ಇಂಡಿಯನ್ ಪ್ರೀಮಿಯರ್ ಲೀಗ್ 17ನೇ ಸೀಸನ್
ಚೆನ್ನೈ ವಿರುದ್ಧ ಆರ್ಸಿಬಿ ತಂಡಕ್ಕೆ ಹೀನಾಯ ಸೋಲು
ಈ ಬಗ್ಗೆ ಕ್ಯಾಪ್ಟನ್ ಫಾಫ್ ಡುಪ್ಲೆಸಿಸ್ ಹೇಳಿದ್ದೇನು..?
ಇತ್ತೀಚೆಗೆ ಎಂ.ಎ ಚಿದಂಬರಂ ಇಂಟರ್ ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಮ್ನಲ್ಲಿ ನಡೆದ ಮೊದಲ ಇಂಡಿಯನ್ ಪ್ರೀಮಿಯರ್ ಲೀಗ್ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹೀನಾಯ ಸೋಲು ಕಂಡಿದೆ. ಈ ಸೋಲಿನ ಬಗ್ಗೆ ಆರ್ಸಿಬಿ ಕ್ಯಾಪ್ಟನ್ ಫಾಫ್ ಡುಪ್ಲೆಸಿಸ್ ಮಾತಾಡಿದ್ದಾರೆ.
ನೀವು ಯಾವಾಗ ಚೆನ್ನೈ ಸ್ಟೇಡಿಯಮ್ನಲ್ಲಿ ಕ್ರಿಕೆಟ್ ಆಡಿದ್ರೂ 6 ಓವರ್ಗಳ ಬಳಿಕ ಬ್ಯಾಟಿಂಗ್ ಮಾಡುವುದು ಕಷ್ಟ. ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪರ ಒಳ್ಳೆಯ ಬೌಲರ್ಸ್ ಇದ್ದಾರೆ. ಅವರು ಮಿಡಲ್ ಆರ್ಡರ್ನಲ್ಲಿ ಚೆನ್ನಾಗಿ ಕಂಟ್ರೋಲ್ ಮಾಡುತ್ತಾರೆ ಎಂದರು.
ಮೊದಲು 10 ಓವರ್ಗಳಲ್ಲಿ ಮಿಚ್ ಸರಿಯಾಗಿ ಇರಲಿಲ್ಲ. ಅವರು ಪ್ಲಾನ್ ಮಾಡಿ ಚೇಸ್ ಮಾಡಿದ್ರು. ನಾವು ಇನ್ನೊಂದಷ್ಟು ರನ್ ಗಳಿಸಬೇಕಿತ್ತು. ಎರಡು ವಿಕೆಟ್ ತೆಗೆದಿದ್ರೂ ನಾವು ಗೆಲ್ಲುತ್ತಿದ್ದೆವು. ದಿನೇಶ್ ಕಾರ್ತಿಕ್, ಅನೂಜ್ ರಾವತ್ ಅತ್ಯುತ್ತಮ ಬ್ಯಾಟಿಂಗ್ ಮಾಡಿದ್ರು ಅನ್ನೋದು ಖುಷಿ ವಿಚಾರ. ನಮ್ಮ ಬ್ಯಾಟರ್ಗಳು ರನ್ ಗಳಿಸದೇ ಇದ್ದಿದ್ದೇ ಸೋಲಿಗೆ ಕಾರಣ ಎಂದರು ಫಾಫ್.
ಇದನ್ನೂ ಓದಿ: IPL: ಅದೇ ರಾಗ, ಅದೇ ಹಾಡು.. ಕೈಕೊಟ್ಟ ಕೊಹ್ಲಿ, ಮ್ಯಾಕ್ಸಿ.. ಮೊದಲ ಪಂದ್ಯ ದೇವರಿಗೆ ಎಂದ RCB ಫ್ಯಾನ್ಸ್
ವಿಶೇಷ ಸೂಚನೆ: ಕ್ರಿಕೆಟ್ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್ನಲ್ಲಿ ‘ರನ್ ಭೂಮಿ’ ವೀಕ್ಷಿಸಿ
ಇಂಡಿಯನ್ ಪ್ರೀಮಿಯರ್ ಲೀಗ್ 17ನೇ ಸೀಸನ್
ಚೆನ್ನೈ ವಿರುದ್ಧ ಆರ್ಸಿಬಿ ತಂಡಕ್ಕೆ ಹೀನಾಯ ಸೋಲು
ಈ ಬಗ್ಗೆ ಕ್ಯಾಪ್ಟನ್ ಫಾಫ್ ಡುಪ್ಲೆಸಿಸ್ ಹೇಳಿದ್ದೇನು..?
ಇತ್ತೀಚೆಗೆ ಎಂ.ಎ ಚಿದಂಬರಂ ಇಂಟರ್ ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಮ್ನಲ್ಲಿ ನಡೆದ ಮೊದಲ ಇಂಡಿಯನ್ ಪ್ರೀಮಿಯರ್ ಲೀಗ್ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹೀನಾಯ ಸೋಲು ಕಂಡಿದೆ. ಈ ಸೋಲಿನ ಬಗ್ಗೆ ಆರ್ಸಿಬಿ ಕ್ಯಾಪ್ಟನ್ ಫಾಫ್ ಡುಪ್ಲೆಸಿಸ್ ಮಾತಾಡಿದ್ದಾರೆ.
ನೀವು ಯಾವಾಗ ಚೆನ್ನೈ ಸ್ಟೇಡಿಯಮ್ನಲ್ಲಿ ಕ್ರಿಕೆಟ್ ಆಡಿದ್ರೂ 6 ಓವರ್ಗಳ ಬಳಿಕ ಬ್ಯಾಟಿಂಗ್ ಮಾಡುವುದು ಕಷ್ಟ. ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪರ ಒಳ್ಳೆಯ ಬೌಲರ್ಸ್ ಇದ್ದಾರೆ. ಅವರು ಮಿಡಲ್ ಆರ್ಡರ್ನಲ್ಲಿ ಚೆನ್ನಾಗಿ ಕಂಟ್ರೋಲ್ ಮಾಡುತ್ತಾರೆ ಎಂದರು.
ಮೊದಲು 10 ಓವರ್ಗಳಲ್ಲಿ ಮಿಚ್ ಸರಿಯಾಗಿ ಇರಲಿಲ್ಲ. ಅವರು ಪ್ಲಾನ್ ಮಾಡಿ ಚೇಸ್ ಮಾಡಿದ್ರು. ನಾವು ಇನ್ನೊಂದಷ್ಟು ರನ್ ಗಳಿಸಬೇಕಿತ್ತು. ಎರಡು ವಿಕೆಟ್ ತೆಗೆದಿದ್ರೂ ನಾವು ಗೆಲ್ಲುತ್ತಿದ್ದೆವು. ದಿನೇಶ್ ಕಾರ್ತಿಕ್, ಅನೂಜ್ ರಾವತ್ ಅತ್ಯುತ್ತಮ ಬ್ಯಾಟಿಂಗ್ ಮಾಡಿದ್ರು ಅನ್ನೋದು ಖುಷಿ ವಿಚಾರ. ನಮ್ಮ ಬ್ಯಾಟರ್ಗಳು ರನ್ ಗಳಿಸದೇ ಇದ್ದಿದ್ದೇ ಸೋಲಿಗೆ ಕಾರಣ ಎಂದರು ಫಾಫ್.
ಇದನ್ನೂ ಓದಿ: IPL: ಅದೇ ರಾಗ, ಅದೇ ಹಾಡು.. ಕೈಕೊಟ್ಟ ಕೊಹ್ಲಿ, ಮ್ಯಾಕ್ಸಿ.. ಮೊದಲ ಪಂದ್ಯ ದೇವರಿಗೆ ಎಂದ RCB ಫ್ಯಾನ್ಸ್
ವಿಶೇಷ ಸೂಚನೆ: ಕ್ರಿಕೆಟ್ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್ನಲ್ಲಿ ‘ರನ್ ಭೂಮಿ’ ವೀಕ್ಷಿಸಿ