ಕಟ್ಟಡ ನಿರ್ಮಾಣದ ಕೆಲಸಕ್ಕಾಗಿ ತೆರಳುತ್ತಿದ್ದ ಕಾರ್ಮಿಕರು
ಮೃತದೇಹವನ್ನು ನೀರಿನಿಂದ ಹೊರತೆಗೆದ ರಕ್ಷಣಾ ಪಡೆಗಳು
ಪ್ರತಿ ಕುಟುಂಬಗಳಿಗೆ ಪರಿಹಾರವನ್ನು ನೀಡಿದ ಸರ್ಕಾರ
ದಿನಗೂಲಿ ನೌಕರರನ್ನು ಹೊತ್ತು ಸಾಗುತ್ತಿದ್ದ ದೋಣಿ ಮುಳುಗಿ ಸುಮಾರು 10 ಮಂದಿ ಸಾವನ್ನಪ್ಪಿದ ಘಟನೆ ಬೆಳಕಿಗೆ ಬಂದಿದೆ. ಈಜಿಪ್ಟ್ ರಾಜಧಾನಿಯ ನೈಲ್ ನದಿಯಲ್ಲಿ ಈ ದುರ್ಘಟನೆ ಸಂಭವಿಸಿದೆ.
ಅಲ್ಲಿನ ಗಿಜಾದ ಮೊನ್ಶಾತ್ ಎಲ್-ಕನಾಟರ್ ಪಟ್ಟಣದಲ್ಲಿ ದೋಣಿ ಮಗುಚಿದೆ. ದೋಣಿಯಲ್ಲಿ ಸುಮಾರು 15 ಮಂದಿ ದಿನಗೂಲಿ ನೌಕರರಿದ್ದರು. ಅವರನ್ನು ಸ್ಥಳೀಯ ಕಟ್ಟಡ ನಿರ್ಮಾಣದ ಕೆಲಸಕ್ಕಾಗಿ ತೆರಳುತ್ತಿದ್ದರು. ಈ ವೇಳೆ ದೋಣಿ ದುರಂತ ಸಂಭವಿಸಿದೆ. ರಕ್ಷಣಾ ಪಡೆಗಳು ಮೃತದೇಹವನ್ನು ನೀರಿನಿಂದ ಹೊರತೆಗೆದಿವೆ.
ಈಜಿಪ್ಟ್ ದೋಣಿ ದುರಂತದಲ್ಲಿ ಸಾವನ್ನಪ್ಪಿದ ಪ್ರತಿ ಕುಟುಂಬಗಳಿಗೆ ಪರಿಹಾರವನ್ನು ನೀಡಿದೆ. ಮೃತರ ಮನೆಯವರಿಗೆ 5 ಲಕ್ಷದ 35 ಸಾವಿರದಷ್ಟು ಪರಿಹಾರ ನೀಡಿದೆ. ಇನ್ನು ಬದುಳಿದವರಿಗಾಗಿ 50 ಸಾವಿರದಷ್ಟು ಪರಿಹಾರ ನೀಡಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಕಟ್ಟಡ ನಿರ್ಮಾಣದ ಕೆಲಸಕ್ಕಾಗಿ ತೆರಳುತ್ತಿದ್ದ ಕಾರ್ಮಿಕರು
ಮೃತದೇಹವನ್ನು ನೀರಿನಿಂದ ಹೊರತೆಗೆದ ರಕ್ಷಣಾ ಪಡೆಗಳು
ಪ್ರತಿ ಕುಟುಂಬಗಳಿಗೆ ಪರಿಹಾರವನ್ನು ನೀಡಿದ ಸರ್ಕಾರ
ದಿನಗೂಲಿ ನೌಕರರನ್ನು ಹೊತ್ತು ಸಾಗುತ್ತಿದ್ದ ದೋಣಿ ಮುಳುಗಿ ಸುಮಾರು 10 ಮಂದಿ ಸಾವನ್ನಪ್ಪಿದ ಘಟನೆ ಬೆಳಕಿಗೆ ಬಂದಿದೆ. ಈಜಿಪ್ಟ್ ರಾಜಧಾನಿಯ ನೈಲ್ ನದಿಯಲ್ಲಿ ಈ ದುರ್ಘಟನೆ ಸಂಭವಿಸಿದೆ.
ಅಲ್ಲಿನ ಗಿಜಾದ ಮೊನ್ಶಾತ್ ಎಲ್-ಕನಾಟರ್ ಪಟ್ಟಣದಲ್ಲಿ ದೋಣಿ ಮಗುಚಿದೆ. ದೋಣಿಯಲ್ಲಿ ಸುಮಾರು 15 ಮಂದಿ ದಿನಗೂಲಿ ನೌಕರರಿದ್ದರು. ಅವರನ್ನು ಸ್ಥಳೀಯ ಕಟ್ಟಡ ನಿರ್ಮಾಣದ ಕೆಲಸಕ್ಕಾಗಿ ತೆರಳುತ್ತಿದ್ದರು. ಈ ವೇಳೆ ದೋಣಿ ದುರಂತ ಸಂಭವಿಸಿದೆ. ರಕ್ಷಣಾ ಪಡೆಗಳು ಮೃತದೇಹವನ್ನು ನೀರಿನಿಂದ ಹೊರತೆಗೆದಿವೆ.
ಈಜಿಪ್ಟ್ ದೋಣಿ ದುರಂತದಲ್ಲಿ ಸಾವನ್ನಪ್ಪಿದ ಪ್ರತಿ ಕುಟುಂಬಗಳಿಗೆ ಪರಿಹಾರವನ್ನು ನೀಡಿದೆ. ಮೃತರ ಮನೆಯವರಿಗೆ 5 ಲಕ್ಷದ 35 ಸಾವಿರದಷ್ಟು ಪರಿಹಾರ ನೀಡಿದೆ. ಇನ್ನು ಬದುಳಿದವರಿಗಾಗಿ 50 ಸಾವಿರದಷ್ಟು ಪರಿಹಾರ ನೀಡಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ