ಬಹುನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್ 17ನೇ ಸೀಸನ್
ಇಂದು ಆರ್ಸಿಬಿ, ಪಂಜಾಬ್ ಕಿಂಗ್ಸ್ ನಡುವೆ ರೋಚಕ ಪಂದ್ಯ..!
ಆರ್ಸಿಬಿ ಟೀಮ್ಗೆ ಮತ್ತೆ ಕೈ ಕೊಟ್ಟ ಕ್ಯಾಪ್ಟನ್ ಫಾಫ್ ಡುಪ್ಲೆಸಿಸ್
ಇಂದು ಧರ್ಮಶಾಲಾ ಇಂಟರ್ ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಮ್ನಲ್ಲಿ ನಡೆಯುತ್ತಿರೋ ಮಾಡು ಇಲ್ಲವೆ ಮಡಿ ಅನ್ನೋ ಹೈವೋಲ್ಟೇಜ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಪಂಜಾಬ್ ಕಿಂಗ್ಸ್ ತಂಡಗಳು ಮುಖಾಮುಖಿ ಆಗಿವೆ.
ಇನ್ನು, ಟಾಸ್ ಗೆದ್ದ ಪಂಜಾಬ್ ಕಿಂಗ್ಸ್ ಕ್ಯಾಪ್ಟನ್ ಸ್ಯಾಮ್ ಕರನ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಹಾಗಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮೊದಲು ಬ್ಯಾಟಿಂಗ್ ಮಾಡಲಿದೆ.
ಆರ್ಸಿಬಿ ಪರ ಓಪನರ್ ಆಗಿ ಬಂದ ಕ್ಯಾಪ್ಟನ್ ಫಾಫ್ ಡುಪ್ಲೆಸಿಸ್ ಮತ್ತೆ ಕೈ ಕೊಟ್ಟರು. 7 ಬಾಲ್ನಲ್ಲಿ 2 ಫೋರ್ ಸಮೇತ ಕೇವಲ 9 ರನ್ ಗಳಿಸಿ ಔಟಾದ್ರು. ಕನ್ನಡಿಗ ಕಾವೇರಪ್ಪ ಬೌಲಿಂಗ್ನಲ್ಲಿ ವಿಕೆಟ್ ಒಪ್ಪಿಸಿ ಮೈದಾನದಿಂದ ಹೊರ ನಡೆದರು.
ಅನಗತ್ಯ ಹೊಡೆತಕ್ಕೆ ಕೈ ಹಾಕಿ ಔಟಾದ ಫಾಫ್ ವಿರುದ್ಧ ಆರ್ಸಿಬಿ ಫ್ಯಾನ್ಸ್ ಆಕ್ರೋಶ ಹೊರಹಾಕಿದ್ದಾರೆ. ನಿನಗೆ ನಾಚಿಕೆ ಆಗಬೇಕು, ದಯವಿಟ್ಟು ಆರ್ಸಿಬಿಯನ್ನು ಬಿಟ್ಟು ತೊಲಗು ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ: ಗೆಲ್ಲಲೇಬೇಕಾದ ಪಂದ್ಯದಲ್ಲಿ ಆರ್ಸಿಬಿ ಫಸ್ಟ್ ಬ್ಯಾಟಿಂಗ್.. ಸ್ಟಾರ್ ಆಟಗಾರರೇ ಔಟ್
ವಿಶೇಷ ಸೂಚನೆ: ಕ್ರಿಕೆಟ್ನ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ ‘ರನ್ ಭೂಮಿ’ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್
ಬಹುನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್ 17ನೇ ಸೀಸನ್
ಇಂದು ಆರ್ಸಿಬಿ, ಪಂಜಾಬ್ ಕಿಂಗ್ಸ್ ನಡುವೆ ರೋಚಕ ಪಂದ್ಯ..!
ಆರ್ಸಿಬಿ ಟೀಮ್ಗೆ ಮತ್ತೆ ಕೈ ಕೊಟ್ಟ ಕ್ಯಾಪ್ಟನ್ ಫಾಫ್ ಡುಪ್ಲೆಸಿಸ್
ಇಂದು ಧರ್ಮಶಾಲಾ ಇಂಟರ್ ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಮ್ನಲ್ಲಿ ನಡೆಯುತ್ತಿರೋ ಮಾಡು ಇಲ್ಲವೆ ಮಡಿ ಅನ್ನೋ ಹೈವೋಲ್ಟೇಜ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಪಂಜಾಬ್ ಕಿಂಗ್ಸ್ ತಂಡಗಳು ಮುಖಾಮುಖಿ ಆಗಿವೆ.
ಇನ್ನು, ಟಾಸ್ ಗೆದ್ದ ಪಂಜಾಬ್ ಕಿಂಗ್ಸ್ ಕ್ಯಾಪ್ಟನ್ ಸ್ಯಾಮ್ ಕರನ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಹಾಗಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮೊದಲು ಬ್ಯಾಟಿಂಗ್ ಮಾಡಲಿದೆ.
ಆರ್ಸಿಬಿ ಪರ ಓಪನರ್ ಆಗಿ ಬಂದ ಕ್ಯಾಪ್ಟನ್ ಫಾಫ್ ಡುಪ್ಲೆಸಿಸ್ ಮತ್ತೆ ಕೈ ಕೊಟ್ಟರು. 7 ಬಾಲ್ನಲ್ಲಿ 2 ಫೋರ್ ಸಮೇತ ಕೇವಲ 9 ರನ್ ಗಳಿಸಿ ಔಟಾದ್ರು. ಕನ್ನಡಿಗ ಕಾವೇರಪ್ಪ ಬೌಲಿಂಗ್ನಲ್ಲಿ ವಿಕೆಟ್ ಒಪ್ಪಿಸಿ ಮೈದಾನದಿಂದ ಹೊರ ನಡೆದರು.
ಅನಗತ್ಯ ಹೊಡೆತಕ್ಕೆ ಕೈ ಹಾಕಿ ಔಟಾದ ಫಾಫ್ ವಿರುದ್ಧ ಆರ್ಸಿಬಿ ಫ್ಯಾನ್ಸ್ ಆಕ್ರೋಶ ಹೊರಹಾಕಿದ್ದಾರೆ. ನಿನಗೆ ನಾಚಿಕೆ ಆಗಬೇಕು, ದಯವಿಟ್ಟು ಆರ್ಸಿಬಿಯನ್ನು ಬಿಟ್ಟು ತೊಲಗು ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ: ಗೆಲ್ಲಲೇಬೇಕಾದ ಪಂದ್ಯದಲ್ಲಿ ಆರ್ಸಿಬಿ ಫಸ್ಟ್ ಬ್ಯಾಟಿಂಗ್.. ಸ್ಟಾರ್ ಆಟಗಾರರೇ ಔಟ್
ವಿಶೇಷ ಸೂಚನೆ: ಕ್ರಿಕೆಟ್ನ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ ‘ರನ್ ಭೂಮಿ’ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್