾಂಚಿಯಲ್ಲಿ ಬೆಳಕಿಗೆ ಬಂದಿದೆ. ಸುಮಾರು 30 ಕೋಟಿಗೂ ಅಧಿಕ ಹಣ ಜಪ್ತಿ ಮಾಡಿದ್ದಾರೆ.
ಸಂಜೀವ್ ಲಾಲ್ ಎಂಬವರ ಮನೆಯ ಮೇಲೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ರೇಡ್ ಮಾಡಿದ್ದಾರೆ. ಈ ವೇಳೆ ಕಂತೆ ಕಂತೆ ನೋಟುಗಳು ಸಿಕ್ಕಿವೆ. ಸುಮಾರು 30 ಕೋಟಿಗೂ ಅಧಿಕ ಹಣವನ್ನು ಗುಡ್ಡೆ ಹಾಕಿದ ದೃಶ್ಯ ಸಮೇತ ಘಟನೆ ಬಯಲಾಗಿದೆ.
ಸಂಜೀವಲಾಲ್ ಜೊತೆಗೆ ಗ್ರಾಮೀಣಾಭಿವೃದ್ದಿ ಇಲಾಖೆಯ ಇಂಜಿನಿಯರ್ ವೀರೇಂದ್ರ ಅವರನ್ನು ಇಡಿ ಅಧಿಕಾರಿಗಳು ಬಂಧಿಸಿದ್ದಾರೆ. ವೀರೇಂದ್ರ ಅವರನ್ನು ಅಕ್ರಮ ಹಣ ವರ್ಗಾವಣೆ ಕೇಸ್ನಲ್ಲಿ ಬಂಧಿಸಲಾಗಿದೆ.
ಇದನ್ನೂ ಓದಿ: ರೋಹಿತ್ ಬಳಿ ಕೋಟಿ ಕೋಟಿ ಬೆಲೆ ಬಾಳುವ ವಾಚ್ಗಳು.. ಮೊನ್ನೆ ಕಟ್ಟಿದ್ದ ವಾಚ್ ಬೆಲೆ ಕೇಳಿದ್ರೆ ಶಾಕ್ ಆಗ್ತೀರಿ..!
ಇಂದು ಜಾರ್ಖಂಡ್ನ 6 ಸ್ಥಳಗಳಲ್ಲಿ ED ಅಧಿಕಾರಿಗಳು ರೇಡ್ ಮಾಡಿದ್ದಾರೆ. ದಾಳಿ ವೇಳೆ ಆಪ್ತ ಕಾರ್ಯದರ್ಶಿ ಮನೆಯಲ್ಲಿ ನಗದು ಹಣ ಪತ್ತೆಯಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಗ್ರಾಮೀಣಾಭಿವೃದ್ದಿ ಸಚಿವರ ಆಪ್ತ ಕಾರ್ಯದರ್ಶಿ ಮನೆಯಲ್ಲಿ ಕಂತೆ ಕಂತೆ ನೋಟು
30 ಕೋಟಿಗೂ ಅಧಿಕ ಹಣವನ್ನು ಗುಡ್ಡೆ ಹಾಕಿದ ಜಾರಿ ನಿರ್ದೇಶನಾಲಯ ಅಧಿಕಾರಿಗಳು
ಅಕ್ರಮ ಹಣ ವರ್ಗಾವಣೆ ಕೇಸ್ನಲ್ಲಿ ಗ್ರಾಮೀಣಾಭಿವೃದ್ದಿ ಇಲಾಖೆಯ ಇಂಜಿನಿಯರ್ ಅರೆಸ್ಟ್
ಜಾರ್ಖಂಡ್: ಗ್ರಾಮೀಣಾಭಿವೃದ್ದಿ ಸಚಿವ ಅಲಂಗೀರ್ ಅಲಂ ಆಪ್ತ ಕಾರ್ಯದರ್ಶಿ ಮನೆ ಮೇಲೆ ಇಡಿ ಅಧಿಕಾರಿಗಳು ರೇಡ್ ಮಾಡಿದ ಘಟನೆ ರಾಂಚಿಯಲ್ಲಿ ಬೆಳಕಿಗೆ ಬಂದಿದೆ. ಸುಮಾರು 30 ಕೋಟಿಗೂ ಅಧಿಕ ಹಣ ಜಪ್ತಿ ಮಾಡಿದ್ದಾರೆ.
ಸಂಜೀವ್ ಲಾಲ್ ಎಂಬವರ ಮನೆಯ ಮೇಲೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ರೇಡ್ ಮಾಡಿದ್ದಾರೆ. ಈ ವೇಳೆ ಕಂತೆ ಕಂತೆ ನೋಟುಗಳು ಸಿಕ್ಕಿವೆ. ಸುಮಾರು 30 ಕೋಟಿಗೂ ಅಧಿಕ ಹಣವನ್ನು ಗುಡ್ಡೆ ಹಾಕಿದ ದೃಶ್ಯ ಸಮೇತ ಘಟನೆ ಬಯಲಾಗಿದೆ.
ಸಂಜೀವಲಾಲ್ ಜೊತೆಗೆ ಗ್ರಾಮೀಣಾಭಿವೃದ್ದಿ ಇಲಾಖೆಯ ಇಂಜಿನಿಯರ್ ವೀರೇಂದ್ರ ಅವರನ್ನು ಇಡಿ ಅಧಿಕಾರಿಗಳು ಬಂಧಿಸಿದ್ದಾರೆ. ವೀರೇಂದ್ರ ಅವರನ್ನು ಅಕ್ರಮ ಹಣ ವರ್ಗಾವಣೆ ಕೇಸ್ನಲ್ಲಿ ಬಂಧಿಸಲಾಗಿದೆ.
ಇದನ್ನೂ ಓದಿ: ರೋಹಿತ್ ಬಳಿ ಕೋಟಿ ಕೋಟಿ ಬೆಲೆ ಬಾಳುವ ವಾಚ್ಗಳು.. ಮೊನ್ನೆ ಕಟ್ಟಿದ್ದ ವಾಚ್ ಬೆಲೆ ಕೇಳಿದ್ರೆ ಶಾಕ್ ಆಗ್ತೀರಿ..!
ಇಂದು ಜಾರ್ಖಂಡ್ನ 6 ಸ್ಥಳಗಳಲ್ಲಿ ED ಅಧಿಕಾರಿಗಳು ರೇಡ್ ಮಾಡಿದ್ದಾರೆ. ದಾಳಿ ವೇಳೆ ಆಪ್ತ ಕಾರ್ಯದರ್ಶಿ ಮನೆಯಲ್ಲಿ ನಗದು ಹಣ ಪತ್ತೆಯಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ