ಏಕಾಏಕಿ ಬಂದು ಮನೆಯಲ್ಲಿ ವಸ್ತುಗಳನ್ನು ಧ್ವಂಸ ಮಾಡಿದ ಮಾಡಿದ ಕಿರಾತಕರು
ಮನೆಯ ಯಜಮಾನ ಮನೆಯಲ್ಲಿ ಇಲ್ಲದಿದ್ದಾಗ 5 ಯುವಕರಿಂದ ಗೂಂಡಾಗಿರಿ
ಹುಯಿಲಗೋಳ ಗ್ರಾಮ ಪಂಚಾಯಿತಿ ಸದಸ್ಯನ ವಿರುದ್ಧ ಕುಟುಂಬಸ್ಥರ ಆರೋಪ
ಗದಗ: ಹಾಡಹಗಲೇ ದುಷ್ಕರ್ಮಿಗಳು ಮನೆಗೆ ನುಗ್ಗಿ ಟಿವಿ, ಫ್ರಿಡ್ಜ್ ಪೀಸ್ ಪೀಸ್ ಮಾಡಿರೋ ಘಟನೆ ಪಂಚಾಕ್ಷರಿ ನಗರದಲ್ಲಿ ನಡದಿದೆ. ಏಕಾಏಕಿ 5 ದುಷ್ಕರ್ಮಿಗಳ ತಂಡವೊಂದು ಸಿನಿಮೀಯ ರೀತಿಯಲ್ಲಿ ಪ್ರಕಾಶ್ ನಿಡಗುಂದಿ ಎಂಬುವವರ ಮನೆಗೆ ನುಗ್ಗಿ ಟಿವಿ, ಫ್ರಿಡ್ಜ್ ಹೊಡೆದು ಅಟ್ಟಹಾಸ ಮೆರೆದಿದ್ದಾರೆ. ಜೊತೆಗೆ ಜೀಪ್ಗೆ ಬೆಂಕಿ ಹಚ್ಚಿ ಹಚ್ಚಿದ್ದಾರೆ. ಮನೆಯಲ್ಲಿದ್ದ ಎಲ್ಲಾ ವಸ್ತುಗಳನ್ನು ಚೆಲ್ಲಾಪಿಲ್ಲಿ ಮಾಡಿ ಅಲ್ಲಿಂದ ಎಸ್ಕೇಪ್ ಆಗಿದ್ದಾರೆ.
ಇದನ್ನೂ ಓದಿ: ಅಪ್ಪ, ಅಮ್ಮ.. ಬದುಕಿಸಿ ಬಿಡಿ.. ಕರುಳು ಹಿಂಡುತ್ತೆ ಪ್ರವಾಹದಲ್ಲಿ ಫ್ಯಾಮಿಲಿ ಕಳೆದುಕೊಂಡ ಪುಟಾಣಿಯ ಕಣ್ಣೀರ ಕತೆ
ಹೀಗೆ ಮಾಡಿದ ದುಷ್ಕರ್ಮಿಗಳಿಗೆ ಪ್ರಶ್ನೆ ಮಾಡಿದ ಮಹಿಳೆಯ ಜೊತೆ ಅಸಭ್ಯ ವರ್ತನೆ ಮಾಡಿದ್ದಾರೆ. ಈ ಘಟನೆ ಸಂಬಂಧ ಹುಯಿಲಗೋಳ ಗ್ರಾಮ ಪಂಚಾಯತಿ ಸದಸ್ಯ ಮಿಲಿಂದ್ ಕಾಳೆ, ನಾಗರಾಜ್ ಕಾಳೆ ವಿರುದ್ಧ ಕುಟುಂಬಸ್ಥರು ಆರೋಪ ಮಾಡಿದ್ದಾರೆ. ಇನ್ನು ಆರೋಪಿಗಳು ಬೈಕ್ನಲ್ಲಿ ಹೋಗುತ್ತಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಸದ್ಯ ಘಟನಾ ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಏಕಾಏಕಿ ಬಂದು ಮನೆಯಲ್ಲಿ ವಸ್ತುಗಳನ್ನು ಧ್ವಂಸ ಮಾಡಿದ ಮಾಡಿದ ಕಿರಾತಕರು
ಮನೆಯ ಯಜಮಾನ ಮನೆಯಲ್ಲಿ ಇಲ್ಲದಿದ್ದಾಗ 5 ಯುವಕರಿಂದ ಗೂಂಡಾಗಿರಿ
ಹುಯಿಲಗೋಳ ಗ್ರಾಮ ಪಂಚಾಯಿತಿ ಸದಸ್ಯನ ವಿರುದ್ಧ ಕುಟುಂಬಸ್ಥರ ಆರೋಪ
ಗದಗ: ಹಾಡಹಗಲೇ ದುಷ್ಕರ್ಮಿಗಳು ಮನೆಗೆ ನುಗ್ಗಿ ಟಿವಿ, ಫ್ರಿಡ್ಜ್ ಪೀಸ್ ಪೀಸ್ ಮಾಡಿರೋ ಘಟನೆ ಪಂಚಾಕ್ಷರಿ ನಗರದಲ್ಲಿ ನಡದಿದೆ. ಏಕಾಏಕಿ 5 ದುಷ್ಕರ್ಮಿಗಳ ತಂಡವೊಂದು ಸಿನಿಮೀಯ ರೀತಿಯಲ್ಲಿ ಪ್ರಕಾಶ್ ನಿಡಗುಂದಿ ಎಂಬುವವರ ಮನೆಗೆ ನುಗ್ಗಿ ಟಿವಿ, ಫ್ರಿಡ್ಜ್ ಹೊಡೆದು ಅಟ್ಟಹಾಸ ಮೆರೆದಿದ್ದಾರೆ. ಜೊತೆಗೆ ಜೀಪ್ಗೆ ಬೆಂಕಿ ಹಚ್ಚಿ ಹಚ್ಚಿದ್ದಾರೆ. ಮನೆಯಲ್ಲಿದ್ದ ಎಲ್ಲಾ ವಸ್ತುಗಳನ್ನು ಚೆಲ್ಲಾಪಿಲ್ಲಿ ಮಾಡಿ ಅಲ್ಲಿಂದ ಎಸ್ಕೇಪ್ ಆಗಿದ್ದಾರೆ.
ಇದನ್ನೂ ಓದಿ: ಅಪ್ಪ, ಅಮ್ಮ.. ಬದುಕಿಸಿ ಬಿಡಿ.. ಕರುಳು ಹಿಂಡುತ್ತೆ ಪ್ರವಾಹದಲ್ಲಿ ಫ್ಯಾಮಿಲಿ ಕಳೆದುಕೊಂಡ ಪುಟಾಣಿಯ ಕಣ್ಣೀರ ಕತೆ
ಹೀಗೆ ಮಾಡಿದ ದುಷ್ಕರ್ಮಿಗಳಿಗೆ ಪ್ರಶ್ನೆ ಮಾಡಿದ ಮಹಿಳೆಯ ಜೊತೆ ಅಸಭ್ಯ ವರ್ತನೆ ಮಾಡಿದ್ದಾರೆ. ಈ ಘಟನೆ ಸಂಬಂಧ ಹುಯಿಲಗೋಳ ಗ್ರಾಮ ಪಂಚಾಯತಿ ಸದಸ್ಯ ಮಿಲಿಂದ್ ಕಾಳೆ, ನಾಗರಾಜ್ ಕಾಳೆ ವಿರುದ್ಧ ಕುಟುಂಬಸ್ಥರು ಆರೋಪ ಮಾಡಿದ್ದಾರೆ. ಇನ್ನು ಆರೋಪಿಗಳು ಬೈಕ್ನಲ್ಲಿ ಹೋಗುತ್ತಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಸದ್ಯ ಘಟನಾ ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ