ಬಹುನಿರೀಕ್ಷಿತ 2024ರ ಐಸಿಸಿ ಮೆಗಾ ಟೂರ್ನಿ ಟಿ20 ವಿಶ್ವಕಪ್ ಶುರು
ಹೇಗಾದ್ರೂ ಮಾಡಿ ಗೆಲ್ಲಬೇಕು ಎಂದು ಜಿದ್ದಿಗೆ ಬಿದ್ದ ಟೀಮ್ ಇಂಡಿಯಾ
ಮಾಜಿ ಕ್ಯಾಪ್ಟನ್ ವಿರಾಟ್ ಕೊಹ್ಲಿ ಬಗ್ಗೆ ಗೌತಮ್ ಗಂಭೀರ್ ಹೇಳಿದ್ದೇನು?
ಟೀಮ್ ಇಂಡಿಯಾದ ಕೋಚ್ ಆಗಲು ನನಗೆ ಇಷ್ಟ. ಭಾರತ ತಂಡಕ್ಕೆ ಟ್ರೈನಿಂಗ್ ನೀಡುವುದಕ್ಕಿಂತ ಗೌರವ ಮತ್ತೊಂದಿಲ್ಲ. 140 ಕೋಟಿ ಭಾರತೀಯರನ್ನು ಪ್ರತಿನಿಧಿಸುವುದಕ್ಕಿಂತ ದೊಡ್ಡ ಗೌರವ ಏನಿರುತ್ತದೆ? ಎಂದು ಕೆಕೆಆರ್ ತಂಡದ ಮೆಂಟರ್ ಗೌತಮ್ ಗಂಭೀರ್ ಹೇಳಿದ್ದಾರೆ.
ಭಾರತಕ್ಕೆ ವಿಶ್ವಕಪ್ ಗೆಲ್ಲಲು ಸಹಾಯ ಮಾಡಬೇಕಿರುವುದು ನಾನಲ್ಲ. 140 ಕೋಟಿ ಭಾರತೀಯರು ಟೀಮ್ ಇಂಡಿಯಾಗೆ ಸಹಾಯ ಮಾಡಬೇಕು. ಎಲ್ಲರೂ ನಮಗಾಗಿ ಪ್ರಾರ್ಥಿಸಲು ಆರಂಭಿಸಿದರೆ ಆಗ ಟೀಮ್ ಇಂಡಿಯಾ ವಿಶ್ವಕಪ್ ಗೆಲ್ಲಲಿದೆ ಎಂದರು.
ನಿರ್ಭೀತಿಯಿಂದ ಬ್ಯಾಟ್ ಬೀಸಬೇಕು. ಕೊಹ್ಲಿ, ರೋಹಿತ್ ಇಬ್ಬರು ತಂಡಕ್ಕೆ ಧೈರ್ಯ ತುಂಬಬೇಕು. ಧೈರ್ಯ ಮತ್ತು ಆತ್ಮವಿಶ್ವಾಸ ನಿರ್ಣಾಯಕ ಪಾತ್ರವಹಿಸಲಿದೆ. ಕೊಹ್ಲಿ ಈ ಸಲ ವಿಶ್ವಕಪ್ ಗೆಲ್ಲಿಸಲಿದ್ದಾರೆ ಅನ್ನೋ ನಂಬಿಕೆ ನನಗಿದೆ. ಕೇವಲ ಕೊಹ್ಲಿ ಮೇಲೆ ಒತ್ತಡ ಹೇರದೆ ಇಡೀ ತಂಡ ತಮ್ಮ ಆಟವನ್ನು ತಾವು ಆಡಿದಾಗ ಗೆಲುವು ಸುಲಭ ಎಂದರು.
ಇದನ್ನೂ ಓದಿ: ಟೀಂ ಇಂಡಿಯಾದ ಮುಖ್ಯ ಕೋಚ್.. ಕೊನೆಗೂ ಮೌನ ಮುರಿದ ಗೌತಮ್ ಗಂಭೀರ್..! ಏನಂದ್ರು?
ವಿಶೇಷ ಸೂಚನೆ: ಕ್ರಿಕೆಟ್ನ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ ‘ರನ್ ಭೂಮಿ’ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್
ಬಹುನಿರೀಕ್ಷಿತ 2024ರ ಐಸಿಸಿ ಮೆಗಾ ಟೂರ್ನಿ ಟಿ20 ವಿಶ್ವಕಪ್ ಶುರು
ಹೇಗಾದ್ರೂ ಮಾಡಿ ಗೆಲ್ಲಬೇಕು ಎಂದು ಜಿದ್ದಿಗೆ ಬಿದ್ದ ಟೀಮ್ ಇಂಡಿಯಾ
ಮಾಜಿ ಕ್ಯಾಪ್ಟನ್ ವಿರಾಟ್ ಕೊಹ್ಲಿ ಬಗ್ಗೆ ಗೌತಮ್ ಗಂಭೀರ್ ಹೇಳಿದ್ದೇನು?
ಟೀಮ್ ಇಂಡಿಯಾದ ಕೋಚ್ ಆಗಲು ನನಗೆ ಇಷ್ಟ. ಭಾರತ ತಂಡಕ್ಕೆ ಟ್ರೈನಿಂಗ್ ನೀಡುವುದಕ್ಕಿಂತ ಗೌರವ ಮತ್ತೊಂದಿಲ್ಲ. 140 ಕೋಟಿ ಭಾರತೀಯರನ್ನು ಪ್ರತಿನಿಧಿಸುವುದಕ್ಕಿಂತ ದೊಡ್ಡ ಗೌರವ ಏನಿರುತ್ತದೆ? ಎಂದು ಕೆಕೆಆರ್ ತಂಡದ ಮೆಂಟರ್ ಗೌತಮ್ ಗಂಭೀರ್ ಹೇಳಿದ್ದಾರೆ.
ಭಾರತಕ್ಕೆ ವಿಶ್ವಕಪ್ ಗೆಲ್ಲಲು ಸಹಾಯ ಮಾಡಬೇಕಿರುವುದು ನಾನಲ್ಲ. 140 ಕೋಟಿ ಭಾರತೀಯರು ಟೀಮ್ ಇಂಡಿಯಾಗೆ ಸಹಾಯ ಮಾಡಬೇಕು. ಎಲ್ಲರೂ ನಮಗಾಗಿ ಪ್ರಾರ್ಥಿಸಲು ಆರಂಭಿಸಿದರೆ ಆಗ ಟೀಮ್ ಇಂಡಿಯಾ ವಿಶ್ವಕಪ್ ಗೆಲ್ಲಲಿದೆ ಎಂದರು.
ನಿರ್ಭೀತಿಯಿಂದ ಬ್ಯಾಟ್ ಬೀಸಬೇಕು. ಕೊಹ್ಲಿ, ರೋಹಿತ್ ಇಬ್ಬರು ತಂಡಕ್ಕೆ ಧೈರ್ಯ ತುಂಬಬೇಕು. ಧೈರ್ಯ ಮತ್ತು ಆತ್ಮವಿಶ್ವಾಸ ನಿರ್ಣಾಯಕ ಪಾತ್ರವಹಿಸಲಿದೆ. ಕೊಹ್ಲಿ ಈ ಸಲ ವಿಶ್ವಕಪ್ ಗೆಲ್ಲಿಸಲಿದ್ದಾರೆ ಅನ್ನೋ ನಂಬಿಕೆ ನನಗಿದೆ. ಕೇವಲ ಕೊಹ್ಲಿ ಮೇಲೆ ಒತ್ತಡ ಹೇರದೆ ಇಡೀ ತಂಡ ತಮ್ಮ ಆಟವನ್ನು ತಾವು ಆಡಿದಾಗ ಗೆಲುವು ಸುಲಭ ಎಂದರು.
ಇದನ್ನೂ ಓದಿ: ಟೀಂ ಇಂಡಿಯಾದ ಮುಖ್ಯ ಕೋಚ್.. ಕೊನೆಗೂ ಮೌನ ಮುರಿದ ಗೌತಮ್ ಗಂಭೀರ್..! ಏನಂದ್ರು?
ವಿಶೇಷ ಸೂಚನೆ: ಕ್ರಿಕೆಟ್ನ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ ‘ರನ್ ಭೂಮಿ’ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್