200ಕ್ಕೂ ಹೆಚ್ಚು ಮೆಣಸಿನಕಾಯಿ ಮೂಟೆಗಳು ಸುಟ್ಟು ಭಸ್ಮ
ದೇವದುರ್ಗ ತಾಲೂಕಿನ ಯರಮಸಾಳ ಕ್ರಾಸ್ ಬಳಿ ದುರ್ಘಟನೆ
ಭೀಕರ ಬೆಂಕಿ ಅನಾಹುತಕ್ಕೆ ಕಾರಣ ಏನು ಗೊತ್ತಾ?
ರಾಯಚೂರು: ಶಾರ್ಟ್ ಸರ್ಕ್ಯೂಟ್ನಿಂದ ಚಲಿಸುತ್ತಿದ್ದ ಲಾರಿಗೆ ಬೆಂಕಿ ಹೊತ್ತಿಕೊಂಡ ಘಟನೆ ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ಯರಮಸಾಳ ಕ್ರಾಸ್ ಬಳಿ ನಡೆದಿದೆ.
ದೇವರಗುಡ್ಡ ಗ್ರಾಮದಿಂದ ದೇವದುರ್ಗ ಪಟ್ಟಣಕ್ಕೆ ಲಾರಿಯಲ್ಲಿ ಮೆಣಸಿನಕಾಯಿ ಚೀಲಗಳನ್ನ ಸಾಗಿಸಲಾಗ್ತಿತ್ತು. ಈ ವೇಳೆ ಶಾರ್ಟ್ ಸರ್ಕ್ಯೂಟ್ನಿಂದ ಲಾರಿಗೆ ಬೆಂಕಿ ಹೊತ್ತಿಕೊಂಡಿದೆ. ಪರಿಣಾಮ 500 ಮೆಣಸಿನಕಾಯಿ ಮೂಟೆಗಳ ಪೈಕಿ 200ಕ್ಕೂ ಹೆಚ್ಚು ಮೆಣಸಿನಕಾಯಿ ಮೂಟೆಗಳು ಸುಟ್ಟು ಭಸ್ಮವಾಗಿವೆ. ಸ್ಥಳೀಯರು ಹರಸಾಹಸ ಪಟ್ಟು ಬೆಂಕಿಯಿಂದ 300 ಮೆಣಸಿನಕಾಯಿ ಚೀಲ ಉಳಿಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
200ಕ್ಕೂ ಹೆಚ್ಚು ಮೆಣಸಿನಕಾಯಿ ಮೂಟೆಗಳು ಸುಟ್ಟು ಭಸ್ಮ
ದೇವದುರ್ಗ ತಾಲೂಕಿನ ಯರಮಸಾಳ ಕ್ರಾಸ್ ಬಳಿ ದುರ್ಘಟನೆ
ಭೀಕರ ಬೆಂಕಿ ಅನಾಹುತಕ್ಕೆ ಕಾರಣ ಏನು ಗೊತ್ತಾ?
ರಾಯಚೂರು: ಶಾರ್ಟ್ ಸರ್ಕ್ಯೂಟ್ನಿಂದ ಚಲಿಸುತ್ತಿದ್ದ ಲಾರಿಗೆ ಬೆಂಕಿ ಹೊತ್ತಿಕೊಂಡ ಘಟನೆ ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ಯರಮಸಾಳ ಕ್ರಾಸ್ ಬಳಿ ನಡೆದಿದೆ.
ದೇವರಗುಡ್ಡ ಗ್ರಾಮದಿಂದ ದೇವದುರ್ಗ ಪಟ್ಟಣಕ್ಕೆ ಲಾರಿಯಲ್ಲಿ ಮೆಣಸಿನಕಾಯಿ ಚೀಲಗಳನ್ನ ಸಾಗಿಸಲಾಗ್ತಿತ್ತು. ಈ ವೇಳೆ ಶಾರ್ಟ್ ಸರ್ಕ್ಯೂಟ್ನಿಂದ ಲಾರಿಗೆ ಬೆಂಕಿ ಹೊತ್ತಿಕೊಂಡಿದೆ. ಪರಿಣಾಮ 500 ಮೆಣಸಿನಕಾಯಿ ಮೂಟೆಗಳ ಪೈಕಿ 200ಕ್ಕೂ ಹೆಚ್ಚು ಮೆಣಸಿನಕಾಯಿ ಮೂಟೆಗಳು ಸುಟ್ಟು ಭಸ್ಮವಾಗಿವೆ. ಸ್ಥಳೀಯರು ಹರಸಾಹಸ ಪಟ್ಟು ಬೆಂಕಿಯಿಂದ 300 ಮೆಣಸಿನಕಾಯಿ ಚೀಲ ಉಳಿಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ