ಕೋಚ್ ಆಗೋಕೆ ಗಂಭೀರ್ ಇಟ್ಟಿದ್ದಾರೆ ಡಿಮ್ಯಾಂಡ್
3.5 ವರ್ಷ ಬಿಸಿಸಿಐ ತನ್ನ ನಿರ್ಣಯ ತಿರಸ್ಕರಿಸಬಾರದು
ತಮಗೆ ಬೇಕಾದ ಸಪೋರ್ಟಿಂಗ್ ಸ್ಟಾಫ್ ಆಯ್ಕೆ ಗ್ಯಾರಂಟಿ
ಹೆಡ್ ಮಾಸ್ಟರ್ ರಾಹುಲ್ ದ್ರಾವಿಡ್ ಅಧಿಕಾರಾವಧಿ ಈ ತಿಂಗಳ ಅಂತ್ಯಕ್ಕೆ ಕೊನೆಗೊಳ್ಳಲಿದೆ. ಬಳಿಕ ನಾನು ಮುಂದುವರೆಯಲ್ಲ ಅಂತಾ ದ್ರಾವಿಡ್ ಖಡಾಖಂಡಿತವಾಗಿ ಹೇಳಿದ್ದಾರೆ. ಟೀಮ್ ಇಂಡಿಯಾದ ಟಿ20 ವಿಶ್ವಕಪ್ ಪಯಣ ಮುಗಿದ ಬೆನ್ನಲ್ಲೇ ದಿ ವಾಲ್ ಕೋಚ್ ಹುದ್ದೆಯಿಂದ ಕೆಳಗಿಳಿಯಲಿದ್ದಾರೆ. ಈ ಬಳಿಕ ನೂತನ ಹೆಡ್ ಕೋಚ್ ಆಗಿ ಗೌತಮ್ ಗಂಭೀರ್ ಪದಗ್ರಹಣ ಫಿಕ್ಸ್ ಆಗಿದೆ.
ಕೋಚ್ ಆಗೋಕೆ ಗಂಭೀರ್ ಇಟ್ರು ಡಿಮ್ಯಾಂಡ್
ಕೋಚ್ ಹುಡುಕಾಟದಲ್ಲಿದ್ದ ಬಿಸಿಸಿಐ ಈಗ ಗಂಭೀರ್ನ ಪಟ್ಟಾಭೀಷೇಕ ಕಟ್ಟಲು ಮುಂದಾಗಿದೆ. ಇದಕ್ಕೂ ಮುನ್ನ ಗಂಭೀರ್ ಜೊತೆ ಬಿಸಿಸಿಐ ಮಾತುಕತೆಯನ್ನು ನಡೆಸಿದೆ. ಈ ವೇಳೆ ಗೌತಮ್ ಗಂಭೀರ್, ಬಿಸಿಸಿಐ ಬಿಗ್ಬಾಸ್ಗಳ ಮುಂದೆ ಕೆಲ ಡಿಮ್ಯಾಂಡ್ ಇಟ್ಟಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ:ಅಪ್ಪನ ಕೊನೆಯ ಆಸೆ ಈಡೇರಿಸಿದ ಹೆಣ್ಮಕ್ಕಳು.. ICU ನಲ್ಲಿ ನಡೆಯಿತು ಎರಡು ಮದುವೆ
ಗಂಭೀರ್ ಡಿಮ್ಯಾಂಡ್..!
ಗೌತಮ್ ಗಂಭೀರ್ ಈ ರೀತಿಯ ಷರತ್ತುಗಳೆ ಬದಲಾವಣೆಯ ಮನ್ಸೂಚನೆಯನ್ನ ನೀಡಿವೆ. ಗೌತಿ ಹೆಡ್ ಕೋಚ್ ಆದ ಬಳಿಕ ಕೆಲ ಆಟಗಾರರು ಹಾಗೂ ಸಂಪೋರ್ಟಿಂಗ್ ಸ್ಟಾಫ್ಗೆ ಗೇಟ್ಪಾಸ್ ಗ್ಯಾರಂಟಿಯಾಗಿದೆ.
ಇದನ್ನೂ ಓದಿ:ಒಂದು ತಿಂಗಳ ಹಿಂದೆ ಮದುವೆ.. ನೇಣು ಬಿಗಿದ ಸ್ಥಿತಿಯಲ್ಲಿ ಇನ್ಫೋಸಿಸ್ ಉದ್ಯೋಗಿಯ ಶವ ಪತ್ತೆ..
ಹಾಲಿ ಹೆಡ್ ಕೋಚ್ ರಾಹುಲ್ ದ್ರಾವಿಡ್ ಹುದ್ದೆ ತ್ಯಜಿಸುವ ನಿರ್ಧಾರವನ್ನ ಈಗಾಗಲೇ ತಿಳಿಸಿದ್ದಾರೆ. ಆ ಬಳಿಕ ಬ್ಯಾಟಿಂಗ್ ಕೋಚ್ ವಿಕ್ರಮ್ ರಾಥೋರ್, ಬೌಲಿಂಗ್ ಕೋಚ್ ಪಾರಸ್ ಮಾಂಬ್ರೆ, ಫೀಲ್ಡಿಂಗ್ ಕೋಚ್ ಟಿ ದಿಲೀಪ್ ಬದಲಾಗೋದು ಪಕ್ಕಾ ಆಗಿದೆ. ಗಂಭೀರ್ ಕೋಚ್ ಅದ್ಮೇಲೆ ಯಾರನ್ನ ಸಂಪೋರ್ಟಿಂಗ್ ಸ್ಟಾಫ್ ಆಗಿ ಕರೆತರ್ತಾರೆ ಅನ್ನೋದು ಕುತೂಹಲ ಕೆರಳಿಸಿದೆ. ನೂತನ ಕೋಚ್ ಆಗಮನದ ವೇಳೆ ತಂಡದಲ್ಲಿ ಕೋಚಿಂಗ್ ಸ್ಟಾಫ್ನಲ್ಲಿ ಬದಲಾವಣೆ ಸಹಜ. ಆದ್ರೆ, ಟೀಮ್ ಇಂಡಿಯಾ ಆಯ್ಕೆಗೆ ಮಾನದಂಡವಾಗಿರುವ ಯೋ ಯೋ ಟೆಸ್ಟ್ ಬಗ್ಗೆಯೇ ಗಂಭೀರ್ ಅಪಸ್ವರ ಎತ್ತಿದ್ದಾರೆ.
ಇದನ್ನೂ ಓದಿ:ದರ್ಶನ್ಗೆ ಮತ್ತಷ್ಟು ಸಂಕಷ್ಟ.. ಪೊಲೀಸರಿಗೆ ಸಿಗ್ತಿದೆ ಬಲವಾದ ಸಾಕ್ಷಿಗಳು..!
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಕೋಚ್ ಆಗೋಕೆ ಗಂಭೀರ್ ಇಟ್ಟಿದ್ದಾರೆ ಡಿಮ್ಯಾಂಡ್
3.5 ವರ್ಷ ಬಿಸಿಸಿಐ ತನ್ನ ನಿರ್ಣಯ ತಿರಸ್ಕರಿಸಬಾರದು
ತಮಗೆ ಬೇಕಾದ ಸಪೋರ್ಟಿಂಗ್ ಸ್ಟಾಫ್ ಆಯ್ಕೆ ಗ್ಯಾರಂಟಿ
ಹೆಡ್ ಮಾಸ್ಟರ್ ರಾಹುಲ್ ದ್ರಾವಿಡ್ ಅಧಿಕಾರಾವಧಿ ಈ ತಿಂಗಳ ಅಂತ್ಯಕ್ಕೆ ಕೊನೆಗೊಳ್ಳಲಿದೆ. ಬಳಿಕ ನಾನು ಮುಂದುವರೆಯಲ್ಲ ಅಂತಾ ದ್ರಾವಿಡ್ ಖಡಾಖಂಡಿತವಾಗಿ ಹೇಳಿದ್ದಾರೆ. ಟೀಮ್ ಇಂಡಿಯಾದ ಟಿ20 ವಿಶ್ವಕಪ್ ಪಯಣ ಮುಗಿದ ಬೆನ್ನಲ್ಲೇ ದಿ ವಾಲ್ ಕೋಚ್ ಹುದ್ದೆಯಿಂದ ಕೆಳಗಿಳಿಯಲಿದ್ದಾರೆ. ಈ ಬಳಿಕ ನೂತನ ಹೆಡ್ ಕೋಚ್ ಆಗಿ ಗೌತಮ್ ಗಂಭೀರ್ ಪದಗ್ರಹಣ ಫಿಕ್ಸ್ ಆಗಿದೆ.
ಕೋಚ್ ಆಗೋಕೆ ಗಂಭೀರ್ ಇಟ್ರು ಡಿಮ್ಯಾಂಡ್
ಕೋಚ್ ಹುಡುಕಾಟದಲ್ಲಿದ್ದ ಬಿಸಿಸಿಐ ಈಗ ಗಂಭೀರ್ನ ಪಟ್ಟಾಭೀಷೇಕ ಕಟ್ಟಲು ಮುಂದಾಗಿದೆ. ಇದಕ್ಕೂ ಮುನ್ನ ಗಂಭೀರ್ ಜೊತೆ ಬಿಸಿಸಿಐ ಮಾತುಕತೆಯನ್ನು ನಡೆಸಿದೆ. ಈ ವೇಳೆ ಗೌತಮ್ ಗಂಭೀರ್, ಬಿಸಿಸಿಐ ಬಿಗ್ಬಾಸ್ಗಳ ಮುಂದೆ ಕೆಲ ಡಿಮ್ಯಾಂಡ್ ಇಟ್ಟಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ:ಅಪ್ಪನ ಕೊನೆಯ ಆಸೆ ಈಡೇರಿಸಿದ ಹೆಣ್ಮಕ್ಕಳು.. ICU ನಲ್ಲಿ ನಡೆಯಿತು ಎರಡು ಮದುವೆ
ಗಂಭೀರ್ ಡಿಮ್ಯಾಂಡ್..!
ಗೌತಮ್ ಗಂಭೀರ್ ಈ ರೀತಿಯ ಷರತ್ತುಗಳೆ ಬದಲಾವಣೆಯ ಮನ್ಸೂಚನೆಯನ್ನ ನೀಡಿವೆ. ಗೌತಿ ಹೆಡ್ ಕೋಚ್ ಆದ ಬಳಿಕ ಕೆಲ ಆಟಗಾರರು ಹಾಗೂ ಸಂಪೋರ್ಟಿಂಗ್ ಸ್ಟಾಫ್ಗೆ ಗೇಟ್ಪಾಸ್ ಗ್ಯಾರಂಟಿಯಾಗಿದೆ.
ಇದನ್ನೂ ಓದಿ:ಒಂದು ತಿಂಗಳ ಹಿಂದೆ ಮದುವೆ.. ನೇಣು ಬಿಗಿದ ಸ್ಥಿತಿಯಲ್ಲಿ ಇನ್ಫೋಸಿಸ್ ಉದ್ಯೋಗಿಯ ಶವ ಪತ್ತೆ..
ಹಾಲಿ ಹೆಡ್ ಕೋಚ್ ರಾಹುಲ್ ದ್ರಾವಿಡ್ ಹುದ್ದೆ ತ್ಯಜಿಸುವ ನಿರ್ಧಾರವನ್ನ ಈಗಾಗಲೇ ತಿಳಿಸಿದ್ದಾರೆ. ಆ ಬಳಿಕ ಬ್ಯಾಟಿಂಗ್ ಕೋಚ್ ವಿಕ್ರಮ್ ರಾಥೋರ್, ಬೌಲಿಂಗ್ ಕೋಚ್ ಪಾರಸ್ ಮಾಂಬ್ರೆ, ಫೀಲ್ಡಿಂಗ್ ಕೋಚ್ ಟಿ ದಿಲೀಪ್ ಬದಲಾಗೋದು ಪಕ್ಕಾ ಆಗಿದೆ. ಗಂಭೀರ್ ಕೋಚ್ ಅದ್ಮೇಲೆ ಯಾರನ್ನ ಸಂಪೋರ್ಟಿಂಗ್ ಸ್ಟಾಫ್ ಆಗಿ ಕರೆತರ್ತಾರೆ ಅನ್ನೋದು ಕುತೂಹಲ ಕೆರಳಿಸಿದೆ. ನೂತನ ಕೋಚ್ ಆಗಮನದ ವೇಳೆ ತಂಡದಲ್ಲಿ ಕೋಚಿಂಗ್ ಸ್ಟಾಫ್ನಲ್ಲಿ ಬದಲಾವಣೆ ಸಹಜ. ಆದ್ರೆ, ಟೀಮ್ ಇಂಡಿಯಾ ಆಯ್ಕೆಗೆ ಮಾನದಂಡವಾಗಿರುವ ಯೋ ಯೋ ಟೆಸ್ಟ್ ಬಗ್ಗೆಯೇ ಗಂಭೀರ್ ಅಪಸ್ವರ ಎತ್ತಿದ್ದಾರೆ.
ಇದನ್ನೂ ಓದಿ:ದರ್ಶನ್ಗೆ ಮತ್ತಷ್ಟು ಸಂಕಷ್ಟ.. ಪೊಲೀಸರಿಗೆ ಸಿಗ್ತಿದೆ ಬಲವಾದ ಸಾಕ್ಷಿಗಳು..!
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ