newsfirstkannada.com

‘ನಾಚಿಕೆ ಆಗಬೇಕು ನಿನಗೆ, ಆರ್​​​ಸಿಬಿ ಬಿಟ್ಟು ತೊಲಗು’- ಕ್ಯಾಪ್ಟನ್​ ಫಾಫ್​​ ವಿರುದ್ಧ ಭಾರೀ ಆಕ್ರೋಶ

Share :

Published May 9, 2024 at 8:13pm

    ಬಹುನಿರೀಕ್ಷಿತ ಇಂಡಿಯನ್​ ಪ್ರೀಮಿಯರ್​ ಲೀಗ್​ 17ನೇ ಸೀಸನ್

    ​​ ಇಂದು ಆರ್​​ಸಿಬಿ, ಪಂಜಾಬ್​​ ಕಿಂಗ್ಸ್​ ನಡುವೆ ರೋಚಕ ಪಂದ್ಯ..!

    ಆರ್​​ಸಿಬಿ ಟೀಮ್​ಗೆ ಮತ್ತೆ ಕೈ ಕೊಟ್ಟ ಕ್ಯಾಪ್ಟನ್​ ಫಾಫ್​ ಡುಪ್ಲೆಸಿಸ್​​

ಇಂದು ಧರ್ಮಶಾಲಾ ಇಂಟರ್​ ನ್ಯಾಷನಲ್​ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ನಡೆಯುತ್ತಿರೋ ಮಾಡು ಇಲ್ಲವೆ ಮಡಿ ಅನ್ನೋ ಹೈವೋಲ್ಟೇಜ್​ ಪಂದ್ಯದಲ್ಲಿ ರಾಯಲ್​ ಚಾಲೆಂಜರ್ಸ್​ ಬೆಂಗಳೂರು, ಪಂಜಾಬ್​ ಕಿಂಗ್ಸ್​ ತಂಡಗಳು ಮುಖಾಮುಖಿ ಆಗಿವೆ.

ಇನ್ನು, ಟಾಸ್​ ಗೆದ್ದ ಪಂಜಾಬ್​ ಕಿಂಗ್ಸ್​ ಕ್ಯಾಪ್ಟನ್​​ ಸ್ಯಾಮ್​ ಕರನ್​​ ಬೌಲಿಂಗ್​ ಆಯ್ಕೆ ಮಾಡಿಕೊಂಡಿದ್ದಾರೆ. ಹಾಗಾಗಿ ರಾಯಲ್​ ಚಾಲೆಂಜರ್ಸ್​ ಬೆಂಗಳೂರು ತಂಡ ಮೊದಲು ಬ್ಯಾಟಿಂಗ್​ ಮಾಡಲಿದೆ.

ಆರ್​ಸಿಬಿ ಪರ ಓಪನರ್​ ಆಗಿ ಬಂದ ಕ್ಯಾಪ್ಟನ್​ ಫಾಫ್​​ ಡುಪ್ಲೆಸಿಸ್​​ ಮತ್ತೆ ಕೈ ಕೊಟ್ಟರು. 7 ಬಾಲ್​​ನಲ್ಲಿ 2 ಫೋರ್​ ಸಮೇತ ಕೇವಲ 9 ರನ್​ ಗಳಿಸಿ ಔಟಾದ್ರು. ಕನ್ನಡಿಗ ಕಾವೇರಪ್ಪ ಬೌಲಿಂಗ್​​ನಲ್ಲಿ ವಿಕೆಟ್​ ಒಪ್ಪಿಸಿ ಮೈದಾನದಿಂದ ಹೊರ ನಡೆದರು.

ಅನಗತ್ಯ ಹೊಡೆತಕ್ಕೆ ಕೈ ಹಾಕಿ ಔಟಾದ ಫಾಫ್​ ವಿರುದ್ಧ ಆರ್​​ಸಿಬಿ ಫ್ಯಾನ್ಸ್​ ಆಕ್ರೋಶ ಹೊರಹಾಕಿದ್ದಾರೆ. ನಿನಗೆ ನಾಚಿಕೆ ಆಗಬೇಕು, ದಯವಿಟ್ಟು ಆರ್​​​ಸಿಬಿಯನ್ನು ಬಿಟ್ಟು ತೊಲಗು ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಗೆಲ್ಲಲೇಬೇಕಾದ ಪಂದ್ಯದಲ್ಲಿ ಆರ್​​​​ಸಿಬಿ ಫಸ್ಟ್​ ಬ್ಯಾಟಿಂಗ್​​.. ಸ್ಟಾರ್​​ ಆಟಗಾರರೇ ಔಟ್​​

ವಿಶೇಷ ಸೂಚನೆ: ಕ್ರಿಕೆಟ್​​ನ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ ‘ರನ್ ಭೂಮಿ’ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್

‘ನಾಚಿಕೆ ಆಗಬೇಕು ನಿನಗೆ, ಆರ್​​​ಸಿಬಿ ಬಿಟ್ಟು ತೊಲಗು’- ಕ್ಯಾಪ್ಟನ್​ ಫಾಫ್​​ ವಿರುದ್ಧ ಭಾರೀ ಆಕ್ರೋಶ

https://newsfirstlive.com/wp-content/uploads/2024/05/Faf_RCB-Captain.jpg

    ಬಹುನಿರೀಕ್ಷಿತ ಇಂಡಿಯನ್​ ಪ್ರೀಮಿಯರ್​ ಲೀಗ್​ 17ನೇ ಸೀಸನ್

    ​​ ಇಂದು ಆರ್​​ಸಿಬಿ, ಪಂಜಾಬ್​​ ಕಿಂಗ್ಸ್​ ನಡುವೆ ರೋಚಕ ಪಂದ್ಯ..!

    ಆರ್​​ಸಿಬಿ ಟೀಮ್​ಗೆ ಮತ್ತೆ ಕೈ ಕೊಟ್ಟ ಕ್ಯಾಪ್ಟನ್​ ಫಾಫ್​ ಡುಪ್ಲೆಸಿಸ್​​

ಇಂದು ಧರ್ಮಶಾಲಾ ಇಂಟರ್​ ನ್ಯಾಷನಲ್​ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ನಡೆಯುತ್ತಿರೋ ಮಾಡು ಇಲ್ಲವೆ ಮಡಿ ಅನ್ನೋ ಹೈವೋಲ್ಟೇಜ್​ ಪಂದ್ಯದಲ್ಲಿ ರಾಯಲ್​ ಚಾಲೆಂಜರ್ಸ್​ ಬೆಂಗಳೂರು, ಪಂಜಾಬ್​ ಕಿಂಗ್ಸ್​ ತಂಡಗಳು ಮುಖಾಮುಖಿ ಆಗಿವೆ.

ಇನ್ನು, ಟಾಸ್​ ಗೆದ್ದ ಪಂಜಾಬ್​ ಕಿಂಗ್ಸ್​ ಕ್ಯಾಪ್ಟನ್​​ ಸ್ಯಾಮ್​ ಕರನ್​​ ಬೌಲಿಂಗ್​ ಆಯ್ಕೆ ಮಾಡಿಕೊಂಡಿದ್ದಾರೆ. ಹಾಗಾಗಿ ರಾಯಲ್​ ಚಾಲೆಂಜರ್ಸ್​ ಬೆಂಗಳೂರು ತಂಡ ಮೊದಲು ಬ್ಯಾಟಿಂಗ್​ ಮಾಡಲಿದೆ.

ಆರ್​ಸಿಬಿ ಪರ ಓಪನರ್​ ಆಗಿ ಬಂದ ಕ್ಯಾಪ್ಟನ್​ ಫಾಫ್​​ ಡುಪ್ಲೆಸಿಸ್​​ ಮತ್ತೆ ಕೈ ಕೊಟ್ಟರು. 7 ಬಾಲ್​​ನಲ್ಲಿ 2 ಫೋರ್​ ಸಮೇತ ಕೇವಲ 9 ರನ್​ ಗಳಿಸಿ ಔಟಾದ್ರು. ಕನ್ನಡಿಗ ಕಾವೇರಪ್ಪ ಬೌಲಿಂಗ್​​ನಲ್ಲಿ ವಿಕೆಟ್​ ಒಪ್ಪಿಸಿ ಮೈದಾನದಿಂದ ಹೊರ ನಡೆದರು.

ಅನಗತ್ಯ ಹೊಡೆತಕ್ಕೆ ಕೈ ಹಾಕಿ ಔಟಾದ ಫಾಫ್​ ವಿರುದ್ಧ ಆರ್​​ಸಿಬಿ ಫ್ಯಾನ್ಸ್​ ಆಕ್ರೋಶ ಹೊರಹಾಕಿದ್ದಾರೆ. ನಿನಗೆ ನಾಚಿಕೆ ಆಗಬೇಕು, ದಯವಿಟ್ಟು ಆರ್​​​ಸಿಬಿಯನ್ನು ಬಿಟ್ಟು ತೊಲಗು ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಗೆಲ್ಲಲೇಬೇಕಾದ ಪಂದ್ಯದಲ್ಲಿ ಆರ್​​​​ಸಿಬಿ ಫಸ್ಟ್​ ಬ್ಯಾಟಿಂಗ್​​.. ಸ್ಟಾರ್​​ ಆಟಗಾರರೇ ಔಟ್​​

ವಿಶೇಷ ಸೂಚನೆ: ಕ್ರಿಕೆಟ್​​ನ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ ‘ರನ್ ಭೂಮಿ’ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್

Load More