ಕ್ಷಿಪ್ರ ಪ್ರತಿಕ್ರಿಯೆ ತಂಡದ ಸಿಬ್ಬಂದಿಯನ್ನು ಅಟ್ಟಾಡಿಸಿದ ಕಾಡಾನೆ
ಕಾಡಾನೆಯಿಂದ ತಪ್ಪಿಸಿಕೊಳ್ಳುತ್ತಿರುವ ಸಿಬ್ಬಂದಿಯ ದೃಶ್ಯ ವೈರಲ್
ಕಾಡಾನೆ ಚಲನವಲನ ಗಮನಿಸುತ್ತಿದ್ದ ಸಮಯದಲ್ಲಿ ಎದುರಾಯ್ತು ಘಟನೆ
ಹಾಸನ: ಒಂಟಿ ಸಲಗವೊಂದು ಕ್ಷಿಪ್ರ ಪ್ರತಿಕ್ರಿಯೆ ತಂಡದ (RRT) ಸಿಬ್ಬಂದಿಯನ್ನು ಅಟ್ಟಾಡಿಸಿಕೊಂಡು ಬರುವ ದೃಶ್ಯ ಸಕಲೇಶಪುರ ತಾಲ್ಲೂಕಿನ ಕಿರೆಹಳ್ಳಿ ಗ್ರಾಮದಲ್ಲಿ ಕ್ಯಾಮೆರಾ ಕಣ್ಣಿಗೆ ಸೆರೆಯಾಗಿದೆ.
ಅರಣ್ಯ ಇಲಾಖೆಯ ಆರ್ಆರ್ಟಿ ಸಿಬ್ಬಂದಿ ಕಾಡಾನೆ ಚಲನವಲನ ಗಮನಿಸುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಕಾಫಿ ತೋಟದೊಳಗಿಂದ ಬಂದ ಕಾಡಾನೆ ಕೂಡಲೇ ಆರ್ಆರ್ಟಿ ಸಿಬ್ಬಂದಿ ಪ್ರವೀಣ್ ಎಂಬಾತನನ್ನು ಅಟ್ಟಿಸಿಕೊಂಡು ಹೋಗುತ್ತದೆ.
ಪ್ರವೀಣ್ ತನ್ನತ್ತ ಬರುವ ಕಾಡಾನೆಯಿಂದ ತಪ್ಪಿಸಿಕೊಳ್ಳಲು ಓಡಿ ಹೋಗುತ್ತಾನೆ. ಅಂದಹಾಗೆಯೇ ಈ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಕ್ಷಿಪ್ರ ಪ್ರತಿಕ್ರಿಯೆ ತಂಡದ ಸಿಬ್ಬಂದಿ ಕೂದಲೆಳೆ ಅಂತರದಲ್ಲಿ ಪಾರಾಗುವ ದೃಶ್ಯ ಎಲ್ಲೆಡೆ ವೈರಲ್ ಆಗುತ್ತಿದೆ.
ಒಂಟಿ ಸಲಗವೊಂದು ಕ್ಷಿಪ್ರ ಪ್ರತಿಕ್ರಿಯೆ ತಂಡದ (RRT) ಸಿಬ್ಬಂದಿಯನ್ನು ಅಟ್ಟಾಡಿಸಿಕೊಂಡು ಬರುವ ದೃಶ್ಯ ಸಕಲೇಶಪುರ ತಾಲ್ಲೂಕಿನ ಕಿರೆಹಳ್ಳಿ ಗ್ರಾಮದಲ್ಲಿ ಕ್ಯಾಮೆರಾ ಕಣ್ಣಿಗೆ ಸೆರೆಯಾಗಿದೆ.#elephant #Sakleshpura pic.twitter.com/d6tg7zf7jl
— NewsFirst Kannada (@NewsFirstKan) June 19, 2023
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಕ್ಷಿಪ್ರ ಪ್ರತಿಕ್ರಿಯೆ ತಂಡದ ಸಿಬ್ಬಂದಿಯನ್ನು ಅಟ್ಟಾಡಿಸಿದ ಕಾಡಾನೆ
ಕಾಡಾನೆಯಿಂದ ತಪ್ಪಿಸಿಕೊಳ್ಳುತ್ತಿರುವ ಸಿಬ್ಬಂದಿಯ ದೃಶ್ಯ ವೈರಲ್
ಕಾಡಾನೆ ಚಲನವಲನ ಗಮನಿಸುತ್ತಿದ್ದ ಸಮಯದಲ್ಲಿ ಎದುರಾಯ್ತು ಘಟನೆ
ಹಾಸನ: ಒಂಟಿ ಸಲಗವೊಂದು ಕ್ಷಿಪ್ರ ಪ್ರತಿಕ್ರಿಯೆ ತಂಡದ (RRT) ಸಿಬ್ಬಂದಿಯನ್ನು ಅಟ್ಟಾಡಿಸಿಕೊಂಡು ಬರುವ ದೃಶ್ಯ ಸಕಲೇಶಪುರ ತಾಲ್ಲೂಕಿನ ಕಿರೆಹಳ್ಳಿ ಗ್ರಾಮದಲ್ಲಿ ಕ್ಯಾಮೆರಾ ಕಣ್ಣಿಗೆ ಸೆರೆಯಾಗಿದೆ.
ಅರಣ್ಯ ಇಲಾಖೆಯ ಆರ್ಆರ್ಟಿ ಸಿಬ್ಬಂದಿ ಕಾಡಾನೆ ಚಲನವಲನ ಗಮನಿಸುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಕಾಫಿ ತೋಟದೊಳಗಿಂದ ಬಂದ ಕಾಡಾನೆ ಕೂಡಲೇ ಆರ್ಆರ್ಟಿ ಸಿಬ್ಬಂದಿ ಪ್ರವೀಣ್ ಎಂಬಾತನನ್ನು ಅಟ್ಟಿಸಿಕೊಂಡು ಹೋಗುತ್ತದೆ.
ಪ್ರವೀಣ್ ತನ್ನತ್ತ ಬರುವ ಕಾಡಾನೆಯಿಂದ ತಪ್ಪಿಸಿಕೊಳ್ಳಲು ಓಡಿ ಹೋಗುತ್ತಾನೆ. ಅಂದಹಾಗೆಯೇ ಈ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಕ್ಷಿಪ್ರ ಪ್ರತಿಕ್ರಿಯೆ ತಂಡದ ಸಿಬ್ಬಂದಿ ಕೂದಲೆಳೆ ಅಂತರದಲ್ಲಿ ಪಾರಾಗುವ ದೃಶ್ಯ ಎಲ್ಲೆಡೆ ವೈರಲ್ ಆಗುತ್ತಿದೆ.
ಒಂಟಿ ಸಲಗವೊಂದು ಕ್ಷಿಪ್ರ ಪ್ರತಿಕ್ರಿಯೆ ತಂಡದ (RRT) ಸಿಬ್ಬಂದಿಯನ್ನು ಅಟ್ಟಾಡಿಸಿಕೊಂಡು ಬರುವ ದೃಶ್ಯ ಸಕಲೇಶಪುರ ತಾಲ್ಲೂಕಿನ ಕಿರೆಹಳ್ಳಿ ಗ್ರಾಮದಲ್ಲಿ ಕ್ಯಾಮೆರಾ ಕಣ್ಣಿಗೆ ಸೆರೆಯಾಗಿದೆ.#elephant #Sakleshpura pic.twitter.com/d6tg7zf7jl
— NewsFirst Kannada (@NewsFirstKan) June 19, 2023
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ