newsfirstkannada.com

ಬಿಜೆಪಿ ನೂತನ ಸಾರಥಿ ವಿಜಯೇಂದ್ರಗೆ ಮಾಜಿ ಸಿಎಂ ಬೊಮ್ಮಾಯಿ ಶುಭಾಶಯ.. ಈ ಬಗ್ಗೆ ಏನಂದ್ರು..?

Share :

10-11-2023

    ವಿಜಯೇಂದ್ರ ಅವರ ಅವಧಿಯಲ್ಲಿ ಬಿಜೆಪಿ ಇನ್ನಷ್ಟು ಬಲಿಷ್ಠ ಆಗಲಿ

    ನೂತನ BJP ರಾಜ್ಯಾಧ್ಯಕ್ಷರಾಗಿ ಮಾಜಿ ಸಿಎಂ BSY ಪುತ್ರ ನೇಮಕ

    ವಿಜಯೇಂದ್ರ ನೇಮಕವಾದ ಹಿನ್ನೆಯಲ್ಲಿ ವಿಶ್ ಮಾಡಿದ ಬೊಮ್ಮಾಯಿ

ಬೆಂಗಳೂರು: ನೂತನ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಮಾಜಿ ಸಿಎಂ ಪುತ್ರ ಹಾಗೂ ಶಾಸಕ ಬಿ.ವೈ ವಿಜಯೇಂದ್ರರನ್ನು ನೇಮಕ ಮಾಡಲಾಗಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರು ವಿಜಯೇಂದ್ರರನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಡಾಲರ್ಸ್​ ಕಾಲೋನಿಯಲ್ಲಿರುವ ಬಿಎಸ್​ವೈ ನಿವಾಸದಲ್ಲಿ ಸಂಭ್ರಮ ಮನೆ ಮಾಡಿದೆ. ಸದ್ಯ ಈ ಬಗ್ಗೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಅವರು ಎಕ್ಸ್​ನಲ್ಲಿ ಪೋಸ್ಟ್​ ಶೇರ್ ಮಾಡಿ ನೂತನ ಸಾರಥಿಗೆ ಶುಭಾಶಯ ತಿಳಿಸಿದ್ದಾರೆ.

ಇದನ್ನು ಓದಿ: BREAKING: ಬಿಜೆಪಿ ರಾಜ್ಯಾಧ್ಯಕ್ಷರಾಗಿ ಶಾಸಕ ಬಿ.ವೈ ವಿಜಯೇಂದ್ರ ನೇಮಕ

ಈ ಬಗ್ಗೆ ತಮ್ಮ ಅಧಿಕೃತ ಎಕ್ಸ್​​ನಲ್ಲಿ ಪೋಸ್ಟ್ ಶೇರ್ ಮಾಡಿರುವ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಅವರು, ಹೊಸದಾಗಿ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ ವಿಜಯೇಂದ್ರ ಅವರಿಗೆ ಹಾರ್ದಿಕ ಅಭಿನಂದನೆಗಳು. ವಿಜಯೇಂದ್ರ ಅವರ ಅಧ್ಯಕ್ಷತೆಯಲ್ಲಿ ಪಕ್ಷ ಇನ್ನಷ್ಟು ಬಲಿಷ್ಠಗೊಳ್ಳಲಿ.

ಎಲ್ಲರನ್ನೂ ಒಟ್ಟಾಗಿ ಪಕ್ಷದ ಜೊತೆ, ಜೊತೆಯಲ್ಲಿ ಕರೆದುಕೊಂಡು ಹೋಗಲಿ ಎಂದು ಹೇಳುವ ಮೂಲಕ ನೂತನ ಸಾರಥಿಗೆ ಬೊಮ್ಮಾಯಿ ಅವರು ವಿಶ್ ಮಾಡಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಬಿಜೆಪಿ ನೂತನ ಸಾರಥಿ ವಿಜಯೇಂದ್ರಗೆ ಮಾಜಿ ಸಿಎಂ ಬೊಮ್ಮಾಯಿ ಶುಭಾಶಯ.. ಈ ಬಗ್ಗೆ ಏನಂದ್ರು..?

https://newsfirstlive.com/wp-content/uploads/2023/11/BY_VIJAYENDRA_BOMMAI.jpg

    ವಿಜಯೇಂದ್ರ ಅವರ ಅವಧಿಯಲ್ಲಿ ಬಿಜೆಪಿ ಇನ್ನಷ್ಟು ಬಲಿಷ್ಠ ಆಗಲಿ

    ನೂತನ BJP ರಾಜ್ಯಾಧ್ಯಕ್ಷರಾಗಿ ಮಾಜಿ ಸಿಎಂ BSY ಪುತ್ರ ನೇಮಕ

    ವಿಜಯೇಂದ್ರ ನೇಮಕವಾದ ಹಿನ್ನೆಯಲ್ಲಿ ವಿಶ್ ಮಾಡಿದ ಬೊಮ್ಮಾಯಿ

ಬೆಂಗಳೂರು: ನೂತನ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಮಾಜಿ ಸಿಎಂ ಪುತ್ರ ಹಾಗೂ ಶಾಸಕ ಬಿ.ವೈ ವಿಜಯೇಂದ್ರರನ್ನು ನೇಮಕ ಮಾಡಲಾಗಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರು ವಿಜಯೇಂದ್ರರನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಡಾಲರ್ಸ್​ ಕಾಲೋನಿಯಲ್ಲಿರುವ ಬಿಎಸ್​ವೈ ನಿವಾಸದಲ್ಲಿ ಸಂಭ್ರಮ ಮನೆ ಮಾಡಿದೆ. ಸದ್ಯ ಈ ಬಗ್ಗೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಅವರು ಎಕ್ಸ್​ನಲ್ಲಿ ಪೋಸ್ಟ್​ ಶೇರ್ ಮಾಡಿ ನೂತನ ಸಾರಥಿಗೆ ಶುಭಾಶಯ ತಿಳಿಸಿದ್ದಾರೆ.

ಇದನ್ನು ಓದಿ: BREAKING: ಬಿಜೆಪಿ ರಾಜ್ಯಾಧ್ಯಕ್ಷರಾಗಿ ಶಾಸಕ ಬಿ.ವೈ ವಿಜಯೇಂದ್ರ ನೇಮಕ

ಈ ಬಗ್ಗೆ ತಮ್ಮ ಅಧಿಕೃತ ಎಕ್ಸ್​​ನಲ್ಲಿ ಪೋಸ್ಟ್ ಶೇರ್ ಮಾಡಿರುವ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಅವರು, ಹೊಸದಾಗಿ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ ವಿಜಯೇಂದ್ರ ಅವರಿಗೆ ಹಾರ್ದಿಕ ಅಭಿನಂದನೆಗಳು. ವಿಜಯೇಂದ್ರ ಅವರ ಅಧ್ಯಕ್ಷತೆಯಲ್ಲಿ ಪಕ್ಷ ಇನ್ನಷ್ಟು ಬಲಿಷ್ಠಗೊಳ್ಳಲಿ.

ಎಲ್ಲರನ್ನೂ ಒಟ್ಟಾಗಿ ಪಕ್ಷದ ಜೊತೆ, ಜೊತೆಯಲ್ಲಿ ಕರೆದುಕೊಂಡು ಹೋಗಲಿ ಎಂದು ಹೇಳುವ ಮೂಲಕ ನೂತನ ಸಾರಥಿಗೆ ಬೊಮ್ಮಾಯಿ ಅವರು ವಿಶ್ ಮಾಡಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Load More