ಇಂದು ಲಕ್ನೋ ಸೂಪರ್ ಜೈಂಟ್ಸ್, ಹೈದರಾಬಾದ್ ಮಧ್ಯೆ ರೋಚಕ ಪಂದ್ಯ
ಕನ್ನಡಿಗ ಕೆ.ಎಲ್ ರಾಹುಲ್ ಕೈಯಲ್ಲಿ ಆರ್ಸಿಬಿ ತಂಡದ ಪ್ಲೇ ಆಫ್ ಭವಿಷ್ಯ
ಟಾಸ್ ಗೆದ್ದ ಕೆ.ಎಲ್ ರಾಹುಲ್ ನೇತೃತ್ವದ ಲಕ್ನೋ ಟೀಮ್ ಬ್ಯಾಟಿಂಗ್ ಆಯ್ಕೆ
ಬಹುನಿರೀಕ್ಷಿತ 2024ರ ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ ಅರ್ಧ ಮುಗಿದು ಹೋಗಿದೆ. ಇಂದು ರಾಜೀವ್ ಗಾಂಧಿ ಇಂಟರ್ ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಮ್ನಲ್ಲಿ ನಡೆಯುತ್ತಿರೋ 57ನೇ ಐಪಿಎಲ್ ರೋಚಕ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಮತ್ತು ಸನ್ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿ ಆಗುತ್ತಿವೆ.
ಇನ್ನು, ಟಾಸ್ ಗೆದ್ದ ಲಕ್ನೋ ಸೂಪರ್ ಜೈಂಟ್ಸ್ ತಂಡದ ಕ್ಯಾಪ್ಟನ್ ಕೆ.ಎಲ್ ರಾಹುಲ್ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಹೀಗಾಗಿ ಸನ್ರೈಸರ್ಸ್ ಹೈದರಾಬಾದ್ ತಂಡ ಬೌಲಿಂಗ್ ಮಾಡಲಿದೆ.
ಲಕ್ನೋ ಪರ ಓಪನರ್ ಆಗಿ ಬಂದ ಕ್ಯಾಪ್ಟನ್ ಕೆ.ಎಲ್ ರಾಹುಲ್ ಮತ್ತೆ ತನ್ನ ತಂಡಕ್ಕೆ ಕೈ ಕೊಟ್ಟಿದ್ದಾರೆ. ಪ್ಲೇ ಆಫ್ಗೆ ಗೆಲ್ಲಲೇಬೇಕಾದ ಪಂದ್ಯದಲ್ಲಿ ರಾಹುಲ್ ಕೇವಲ ಸಿಂಗಲ್ಸ್ ಆಡಿದ್ದಾರೆ. ಅದು 33 ಬಾಲ್ನಲ್ಲಿ 29 ರನ್ ಗಳಿಸಿ ಔಟಾಗಿದ್ದಾರೆ. ಇವರ ಸ್ಟ್ರೈಕ್ ರೇಟ್ 90ಕ್ಕಿಂತಲೂ ಕಡಿಮೆ. ಟಿ20 ಪಂದ್ಯದಲ್ಲಿ ಟೆಸ್ಟ್ ಆಡಿದಂತೆ ಆಡಿದ ಕಾರಣ ಫ್ಯಾನ್ಸ್ ಆಕ್ರೋಶ ಹೊರಹಾಕಿದ್ದಾರೆ.
ಇನ್ನು, ಟಿ20 ವಿಶ್ವಕಪ್ಗೆ ಟೀಮ್ ಇಂಡಿಯಾದಿಂದ ಕೆ.ಎಲ್ ರಾಹುಲ್ ಅವರನ್ನು ಕೈ ಬಿಡಲಾಗಿದೆ. ಯಾಕೆ ಕೈ ಬಿಟ್ಟರು ಅನ್ನೋದಕ್ಕೆ ರಾಹುಲ್ ಅವರೇ ಸ್ಪಷ್ಟನೆ ನೀಡಿದ್ದಾರೆ. ಅಷ್ಟು ಸ್ಲೋ ಇನ್ನಿಂಗ್ಸ್ ತಂಡವನ್ನು ಸೋಲಿಸುತ್ತಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ. ಜತೆಗೆ ನಾಚಿಕೆ ಆಗಬೇಕು ಹೀಗೆ ಬ್ಯಾಟಿಂಗ್ ಮಾಡೋದಕ್ಕೆ ಎಂದು ಆಕ್ರೋಶ ಹೊರಹಾಕಿದ್ದಾರೆ.
ಇದನ್ನೂ ಓದಿ: ಲಕ್ನೋ ಫಸ್ಟ್ ಬ್ಯಾಟಿಂಗ್.. ಕನ್ನಡಿಗನ ಕೈಯಲ್ಲಿ ಆರ್ಸಿಬಿ ಪ್ಲೇ ಆಫ್ ಭವಿಷ್ಯ; ಏನಿದು ಸ್ಟೋರಿ?
ವಿಶೇಷ ಸೂಚನೆ: ಕ್ರಿಕೆಟ್ನ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ ‘ರನ್ ಭೂಮಿ’ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್
ಇಂದು ಲಕ್ನೋ ಸೂಪರ್ ಜೈಂಟ್ಸ್, ಹೈದರಾಬಾದ್ ಮಧ್ಯೆ ರೋಚಕ ಪಂದ್ಯ
ಕನ್ನಡಿಗ ಕೆ.ಎಲ್ ರಾಹುಲ್ ಕೈಯಲ್ಲಿ ಆರ್ಸಿಬಿ ತಂಡದ ಪ್ಲೇ ಆಫ್ ಭವಿಷ್ಯ
ಟಾಸ್ ಗೆದ್ದ ಕೆ.ಎಲ್ ರಾಹುಲ್ ನೇತೃತ್ವದ ಲಕ್ನೋ ಟೀಮ್ ಬ್ಯಾಟಿಂಗ್ ಆಯ್ಕೆ
ಬಹುನಿರೀಕ್ಷಿತ 2024ರ ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ ಅರ್ಧ ಮುಗಿದು ಹೋಗಿದೆ. ಇಂದು ರಾಜೀವ್ ಗಾಂಧಿ ಇಂಟರ್ ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಮ್ನಲ್ಲಿ ನಡೆಯುತ್ತಿರೋ 57ನೇ ಐಪಿಎಲ್ ರೋಚಕ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಮತ್ತು ಸನ್ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿ ಆಗುತ್ತಿವೆ.
ಇನ್ನು, ಟಾಸ್ ಗೆದ್ದ ಲಕ್ನೋ ಸೂಪರ್ ಜೈಂಟ್ಸ್ ತಂಡದ ಕ್ಯಾಪ್ಟನ್ ಕೆ.ಎಲ್ ರಾಹುಲ್ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಹೀಗಾಗಿ ಸನ್ರೈಸರ್ಸ್ ಹೈದರಾಬಾದ್ ತಂಡ ಬೌಲಿಂಗ್ ಮಾಡಲಿದೆ.
ಲಕ್ನೋ ಪರ ಓಪನರ್ ಆಗಿ ಬಂದ ಕ್ಯಾಪ್ಟನ್ ಕೆ.ಎಲ್ ರಾಹುಲ್ ಮತ್ತೆ ತನ್ನ ತಂಡಕ್ಕೆ ಕೈ ಕೊಟ್ಟಿದ್ದಾರೆ. ಪ್ಲೇ ಆಫ್ಗೆ ಗೆಲ್ಲಲೇಬೇಕಾದ ಪಂದ್ಯದಲ್ಲಿ ರಾಹುಲ್ ಕೇವಲ ಸಿಂಗಲ್ಸ್ ಆಡಿದ್ದಾರೆ. ಅದು 33 ಬಾಲ್ನಲ್ಲಿ 29 ರನ್ ಗಳಿಸಿ ಔಟಾಗಿದ್ದಾರೆ. ಇವರ ಸ್ಟ್ರೈಕ್ ರೇಟ್ 90ಕ್ಕಿಂತಲೂ ಕಡಿಮೆ. ಟಿ20 ಪಂದ್ಯದಲ್ಲಿ ಟೆಸ್ಟ್ ಆಡಿದಂತೆ ಆಡಿದ ಕಾರಣ ಫ್ಯಾನ್ಸ್ ಆಕ್ರೋಶ ಹೊರಹಾಕಿದ್ದಾರೆ.
ಇನ್ನು, ಟಿ20 ವಿಶ್ವಕಪ್ಗೆ ಟೀಮ್ ಇಂಡಿಯಾದಿಂದ ಕೆ.ಎಲ್ ರಾಹುಲ್ ಅವರನ್ನು ಕೈ ಬಿಡಲಾಗಿದೆ. ಯಾಕೆ ಕೈ ಬಿಟ್ಟರು ಅನ್ನೋದಕ್ಕೆ ರಾಹುಲ್ ಅವರೇ ಸ್ಪಷ್ಟನೆ ನೀಡಿದ್ದಾರೆ. ಅಷ್ಟು ಸ್ಲೋ ಇನ್ನಿಂಗ್ಸ್ ತಂಡವನ್ನು ಸೋಲಿಸುತ್ತಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ. ಜತೆಗೆ ನಾಚಿಕೆ ಆಗಬೇಕು ಹೀಗೆ ಬ್ಯಾಟಿಂಗ್ ಮಾಡೋದಕ್ಕೆ ಎಂದು ಆಕ್ರೋಶ ಹೊರಹಾಕಿದ್ದಾರೆ.
ಇದನ್ನೂ ಓದಿ: ಲಕ್ನೋ ಫಸ್ಟ್ ಬ್ಯಾಟಿಂಗ್.. ಕನ್ನಡಿಗನ ಕೈಯಲ್ಲಿ ಆರ್ಸಿಬಿ ಪ್ಲೇ ಆಫ್ ಭವಿಷ್ಯ; ಏನಿದು ಸ್ಟೋರಿ?
ವಿಶೇಷ ಸೂಚನೆ: ಕ್ರಿಕೆಟ್ನ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ ‘ರನ್ ಭೂಮಿ’ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್