ರೇಣುಕಾಸ್ವಾಮಿ ಕೇಸ್‌ಗೆ ಹೊಸ ಟ್ವಿಸ್ಟ್‌.. ದರ್ಶನ್‌, ಪವಿತ್ರಾ ಫೋಟೋಗಳಿಂದ ಸ್ಫೋಟಕ ಸುಳಿವು!

author-image
admin
Updated On
ದರ್ಶನ್​​ ಸಾಕಿದ ಬುಲ್​​ ಬುಲ್ ಹದ್ದಾಗಿ ಕುಕ್ಕಿತಾ? ರೇಣುಕಾಸ್ವಾಮಿ ಅಂತ್ಯಕ್ಕೆ ಅಮ್ಮಾಜಿ ಆಜ್ಞೆ ಏನು ಗೊತ್ತಾ?
Advertisment
  • ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಸಲ್ಲಿಸಿರುವ ಚಾರ್ಜ್‌ಶೀಟ್‌
  • ಚಾರ್ಜ್‌ಶೀಟ್‌ನಲ್ಲಿ ಆರೋಪಿಗಳ ಫೋಟೋ ಹಾಗೂ ಹೇಳಿಕೆ ದಾಖಲು
  • ಠಾಣೆಗೆ ಕರೆತಂದು ದರ್ಶನ್, ಪವಿತ್ರಾ ಗೌಡ ವಿಚಾರಣೆ ನಡೆಸಿದ್ದ ಪೊಲೀಸ್‌

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸ್‌ಗೆ ಇಂದು ಬಹುದೊಡ್ಡ ಟ್ವಿಸ್ಟ್ ಸಿಕ್ಕಿದೆ. ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಸಲ್ಲಿಸಿರುವ ಚಾರ್ಜ್‌ಶೀಟ್‌ನಲ್ಲಿ ಆರೋಪಿಗಳ ಫೋಟೋ ಹಾಗೂ ಹೇಳಿಕೆ ಸತ್ಯ ಬಟಾಬಯಲಾಗಿದೆ.

publive-image

ರೇಣುಕಾಸ್ವಾಮಿ ಕೇಸ್‌ನಲ್ಲಿ ನಟ ದರ್ಶನ್, ನಟಿ ಪವಿತ್ರಾ ಗೌಡ ಸೇರಿದಂತೆ 17 ಆರೋಪಿಗಳನ್ನು ಬಂಧಿಸಲಾಗಿದೆ. ನ್ಯಾಯಾಂಗ ಬಂಧನದಲ್ಲಿರುವ ಆರೋಪಿಗಳನ್ನು ಪೊಲೀಸರು ನಿರಂತರ ವಿಚಾರಣೆ ನಡೆಸಿದ್ದರು.

publive-image

ದರ್ಶನ್ ಅವರನ್ನು ಬಂಧಿಸಿದ ಬಳಿಕ ಪೊಲೀಸರು ಪವಿತ್ರಾ ಗೌಡ ಅವರನ್ನು ಪೊಲೀಸ್ ಠಾಣೆಗೆ ಕರೆದು ವಿಚಾರಣೆ ನಡೆಸಿದ್ದರು.

ಇದನ್ನೂ ಓದಿ: ದರ್ಶನ್‌ ಗ್ಯಾಂಗ್‌ಗೆ ಮತ್ತೊಂದು ಬಿಗ್ ಶಾಕ್.. ನ್ಯಾಯಾಂಗ ಬಂಧನ ವಿಸ್ತರಿಸಿ ಕೋರ್ಟ್‌ ಆದೇಶ; ಹೇಳಿದ್ದೇನು? 

ರೇಣುಕಾಸ್ವಾಮಿ ಕೇಸ್‌ನಲ್ಲಿ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಗೆ ಆರೋಪಿಗಳನ್ನು ಕರೆತಂದು ಸ್ವಇಚ್ಛಾ ಹೇಳಿಕೆಯನ್ನು ದಾಖಲಿಸಲಾಗಿತ್ತು. ಪೊಲೀಸ್ ಸ್ಟೇಷನ್‌ನಲ್ಲಿ ದರ್ಶನ್ ಅವರ ಮೂರು ದಿಕ್ಕುಗಳ ಫೋಟೋವನ್ನು ತೆಗೆಯಲಾಗಿದ್ದು, ಚಾರ್ಜ್‌ಶೀಟ್‌ನಲ್ಲಿ ಫೋಟೋಗಳನ್ನು ದಾಖಲಿಸಲಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment