ಮಣಿಪಾಲ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿ
ಕೆಎಫ್ ಡಿ ಜೊತೆ ಬೇರೆ ಬೇರೆ ಕಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿ
ಚಿಕಿತ್ಸೆ ಫಲಿಸದೆ ಐಸಿಯುನಲ್ಲಿ ಕೊನೆಯುಸಿರೆಳೆದ 79 ವರ್ಷದ ವೃದ್ಧ
ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಿನಲ್ಲಿ ಮಂಗನ ಕಾಯಿಲೆ ಮೊದಲ ಬಲಿಯಾಗಿದೆ. 79 ವರ್ಷದ ವೃದ್ಧ ಕೆಎಫ್ಡಿಗೆ ಬಲಿಯಾಗಿದ್ದಾರೆ.
ರೆಡ್ ಝೋನ್ನಲ್ಲಿ ತಪಾಸಣೆ ಮಾಡಿದಾಗ ವೃದ್ದರಿಗೆ ಕೆಎಫ್ ಡಿ ಪತ್ತೆಯಾಗಿದೆ. ಹೀಗಾಗಿ ಮಣಿಪಾಲ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಕೆಎಫ್ ಡಿ ಜೊತೆ ಬೇರೆ ಬೇರೆ ಕಾಯಿಲೆಯಿಂದ ವೃದ್ದ ಬಳಲುತ್ತಿದ್ದು, ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ.
ಸಾವನ್ನಪ್ಪಿದ ವೃದ್ಧ ಶೃಂಗೇರಿ ತಾಲೂಕಿನವರಾಗಿದ್ದು, ಇದೀಗ ಅಲ್ಲಿನ ಕೆಎಫ್ ಡಿ ಬಗ್ಗೆ ಹೆಚ್ಚು ಜಾಗೃತರಾಗಿದ್ದಾರೆ. ಆರೋಗ್ಯ ಇಲಾಖೆ ಕೂಡ ಈ ಬಗ್ಗೆ ಹೆಚ್ಚಿನ ನಿಗಾವಹಿಸಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಮಣಿಪಾಲ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿ
ಕೆಎಫ್ ಡಿ ಜೊತೆ ಬೇರೆ ಬೇರೆ ಕಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿ
ಚಿಕಿತ್ಸೆ ಫಲಿಸದೆ ಐಸಿಯುನಲ್ಲಿ ಕೊನೆಯುಸಿರೆಳೆದ 79 ವರ್ಷದ ವೃದ್ಧ
ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಿನಲ್ಲಿ ಮಂಗನ ಕಾಯಿಲೆ ಮೊದಲ ಬಲಿಯಾಗಿದೆ. 79 ವರ್ಷದ ವೃದ್ಧ ಕೆಎಫ್ಡಿಗೆ ಬಲಿಯಾಗಿದ್ದಾರೆ.
ರೆಡ್ ಝೋನ್ನಲ್ಲಿ ತಪಾಸಣೆ ಮಾಡಿದಾಗ ವೃದ್ದರಿಗೆ ಕೆಎಫ್ ಡಿ ಪತ್ತೆಯಾಗಿದೆ. ಹೀಗಾಗಿ ಮಣಿಪಾಲ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಕೆಎಫ್ ಡಿ ಜೊತೆ ಬೇರೆ ಬೇರೆ ಕಾಯಿಲೆಯಿಂದ ವೃದ್ದ ಬಳಲುತ್ತಿದ್ದು, ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ.
ಸಾವನ್ನಪ್ಪಿದ ವೃದ್ಧ ಶೃಂಗೇರಿ ತಾಲೂಕಿನವರಾಗಿದ್ದು, ಇದೀಗ ಅಲ್ಲಿನ ಕೆಎಫ್ ಡಿ ಬಗ್ಗೆ ಹೆಚ್ಚು ಜಾಗೃತರಾಗಿದ್ದಾರೆ. ಆರೋಗ್ಯ ಇಲಾಖೆ ಕೂಡ ಈ ಬಗ್ಗೆ ಹೆಚ್ಚಿನ ನಿಗಾವಹಿಸಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ