newsfirstkannada.com

ನಡುರಸ್ತೆಯಲ್ಲೇ ಧಗ ಧಗ ಹೊತ್ತಿ ಉರಿದ ಕಾರ್​​.. ಅಸಲಿಗೆ ಆಗಿದ್ದೇನು..?

Share :

09-11-2023

    ನಡುರಸ್ತೆಯಲ್ಲಿ ಧಗಧಗನೇ ಹೊತ್ತಿ ಉರಿದ ಕಾರು

    ಬೇಲೂರು ತಾ. ಕೆಂಪೇಗೌಡರ ವೃತ್ತದ ಬಳಿ ಘಟನೆ

    ಪ್ರವೀಣ್ ಎಂಬುವವರಿಗೆ ಸೇರಿದ ಟಾಟಾ ಇಂಡಿಕಾ!

ಹಾಸನ: ಎಲ್ಲಾದ್ರೂ ಹೋದಾಗ ರಸ್ತೆ ಬದಿ ಕಾರು ನಿಲ್ಲಿಸಿ ಟೀ ಕುಡಿಯೋಕೋ ಸಿಗರೇಟ್ ಸೇದೋಕೆ ಹೋಗೋದು ಸಾಮಾನ್ಯ. ಅಂಥ ಟೈಮ್​​ನಲ್ಲಿ ನಿಂತಿದ್ದ ಕಾರಲ್ಲಿ ಬೆಂಕಿ ಕಾಣಿಸಿಕೊಂಡರೆ ಹೇಗೆ..? ಈಗ ಇಂಥದ್ದೇ ಒಂದು ಘಟನೆ ನಡೆದಿದೆ.

ನಡುರಸ್ತೆಯಲ್ಲಿ ನೋಡ ನೋಡುತ್ತಲೇ ಕಾರೊಂದು ಹೊತ್ತಿ ಉರಿದಿದೆ. ಪ್ರವೀಣ್ ಎಂಬುವವರಿಗೆ ಸೇರಿದ ಈ ಟಾಟಾ ಇಂಡಿಗೋ ಕಾರಲ್ಲಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದಿದೆ.

ಇನ್ನು, ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಕೆಂಪೇಗೌಡರ ವೃತದ ಬಳಿ ಈ ಅವಘಡ ನಡೆದಿದೆ. ಪ್ರವೀಣ್ ರಸ್ತೆ ಬದಿ ಕಾರು ನಿಲ್ಲಿಸಿ ಅಂಗಡಿಗೆ ಹೋಗಿದ್ದ. ಮತ್ತೆ ಕಾರಿನ ಬಳಿಗೆ ಬರುತ್ತಿದ್ದಂತೆ ಇದ್ದಕ್ಕಿದ್ದಂತೆ ಕಾರಿನಲ್ಲಿ ಬೆಂಕಿ ಹೊತ್ತಿ ಉರಿದಿದೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ.

ವಿಶೇಷ ಸೂಚನೆ: ಕ್ರಿಕೆಟ್‌ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್‌ಫಸ್ಟ್‌ಚಾನೆಲ್​​ನಲ್ಲಿ ‘ರನ್ ಭೂಮಿ’ ವೀಕ್ಷಿಸಿ

ನಡುರಸ್ತೆಯಲ್ಲೇ ಧಗ ಧಗ ಹೊತ್ತಿ ಉರಿದ ಕಾರ್​​.. ಅಸಲಿಗೆ ಆಗಿದ್ದೇನು..?

https://newsfirstlive.com/wp-content/uploads/2023/11/Fire-in-Car.jpg

    ನಡುರಸ್ತೆಯಲ್ಲಿ ಧಗಧಗನೇ ಹೊತ್ತಿ ಉರಿದ ಕಾರು

    ಬೇಲೂರು ತಾ. ಕೆಂಪೇಗೌಡರ ವೃತ್ತದ ಬಳಿ ಘಟನೆ

    ಪ್ರವೀಣ್ ಎಂಬುವವರಿಗೆ ಸೇರಿದ ಟಾಟಾ ಇಂಡಿಕಾ!

ಹಾಸನ: ಎಲ್ಲಾದ್ರೂ ಹೋದಾಗ ರಸ್ತೆ ಬದಿ ಕಾರು ನಿಲ್ಲಿಸಿ ಟೀ ಕುಡಿಯೋಕೋ ಸಿಗರೇಟ್ ಸೇದೋಕೆ ಹೋಗೋದು ಸಾಮಾನ್ಯ. ಅಂಥ ಟೈಮ್​​ನಲ್ಲಿ ನಿಂತಿದ್ದ ಕಾರಲ್ಲಿ ಬೆಂಕಿ ಕಾಣಿಸಿಕೊಂಡರೆ ಹೇಗೆ..? ಈಗ ಇಂಥದ್ದೇ ಒಂದು ಘಟನೆ ನಡೆದಿದೆ.

ನಡುರಸ್ತೆಯಲ್ಲಿ ನೋಡ ನೋಡುತ್ತಲೇ ಕಾರೊಂದು ಹೊತ್ತಿ ಉರಿದಿದೆ. ಪ್ರವೀಣ್ ಎಂಬುವವರಿಗೆ ಸೇರಿದ ಈ ಟಾಟಾ ಇಂಡಿಗೋ ಕಾರಲ್ಲಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದಿದೆ.

ಇನ್ನು, ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಕೆಂಪೇಗೌಡರ ವೃತದ ಬಳಿ ಈ ಅವಘಡ ನಡೆದಿದೆ. ಪ್ರವೀಣ್ ರಸ್ತೆ ಬದಿ ಕಾರು ನಿಲ್ಲಿಸಿ ಅಂಗಡಿಗೆ ಹೋಗಿದ್ದ. ಮತ್ತೆ ಕಾರಿನ ಬಳಿಗೆ ಬರುತ್ತಿದ್ದಂತೆ ಇದ್ದಕ್ಕಿದ್ದಂತೆ ಕಾರಿನಲ್ಲಿ ಬೆಂಕಿ ಹೊತ್ತಿ ಉರಿದಿದೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ.

ವಿಶೇಷ ಸೂಚನೆ: ಕ್ರಿಕೆಟ್‌ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್‌ಫಸ್ಟ್‌ಚಾನೆಲ್​​ನಲ್ಲಿ ‘ರನ್ ಭೂಮಿ’ ವೀಕ್ಷಿಸಿ

Load More