ಒಕ್ಕಲಿಗ ನಾಯಕರಿಗೆ ಮಾತ್ರ ಡಿಸಿಎಂ ಪಟ್ಟನಾ?
ದಲಿತ ಸಮುದಾಯಕ್ಕೆ ಸ್ಥಾನ ನೀಡಲು ಬಿಗಿಪಟ್ಟು
ಹೈಕಮಾಂಡ್ ಮುಂದೆ ಪ್ರಬಲ ಆಕಾಂಕ್ಷಿಗಳ ಫೈಟ್
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಮಾತ್ರ ಡಿಸಿಎಂ ಹುದ್ದೆ ಸೃಷ್ಟಿ ಮಾಡಿರೋದಕ್ಕೆ ಕಾಂಗ್ರೆಸ್ ಹೈಕಮಾಂಡ್ ವಿರುದ್ಧ ಅಸಮಾಧಾನ ಭುಗಿಲೆದ್ದಿದೆ. ಶಿವಕುಮಾರ್ಗೆ ಮಾತ್ರವಲ್ಲ, ನಮಗೂ ಡಿಸಿಎಂ ಸ್ಥಾನ ನೀಡಬೇಕು ಎಂದು ಕಾಂಗ್ರೆಸ್ನ ಹಿರಿಯ ನಾಯಕರು ವರಸೆ ಹೂಡಿದ್ದಾರೆ.
ಸಮುದಾಯವಾರು ಉಪಮುಖ್ಯಮಂತ್ರಿ ಸ್ಥಾನ ನೀಡುವಂತೆ ಪ್ರಬಲ ನಾಯಕರು ಆಗ್ರಹಿಸಿದ್ದಾರೆ. ಪಕ್ಷದಲ್ಲಿನ ನಮ್ಮ ಸೇವೆ ಮತ್ತು ಹಿರಿತನಕ್ಕೆ ಗೌರವ ನೀಡಿ, ಡಿಸಿಎಂ ಸ್ಥಾನ ನೀಡವಂತೆ ಆಗ್ರಹಿಸಿದ್ದಾರೆ. ಮಾತ್ರವಲ್ಲ ಮುಂದಿನ ದಿನಗಳಲ್ಲಿ ಹೈಕಮಾಂಡ್ ನಾಯಕರ ಭೇಟಿಗೂ ಸಿದ್ಧತೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ.
ಪ್ರಬಲ ಆಕಾಂಕ್ಷಿಗಳು:
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಒಕ್ಕಲಿಗ ನಾಯಕರಿಗೆ ಮಾತ್ರ ಡಿಸಿಎಂ ಪಟ್ಟನಾ?
ದಲಿತ ಸಮುದಾಯಕ್ಕೆ ಸ್ಥಾನ ನೀಡಲು ಬಿಗಿಪಟ್ಟು
ಹೈಕಮಾಂಡ್ ಮುಂದೆ ಪ್ರಬಲ ಆಕಾಂಕ್ಷಿಗಳ ಫೈಟ್
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಮಾತ್ರ ಡಿಸಿಎಂ ಹುದ್ದೆ ಸೃಷ್ಟಿ ಮಾಡಿರೋದಕ್ಕೆ ಕಾಂಗ್ರೆಸ್ ಹೈಕಮಾಂಡ್ ವಿರುದ್ಧ ಅಸಮಾಧಾನ ಭುಗಿಲೆದ್ದಿದೆ. ಶಿವಕುಮಾರ್ಗೆ ಮಾತ್ರವಲ್ಲ, ನಮಗೂ ಡಿಸಿಎಂ ಸ್ಥಾನ ನೀಡಬೇಕು ಎಂದು ಕಾಂಗ್ರೆಸ್ನ ಹಿರಿಯ ನಾಯಕರು ವರಸೆ ಹೂಡಿದ್ದಾರೆ.
ಸಮುದಾಯವಾರು ಉಪಮುಖ್ಯಮಂತ್ರಿ ಸ್ಥಾನ ನೀಡುವಂತೆ ಪ್ರಬಲ ನಾಯಕರು ಆಗ್ರಹಿಸಿದ್ದಾರೆ. ಪಕ್ಷದಲ್ಲಿನ ನಮ್ಮ ಸೇವೆ ಮತ್ತು ಹಿರಿತನಕ್ಕೆ ಗೌರವ ನೀಡಿ, ಡಿಸಿಎಂ ಸ್ಥಾನ ನೀಡವಂತೆ ಆಗ್ರಹಿಸಿದ್ದಾರೆ. ಮಾತ್ರವಲ್ಲ ಮುಂದಿನ ದಿನಗಳಲ್ಲಿ ಹೈಕಮಾಂಡ್ ನಾಯಕರ ಭೇಟಿಗೂ ಸಿದ್ಧತೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ.
ಪ್ರಬಲ ಆಕಾಂಕ್ಷಿಗಳು:
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ