ಹೊತ್ತಿ ಉರಿದ ಸರ್ಕಾರಿ ಗೋಮಾಳದಲ್ಲಿ ಬೆಳೆದಿದ್ದ ಗಿಡ, ಮರಗಳು
ಅಕ್ಕ-ಪಕ್ಕದ ಕಾಫಿ ತೋಟಗಳಿಗೂ ಬೆಂಕಿ ವ್ಯಾಪಿಸುವ ಆತಂಕ
ಸುಮಾರು 8 ಎಕರೆಗೂ ಹೆಚ್ಚು ಅರಣ್ಯ ಪ್ರದೇಶಕ್ಕೆ ತಗುಲಿದ ಬೆಂಕಿ
ಹಾಸನ: ಸರ್ಕಾರಕ್ಕೆ ಸೇರಿದ 8 ಎಕರೆ ಅರಣ್ಯ ಪ್ರದೇಶ ಬೆಂಕಿಗಾಹುತಿಯಾಗಿರುವ ಘಟನೆ ಸಕಲೇಶಪುರ ತಾಲೂಕಿನ ಬಳಿ ನಡೆದಿದೆ. ಅರಣ್ಯಕ್ಕೆ ಹೊತ್ತಿಕೊಂಡಿರುವ ಬೆಂಕಿಯನ್ನು ನಂದಿಸಲು ಅಗ್ನಿ ಶಾಮಕ ದಳದ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ.
ಇದನ್ನು ಓದಿ: ಮತ್ತೆ ಮಗ ಹುಟ್ಟಿದ ಖುಷಿಯಲ್ಲಿದ್ದ ಸಿಧು ಮೂಸೆವಾಲಾ ಪೋಷಕರಿಗೆ ಬಿಗ್ ಶಾಕ್; ಸರ್ಕಾರದಿಂದ ಕಿರುಕುಳ?
ಸಕಲೇಶಪುರ ತಾಲೂಕಿನ ಕರಡಿಗಾಲ ಗ್ರಾಮದಲ್ಲಿ ಸರ್ಕಾರಕ್ಕೆ ಸೇರಿದ 8 ಎಕೆರೆ ಗೋಮಾಳ ಇದೆ. ಈ ಗೋಮಾಳಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿದ್ದರಿಂದ ಅಲ್ಲಿನ ಹುಲ್ಲು, ಗಿಡ, ಮರಗಳೆಲ್ಲ ಬೆಂಕಿಯಿಂದ ಸುಟ್ಟು ಹೋಗುತ್ತಿವೆ. ಅಕ್ಕಪಕ್ಕದ ಕಾಫಿ ತೋಟಗಳಿಗೂ ಬೆಂಕಿ ವ್ಯಾಪಿಸುವ ಮುನ್ಸೂಚನೆ ಇದೆ. ಹೀಗಾಗಿ ಆತಂಕಗೊಂಡ ಸ್ಥಳೀಯರು ತಕ್ಷಣ ಮಾಹಿತಿಯನ್ನು ಅಗ್ನಿ ಶಾಮಕ ದಳಕ್ಕೆ ತಿಳಿಸಿದ್ದಾರೆ. ಈ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಅಗ್ನಿ ಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಹೊತ್ತಿ ಉರಿದ ಸರ್ಕಾರಿ ಗೋಮಾಳದಲ್ಲಿ ಬೆಳೆದಿದ್ದ ಗಿಡ, ಮರಗಳು
ಅಕ್ಕ-ಪಕ್ಕದ ಕಾಫಿ ತೋಟಗಳಿಗೂ ಬೆಂಕಿ ವ್ಯಾಪಿಸುವ ಆತಂಕ
ಸುಮಾರು 8 ಎಕರೆಗೂ ಹೆಚ್ಚು ಅರಣ್ಯ ಪ್ರದೇಶಕ್ಕೆ ತಗುಲಿದ ಬೆಂಕಿ
ಹಾಸನ: ಸರ್ಕಾರಕ್ಕೆ ಸೇರಿದ 8 ಎಕರೆ ಅರಣ್ಯ ಪ್ರದೇಶ ಬೆಂಕಿಗಾಹುತಿಯಾಗಿರುವ ಘಟನೆ ಸಕಲೇಶಪುರ ತಾಲೂಕಿನ ಬಳಿ ನಡೆದಿದೆ. ಅರಣ್ಯಕ್ಕೆ ಹೊತ್ತಿಕೊಂಡಿರುವ ಬೆಂಕಿಯನ್ನು ನಂದಿಸಲು ಅಗ್ನಿ ಶಾಮಕ ದಳದ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ.
ಇದನ್ನು ಓದಿ: ಮತ್ತೆ ಮಗ ಹುಟ್ಟಿದ ಖುಷಿಯಲ್ಲಿದ್ದ ಸಿಧು ಮೂಸೆವಾಲಾ ಪೋಷಕರಿಗೆ ಬಿಗ್ ಶಾಕ್; ಸರ್ಕಾರದಿಂದ ಕಿರುಕುಳ?
ಸಕಲೇಶಪುರ ತಾಲೂಕಿನ ಕರಡಿಗಾಲ ಗ್ರಾಮದಲ್ಲಿ ಸರ್ಕಾರಕ್ಕೆ ಸೇರಿದ 8 ಎಕೆರೆ ಗೋಮಾಳ ಇದೆ. ಈ ಗೋಮಾಳಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿದ್ದರಿಂದ ಅಲ್ಲಿನ ಹುಲ್ಲು, ಗಿಡ, ಮರಗಳೆಲ್ಲ ಬೆಂಕಿಯಿಂದ ಸುಟ್ಟು ಹೋಗುತ್ತಿವೆ. ಅಕ್ಕಪಕ್ಕದ ಕಾಫಿ ತೋಟಗಳಿಗೂ ಬೆಂಕಿ ವ್ಯಾಪಿಸುವ ಮುನ್ಸೂಚನೆ ಇದೆ. ಹೀಗಾಗಿ ಆತಂಕಗೊಂಡ ಸ್ಥಳೀಯರು ತಕ್ಷಣ ಮಾಹಿತಿಯನ್ನು ಅಗ್ನಿ ಶಾಮಕ ದಳಕ್ಕೆ ತಿಳಿಸಿದ್ದಾರೆ. ಈ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಅಗ್ನಿ ಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ