ಯುಎಸ್, ವೆಸ್ಟ್ ಇಂಡೀಸ್ನಲ್ಲಿ ನಡೆಯಲಿರೋ ಐಸಿಸಿ ಮೆಗಾ ಟೂರ್ನಿ
ಐಸಿಸಿ ಮೆಗಾ ಟೂರ್ನಿ 2024ರ ಟಿ20 ವಿಶ್ವಕಪ್ಗೆ ಕ್ಷಣಗಣನೆ ಆರಂಭ!
ಐರ್ಲೆಂಡ್ ವಿರುದ್ಧ ಪಂದ್ಯದೊಂದಿಗೆ ಭಾರತ ತಂಡದ ಅಭಿಯಾನ ಶುರು
ಯುಎಸ್ ಮತ್ತು ವೆಸ್ಟ್ ಇಂಡೀಸ್ನಲ್ಲಿ ನಡೆಯಲಿರೋ ಐಸಿಸಿ ಮೆಗಾ ಟೂರ್ನಿ ಟಿ20 ವಿಶ್ವಕಪ್ಗೆ ಕ್ಷಣಗಣನೆ ಶುರುವಾಗಲಿದೆ. ಭಾರತ ತಂಡ ಜೂನ್ 5ರಂದು ಐರ್ಲೆಂಡ್ ವಿರುದ್ಧದ ಪಂದ್ಯದೊಂದಿಗೆ 2024ರ ಟಿ20 ವಿಶ್ವಕಪ್ ಅಭಿಯಾನ ಶುರು ಮಾಡಲಿದೆ. ನಂತರ ಜೂನ್ 9ರಂದು ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ತಂಡವನ್ನು ಎದುರಿಸಲಿದೆ.
ಇನ್ನು, ಭಾರತ ಮತ್ತು ಪಾಕಿಸ್ತಾನ ನಡುವಿನ ಹೈ-ವೋಲ್ಟೇಜ್ ಪಂದ್ಯಕ್ಕಾಗಿ ಇಡೀ ಜಗತ್ತೇ ಕಾಯುತ್ತಿದೆ. ಈ ಪಂದ್ಯಕ್ಕೆ ನ್ಯೂಯಾರ್ಕ್ ನಸ್ಸೌ ಕೌಂಟಿ ಕ್ರಿಕೆಟ್ ಸ್ಟೇಡಿಯಂ ಸಾಕ್ಷಿಯಾಗಲಿದೆ. ಹೇಗಾದ್ರೂ ಮಾಡಿ ಈ ಪಂದ್ಯ ಗೆಲ್ಲಲೇಬೇಕು ಎಂದು ಉಭಯ ತಂಡಗಳು ಭಾರೀ ತಯಾರಿ ನಡೆಸಿಕೊಂಡಿವೆ. ಈ ಮಧ್ಯೆ ಟೀಮ್ ಇಂಡಿಯಾಗೆ ಇಂಗ್ಲೆಂಡ್ ತಂಡದ ಮಾಜಿ ನಾಯಕ ಇಯಾನ್ ಮಾರ್ಗನ್ ಸಲಹೆಯೊಂದು ನೀಡಿದ್ದಾರೆ.
ಟಿ20 ವಿಶ್ವಕಪ್ಗೆ ನಾನು ಭಾರತ ತಂಡವನ್ನು ಆಯ್ಕೆ ಮಾಡುವ ಅವಕಾಶ ಇದ್ದಿದ್ರೆ ವಿಭಿನ್ನ ನಿರ್ಧಾರ ತೆಗೆದುಕೊಳ್ಳುತ್ತೆ. ಯಶಸ್ವಿ ಜೈಸ್ವಾಲ್ ಬದಲಿಗೆ ಶುಭ್ಮನ್ ಗಿಲ್ ಅವರನ್ನು ಆಯ್ಕೆ ಮಾಡುತ್ತಿದೆ. ಏಕೆಂದರೆ ನಾನು ಶುಭ್ಮನ್ ಗಿಲ್ ಜೊತೆಗೆ ಆಡಿದ್ದೇನೆ ಎಂದರು.
ಶುಭ್ಮನ್ ಗಿಲ್ ಹೇಗೆ ಯೋಚಿಸುತ್ತಾನೆ ಎಂದು ನನಗೆ ಗೊತ್ತಿದೆ. ಗಿಲ್ ಭಾರತ ತಂಡಕ್ಕೆ ಭವಿಷ್ಯದ ನಾಯಕ. ಮೆಗಾ ಟೂರ್ನಿಗಳಲ್ಲಿ ಉತ್ತಮ ಪ್ರದರ್ಶನ ನೀಡಬಲ್ಲ ಆಟಗಾರ ಅವನು. ಹಾಗಾಗಿ ಈಗಲೂ ಕಾಲ ಮಿಂಚಿಲ್ಲ, ಜೈಸ್ವಾಲ್ ಬದಲಿಗೆ ಗಿಲ್ಗೆ ಅವಕಾಶ ನೀಡುವುದು ಒಳ್ಳೆಯದು ಎಂದರು.
ಇದನ್ನೂ ಓದಿ: ಮತ್ತೆ ಕೊಹ್ಲಿಗೆ ಅವಮಾನ ಮಾಡಿದ ಅಂಬಾಟಿ ರಾಯುಡು.. ಈ ಸಲ ಏನಂದ್ರು ಗೊತ್ತಾ?
ವಿಶೇಷ ಸೂಚನೆ: ಕ್ರಿಕೆಟ್ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ಫಸ್ಟ್ಚಾನೆಲ್ನಲ್ಲಿ ‘ರನ್ ಭೂಮಿ’ ವೀಕ್ಷಿಸಿ
ಯುಎಸ್, ವೆಸ್ಟ್ ಇಂಡೀಸ್ನಲ್ಲಿ ನಡೆಯಲಿರೋ ಐಸಿಸಿ ಮೆಗಾ ಟೂರ್ನಿ
ಐಸಿಸಿ ಮೆಗಾ ಟೂರ್ನಿ 2024ರ ಟಿ20 ವಿಶ್ವಕಪ್ಗೆ ಕ್ಷಣಗಣನೆ ಆರಂಭ!
ಐರ್ಲೆಂಡ್ ವಿರುದ್ಧ ಪಂದ್ಯದೊಂದಿಗೆ ಭಾರತ ತಂಡದ ಅಭಿಯಾನ ಶುರು
ಯುಎಸ್ ಮತ್ತು ವೆಸ್ಟ್ ಇಂಡೀಸ್ನಲ್ಲಿ ನಡೆಯಲಿರೋ ಐಸಿಸಿ ಮೆಗಾ ಟೂರ್ನಿ ಟಿ20 ವಿಶ್ವಕಪ್ಗೆ ಕ್ಷಣಗಣನೆ ಶುರುವಾಗಲಿದೆ. ಭಾರತ ತಂಡ ಜೂನ್ 5ರಂದು ಐರ್ಲೆಂಡ್ ವಿರುದ್ಧದ ಪಂದ್ಯದೊಂದಿಗೆ 2024ರ ಟಿ20 ವಿಶ್ವಕಪ್ ಅಭಿಯಾನ ಶುರು ಮಾಡಲಿದೆ. ನಂತರ ಜೂನ್ 9ರಂದು ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ತಂಡವನ್ನು ಎದುರಿಸಲಿದೆ.
ಇನ್ನು, ಭಾರತ ಮತ್ತು ಪಾಕಿಸ್ತಾನ ನಡುವಿನ ಹೈ-ವೋಲ್ಟೇಜ್ ಪಂದ್ಯಕ್ಕಾಗಿ ಇಡೀ ಜಗತ್ತೇ ಕಾಯುತ್ತಿದೆ. ಈ ಪಂದ್ಯಕ್ಕೆ ನ್ಯೂಯಾರ್ಕ್ ನಸ್ಸೌ ಕೌಂಟಿ ಕ್ರಿಕೆಟ್ ಸ್ಟೇಡಿಯಂ ಸಾಕ್ಷಿಯಾಗಲಿದೆ. ಹೇಗಾದ್ರೂ ಮಾಡಿ ಈ ಪಂದ್ಯ ಗೆಲ್ಲಲೇಬೇಕು ಎಂದು ಉಭಯ ತಂಡಗಳು ಭಾರೀ ತಯಾರಿ ನಡೆಸಿಕೊಂಡಿವೆ. ಈ ಮಧ್ಯೆ ಟೀಮ್ ಇಂಡಿಯಾಗೆ ಇಂಗ್ಲೆಂಡ್ ತಂಡದ ಮಾಜಿ ನಾಯಕ ಇಯಾನ್ ಮಾರ್ಗನ್ ಸಲಹೆಯೊಂದು ನೀಡಿದ್ದಾರೆ.
ಟಿ20 ವಿಶ್ವಕಪ್ಗೆ ನಾನು ಭಾರತ ತಂಡವನ್ನು ಆಯ್ಕೆ ಮಾಡುವ ಅವಕಾಶ ಇದ್ದಿದ್ರೆ ವಿಭಿನ್ನ ನಿರ್ಧಾರ ತೆಗೆದುಕೊಳ್ಳುತ್ತೆ. ಯಶಸ್ವಿ ಜೈಸ್ವಾಲ್ ಬದಲಿಗೆ ಶುಭ್ಮನ್ ಗಿಲ್ ಅವರನ್ನು ಆಯ್ಕೆ ಮಾಡುತ್ತಿದೆ. ಏಕೆಂದರೆ ನಾನು ಶುಭ್ಮನ್ ಗಿಲ್ ಜೊತೆಗೆ ಆಡಿದ್ದೇನೆ ಎಂದರು.
ಶುಭ್ಮನ್ ಗಿಲ್ ಹೇಗೆ ಯೋಚಿಸುತ್ತಾನೆ ಎಂದು ನನಗೆ ಗೊತ್ತಿದೆ. ಗಿಲ್ ಭಾರತ ತಂಡಕ್ಕೆ ಭವಿಷ್ಯದ ನಾಯಕ. ಮೆಗಾ ಟೂರ್ನಿಗಳಲ್ಲಿ ಉತ್ತಮ ಪ್ರದರ್ಶನ ನೀಡಬಲ್ಲ ಆಟಗಾರ ಅವನು. ಹಾಗಾಗಿ ಈಗಲೂ ಕಾಲ ಮಿಂಚಿಲ್ಲ, ಜೈಸ್ವಾಲ್ ಬದಲಿಗೆ ಗಿಲ್ಗೆ ಅವಕಾಶ ನೀಡುವುದು ಒಳ್ಳೆಯದು ಎಂದರು.
ಇದನ್ನೂ ಓದಿ: ಮತ್ತೆ ಕೊಹ್ಲಿಗೆ ಅವಮಾನ ಮಾಡಿದ ಅಂಬಾಟಿ ರಾಯುಡು.. ಈ ಸಲ ಏನಂದ್ರು ಗೊತ್ತಾ?
ವಿಶೇಷ ಸೂಚನೆ: ಕ್ರಿಕೆಟ್ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ಫಸ್ಟ್ಚಾನೆಲ್ನಲ್ಲಿ ‘ರನ್ ಭೂಮಿ’ ವೀಕ್ಷಿಸಿ