newsfirstkannada.com

ಚುನಾವಣೆ ಬೆಟ್ಟಿಂಗ್​.. ಸೋತಿದ್ದಕ್ಕೆ ಅರ್ಧ ತಲೆಗೂದಲು ಮತ್ತು ಮೀಸೆ ಬೋಳಿಸಿದ ವ್ಯಕ್ತಿ!

Share :

Published March 18, 2024 at 9:15am

Update March 18, 2024 at 10:26am

    ಲೋಕಸಭಾ ಚುನಾವಣೆ ಸಮಯದಲ್ಲಿ ಬೆಟ್ಟಿಂಗ್​

    ಅಭ್ಯರ್ಥಿಯೊಬ್ಬರಿಗೆ ಟಿಕೆಟ್ ಕೊಡಲ್ಲ ಅಂತ ಬೆಟ್ಟಿಂಗ್​ ಕಟ್ಟಿದ ವ್ಯಕ್ತಿ

    ವೈಸಿಪಿ ಪಕ್ಷದ ಅಭ್ಯರ್ಥಿ ಮೇಲೆ ಬೆಟ್ಟಿಂಗ್​ ಕಟ್ಟಿ ಸೋತು ಹೋದ

ಆಂಧ್ರಪ್ರದೇಶ: ಲೋಕಸಭಾ ಚುನಾವಣೆಗೆ ಅಭ್ಯರ್ಥಿಯೊಬ್ಬರಿಗೆ ಟಿಕೆಟ್ ನೀಡಿರುವುದನ್ನು ಖಂಡಿಸಿ ವ್ಯಕ್ತಿಯೊಬ್ಬ ವ್ಯಕ್ತಿ ತನ್ನ ಅರ್ಧ ತಲೆಕೂದಲು ಹಾಗೂ ಮೀಸೆ ಬೋಳಿಸಿದ ಘಟನೆ ಆಂಧ್ರಪ್ರದೇಶದ ಲ್ಲಿ ಬೆಳಕಿಗೆ ಬಂದಿದೆ. ಶ್ರೀಧರ್ ರೆಡ್ಡಿ ಎಂಬವರಿಗೆ ಪುಟ್ಟಪರ್ತಿಯ ಅಭ್ಯರ್ಥಿಯಾಗಿ ಟಿಕೆಟ್ ನೀಡಿಲಾಗಿತ್ತು. ಇದನ್ನು ಖಂಡಿಸಿ ಮಹೇಶ್ವರರೆಡ್ಡಿ ಎಂಬ ವ್ಯಕ್ತಿ ತನ್ನ ಅರ್ಧ ತಲೆಕೂದಲು ಹಾಗೂ ಮೀಸೆ ಬೋಳಿಸಿದ್ದಾರೆ.

ಪುಟ್ಟಪರ್ತಿಯ ವೈಸಿಪಿ ಟಿಕೆಟ್ ಶ್ರೀಧರ್ ರೆಡ್ಡಿಗೆ ಸಿಗುವುದಿಲ್ಲ ಎಂದು ವ್ಯಕ್ತಿ ಬೆಟ್ಟಿಂಗ್​​ ಹಾಕಿದ್ದರು. ಇದಲ್ಲದೇ ಶ್ರೀಧರ್ ರೆಡ್ಡಿಗೆ ವೈಸಿಪಿ ಟಿಕೆಟ್ ಕೊಟ್ಟರೆ, ಅರ್ಧ ತಲೆಕೂದಲು ಮತ್ತು ಅರ್ಧ ಮೀಸೆ ತೆಗೆಸುತ್ತೇನೆ ಎಂದು ಪಣತೊಟ್ಟಿದ್ದರು. ಅದರಂತೆಯೇ ಇದೀಗ ಅರ್ಧ ಕೂದಲು ಮತ್ತು ಮೀಸೆ ಬೋಳಿಸಿದ್ದಾರೆ.

ಪುಟ್ಟಪರ್ತಿ ಕ್ಷೇತ್ರದಲ್ಲಿ ಅಂತಿಮವಾಗಿ ಶ್ರೀಧರ್ ರೆಡ್ಡಿ ಸ್ಪರ್ಧಿಸೋದಾಗಿ ವೈಸಿಪಿ ಘೋಷಿಸಿದೆ. ಶ್ರೀಧರ್ ರೆಡ್ಡಿಗೆ ಟಿಕೆಟ್ ಸಿಕ್ಕಿರುವ ವಿಷಯ ತಿಳಿಯುತ್ತಿದ್ದಂತೆ ಮಹೇಶ್ವರ್ ರೆಡ್ಡಿ ಎಂಬ ವ್ಯಕ್ತಿ ತನ್ನ ಅರ್ಧ ತಲೆಕೂದಲು ಮತ್ತು ಅರ್ಧ ಮೀಸೆ ಬೋಳಿಸಿದ್ದಾರೆ. ಮಹೇಶ್ವರರೆಡ್ಡಿ ಕೂದಲು ಬೋಳಿಸುವ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಚುನಾವಣೆ ಬೆಟ್ಟಿಂಗ್​.. ಸೋತಿದ್ದಕ್ಕೆ ಅರ್ಧ ತಲೆಗೂದಲು ಮತ್ತು ಮೀಸೆ ಬೋಳಿಸಿದ ವ್ಯಕ್ತಿ!

https://newsfirstlive.com/wp-content/uploads/2024/03/Andra.webp

    ಲೋಕಸಭಾ ಚುನಾವಣೆ ಸಮಯದಲ್ಲಿ ಬೆಟ್ಟಿಂಗ್​

    ಅಭ್ಯರ್ಥಿಯೊಬ್ಬರಿಗೆ ಟಿಕೆಟ್ ಕೊಡಲ್ಲ ಅಂತ ಬೆಟ್ಟಿಂಗ್​ ಕಟ್ಟಿದ ವ್ಯಕ್ತಿ

    ವೈಸಿಪಿ ಪಕ್ಷದ ಅಭ್ಯರ್ಥಿ ಮೇಲೆ ಬೆಟ್ಟಿಂಗ್​ ಕಟ್ಟಿ ಸೋತು ಹೋದ

ಆಂಧ್ರಪ್ರದೇಶ: ಲೋಕಸಭಾ ಚುನಾವಣೆಗೆ ಅಭ್ಯರ್ಥಿಯೊಬ್ಬರಿಗೆ ಟಿಕೆಟ್ ನೀಡಿರುವುದನ್ನು ಖಂಡಿಸಿ ವ್ಯಕ್ತಿಯೊಬ್ಬ ವ್ಯಕ್ತಿ ತನ್ನ ಅರ್ಧ ತಲೆಕೂದಲು ಹಾಗೂ ಮೀಸೆ ಬೋಳಿಸಿದ ಘಟನೆ ಆಂಧ್ರಪ್ರದೇಶದ ಲ್ಲಿ ಬೆಳಕಿಗೆ ಬಂದಿದೆ. ಶ್ರೀಧರ್ ರೆಡ್ಡಿ ಎಂಬವರಿಗೆ ಪುಟ್ಟಪರ್ತಿಯ ಅಭ್ಯರ್ಥಿಯಾಗಿ ಟಿಕೆಟ್ ನೀಡಿಲಾಗಿತ್ತು. ಇದನ್ನು ಖಂಡಿಸಿ ಮಹೇಶ್ವರರೆಡ್ಡಿ ಎಂಬ ವ್ಯಕ್ತಿ ತನ್ನ ಅರ್ಧ ತಲೆಕೂದಲು ಹಾಗೂ ಮೀಸೆ ಬೋಳಿಸಿದ್ದಾರೆ.

ಪುಟ್ಟಪರ್ತಿಯ ವೈಸಿಪಿ ಟಿಕೆಟ್ ಶ್ರೀಧರ್ ರೆಡ್ಡಿಗೆ ಸಿಗುವುದಿಲ್ಲ ಎಂದು ವ್ಯಕ್ತಿ ಬೆಟ್ಟಿಂಗ್​​ ಹಾಕಿದ್ದರು. ಇದಲ್ಲದೇ ಶ್ರೀಧರ್ ರೆಡ್ಡಿಗೆ ವೈಸಿಪಿ ಟಿಕೆಟ್ ಕೊಟ್ಟರೆ, ಅರ್ಧ ತಲೆಕೂದಲು ಮತ್ತು ಅರ್ಧ ಮೀಸೆ ತೆಗೆಸುತ್ತೇನೆ ಎಂದು ಪಣತೊಟ್ಟಿದ್ದರು. ಅದರಂತೆಯೇ ಇದೀಗ ಅರ್ಧ ಕೂದಲು ಮತ್ತು ಮೀಸೆ ಬೋಳಿಸಿದ್ದಾರೆ.

ಪುಟ್ಟಪರ್ತಿ ಕ್ಷೇತ್ರದಲ್ಲಿ ಅಂತಿಮವಾಗಿ ಶ್ರೀಧರ್ ರೆಡ್ಡಿ ಸ್ಪರ್ಧಿಸೋದಾಗಿ ವೈಸಿಪಿ ಘೋಷಿಸಿದೆ. ಶ್ರೀಧರ್ ರೆಡ್ಡಿಗೆ ಟಿಕೆಟ್ ಸಿಕ್ಕಿರುವ ವಿಷಯ ತಿಳಿಯುತ್ತಿದ್ದಂತೆ ಮಹೇಶ್ವರ್ ರೆಡ್ಡಿ ಎಂಬ ವ್ಯಕ್ತಿ ತನ್ನ ಅರ್ಧ ತಲೆಕೂದಲು ಮತ್ತು ಅರ್ಧ ಮೀಸೆ ಬೋಳಿಸಿದ್ದಾರೆ. ಮಹೇಶ್ವರರೆಡ್ಡಿ ಕೂದಲು ಬೋಳಿಸುವ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Load More