newsfirstkannada.com

Breaking News: ಚಿತ್ರದುರ್ಗದಲ್ಲಿ ದಾರುಣ ಘಟನೆ; ಮೂವರು ಪುಟಾಣಿ ಮಕ್ಕಳು ಸೇರಿ ನಾಲ್ವರು ಸ್ಥಳದಲ್ಲೇ ಸಾವು

Share :

Published January 25, 2024 at 7:53am

    ಚಾಲಕನ ನಿಯಂತ್ರಣ ತಪ್ಪಿ ಸೇತುವೆಗೆ ಡಿಕ್ಕಿ

    ದುರ್ಘಟನೆಯಲ್ಲಿ ಮೂವರಿಗೆ ಗಂಭೀರ ಗಾಯ

    ಚಳ್ಳಕೆರೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿದೆ

ಚಿತ್ರದುರ್ಗ: ಚಾಲಕನ ನಿಯಂತ್ರಣ ತಪ್ಪಿ ಸೇತುವೆಗೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿರುವ ಘಟನೆ ಚಳ್ಳಕೆರೆ ತಾಲೂಕಿನ ಸಾಣಿಕೆರೆ ಗ್ರಾಮದಲ್ಲಿ ನಡೆದಿದೆ.

ಮೂರು ಮಂದಿಗೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ದುರ್ಘಟನೆಯಲ್ಲಿ ಮೂವರು ಪುಟಾಣಿ ಮಕ್ಕಳು ಸೇರಿ ನಾಲ್ವರ ದುರ್ಮರಣ ಹೊಂದಿದ್ದಾರೆ. ಲಿಂಗಪ್ಪ (25), ಸಿಂಧುಶ್ರೀ (2), ಅಯ್ಯಾಳಪ್ಪ (5 ತಿಂಗಳು), ರಕ್ಷಾ (3 ತಿಂಗಳು) ಮೃತ ದುರ್ದೈವಿಗಳು.

ಮೃತರು ರಾಯಚೂರು ಜಿಲ್ಲೆಯ ದಂಡಮ್ಮನಹಳ್ಳಿ ನಿವಾಸಿಗಳು ಎಂದು ತಿಳಿದುಬಂದಿದೆ. ಗಾಯಾಳುಗಳಿಗೆ ಚಳ್ಳಕೆರೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Breaking News: ಚಿತ್ರದುರ್ಗದಲ್ಲಿ ದಾರುಣ ಘಟನೆ; ಮೂವರು ಪುಟಾಣಿ ಮಕ್ಕಳು ಸೇರಿ ನಾಲ್ವರು ಸ್ಥಳದಲ್ಲೇ ಸಾವು

https://newsfirstlive.com/wp-content/uploads/2024/01/CTR-ACCIENT.jpg

    ಚಾಲಕನ ನಿಯಂತ್ರಣ ತಪ್ಪಿ ಸೇತುವೆಗೆ ಡಿಕ್ಕಿ

    ದುರ್ಘಟನೆಯಲ್ಲಿ ಮೂವರಿಗೆ ಗಂಭೀರ ಗಾಯ

    ಚಳ್ಳಕೆರೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿದೆ

ಚಿತ್ರದುರ್ಗ: ಚಾಲಕನ ನಿಯಂತ್ರಣ ತಪ್ಪಿ ಸೇತುವೆಗೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿರುವ ಘಟನೆ ಚಳ್ಳಕೆರೆ ತಾಲೂಕಿನ ಸಾಣಿಕೆರೆ ಗ್ರಾಮದಲ್ಲಿ ನಡೆದಿದೆ.

ಮೂರು ಮಂದಿಗೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ದುರ್ಘಟನೆಯಲ್ಲಿ ಮೂವರು ಪುಟಾಣಿ ಮಕ್ಕಳು ಸೇರಿ ನಾಲ್ವರ ದುರ್ಮರಣ ಹೊಂದಿದ್ದಾರೆ. ಲಿಂಗಪ್ಪ (25), ಸಿಂಧುಶ್ರೀ (2), ಅಯ್ಯಾಳಪ್ಪ (5 ತಿಂಗಳು), ರಕ್ಷಾ (3 ತಿಂಗಳು) ಮೃತ ದುರ್ದೈವಿಗಳು.

ಮೃತರು ರಾಯಚೂರು ಜಿಲ್ಲೆಯ ದಂಡಮ್ಮನಹಳ್ಳಿ ನಿವಾಸಿಗಳು ಎಂದು ತಿಳಿದುಬಂದಿದೆ. ಗಾಯಾಳುಗಳಿಗೆ ಚಳ್ಳಕೆರೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Load More