newsfirstkannada.com

ನೀನು ಇನ್ನೂ ಬಚ್ಚಾ.. ಕೊಹ್ಲಿ ಬಗ್ಗೆ ಮಾತಾಡಿದ ರಾಯುಡುಗೆ ಬೂತ ಬಿಡಿಸಿದ ಗಂಭೀರ್​​!

Share :

Published May 30, 2024 at 5:24pm

    2ನೇ ಬಾರಿಗೆ ಆರೆಂಜ್​ ಕ್ಯಾಪ್​ ಗೆದ್ದ ಆರ್​​ಸಿಬಿ ಮಾಜಿ ಕ್ಯಾಪ್ಟನ್​​ ಕೊಹ್ಲಿ

    ಮತ್ತೆ ಆರ್​​ಸಿಬಿ ಮತ್ತು ಕೊಹ್ಲಿ ಕಾಲೆಳೆದ ಮಾಜಿ ಕ್ರಿಕೆಟರ್​ ರಾಯುಡು

    ವಿರಾಟ್​ ಬಗ್ಗೆ ಮಾತಾಡಿದ ಅಂಬಾಟಿ ರಾಯುಡುಗೆ ಫುಲ್​​ ಕ್ಲಾಸ್​​​!

2024ರ ಇಂಡಿಯನ್​ ಪ್ರೀಮಿಯರ್​ ಲೀಗ್​​ ಸೀಸನ್​ನಲ್ಲಿ ಆರೆಂಜ್ ಕ್ಯಾಪ್ ಗೆದ್ದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿಯನ್ನು ಕೆಣಕಿದ ಚೆನ್ನೈ ಸೂಪರ್​ ಕಿಂಗ್ಸ್​​ ತಂಡದ ಮಾಜಿ ಕ್ರಿಕೆಟರ್​ ಅಂಬಾಟಿ ರಾಯುಡು ಅವರನ್ನು ಕೆಕೆಆರ್​​ ಮೆಂಟರ್​​ ಗೌತಮ್​ ಗಂಭೀರ್​​​ ತರಾಟೆಗೆ ತೆಗೆದುಕೊಂಡಿದ್ದಾರೆ.

ಹೈದರಾಬಾದ್​​ ವಿರುದ್ಧ ಕೆಕೆಆರ್​​ ಫೈನಲ್​ ಪಂದ್ಯದಲ್ಲಿ ಗೆದ್ದ ಕೂಡಲೇ ಮಾತಾಡಿದ್ದ ಅಂಬಾಟಿ ರಾಯುಡು, ಶ್ರೇಯಸ್​ ಅಯ್ಯರ್​ಗೆ ಅಭಿನಂದನೆಗಳು. ಆರೆಂಜ್ ಕ್ಯಾಪ್‌ ಗೆಲ್ಲೋದು ವೈಯಕ್ತಿಕ. ಯಾವಾಗಲೂ ವೈಯಕ್ತಿಕ ಪ್ರಶಸ್ತಿಗಳನ್ನು ಗೆದ್ದರೆ ಫ್ರಾಂಚೈಸಿಗೆ ಐಪಿಎಲ್ ಟ್ರೋಫಿ ಗೆಲ್ಲಲು ಸಾಧ್ಯವಿಲ್ಲ. ಐಪಿಎಲ್​ ಟ್ರೋಫಿ ತಂಡದ ಸಾಮೂಹಿಕ ಪ್ರಯತ್ನದಿಂದ ಮಾತ್ರ ಸಾಧ್ಯ ಎಂದು ಹೀಯಾಳಿಸಿದ್ದರು. ಈ ಬಗ್ಗೆ ಮಾತಾಡಿರೋ ಅಂಬಾಟಿ ರಾಯುಡು ವಿರುದ್ಧ ಕಿಡಿಕಾರಿದ್ದಾರೆ.

ಕೊಹ್ಲಿ ಬಾರಿಸಿರೋ ಶತಕದಷ್ಟು ನೀನು ಅಂತರಾಷ್ಟ್ರೀಯ ಕ್ರಿಕೆಟ್​ ಆಡಿಲ್ಲ. ನೀನು ಕೊಹ್ಲಿ ಬಗ್ಗೆ ಮಾತಾಡ್ತೀಯ. ಕ್ರಿಕೆಟ್​​ನಲ್ಲಿ ನೀನು ಬಚ್ಚಾ ಎಂದು ಗಂಭೀರ್​​ ಆಕ್ರೋಶ ಹೊರಹಾಕಿದ್ದಾರೆ ಎನ್ನಲಾಗಿದೆ.

ಇನ್ನು, 2024ರ ಐಪಿಎಲ್​ ಸೀಸನ್​​ನಲ್ಲಿ 15 ಪಂದ್ಯಗಳಲ್ಲಿ ಬರೋಬ್ಬರಿ 741 ರನ್‌ ಗಳಿಸಿರೋ ಕೊಹ್ಲಿ ತಮ್ಮ ಅದ್ಭುತ ಬ್ಯಾಟಿಂಗ್ ಪ್ರದರ್ಶನಕ್ಕಾಗಿ ಆರೆಂಜ್ ಕ್ಯಾಪ್ ಬಹುಮಾನ ಪಡೆದಿದ್ದಾರೆ. ಈ ಸೀಸನ್​ನಲ್ಲಿ 1 ಶತಕ ಮತ್ತು 5 ಅರ್ಧಶತಕಗಳು ಬಾರಿಸಿದ ಕೊಹ್ಲಿ ಅದ್ಭುತ ಫಾರ್ಮ್‌ನಲ್ಲಿದ್ದಾರೆ.

ಇದನ್ನೂ ಓದಿ: ನೀನೊಬ್ಬ ಜೋಕರ್​​’- ಕೊಹ್ಲಿ ಬಗ್ಗೆ ಮಾತಾಡಿದ ರಾಯುಡುಗೆ ಬೂತ ಬಿಡಿಸಿದ ಕೆವಿನ್​ ಪೀಟರ್ಸನ್!

ವಿಶೇಷ ಸೂಚನೆ: ಕ್ರಿಕೆಟ್‌ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್‌ಫಸ್ಟ್‌ಚಾನೆಲ್​​ನಲ್ಲಿ ‘ರನ್ ಭೂಮಿ’ ವೀಕ್ಷಿಸಿ

ನೀನು ಇನ್ನೂ ಬಚ್ಚಾ.. ಕೊಹ್ಲಿ ಬಗ್ಗೆ ಮಾತಾಡಿದ ರಾಯುಡುಗೆ ಬೂತ ಬಿಡಿಸಿದ ಗಂಭೀರ್​​!

https://newsfirstlive.com/wp-content/uploads/2024/05/Kohli_Rayudu_1.jpg

    2ನೇ ಬಾರಿಗೆ ಆರೆಂಜ್​ ಕ್ಯಾಪ್​ ಗೆದ್ದ ಆರ್​​ಸಿಬಿ ಮಾಜಿ ಕ್ಯಾಪ್ಟನ್​​ ಕೊಹ್ಲಿ

    ಮತ್ತೆ ಆರ್​​ಸಿಬಿ ಮತ್ತು ಕೊಹ್ಲಿ ಕಾಲೆಳೆದ ಮಾಜಿ ಕ್ರಿಕೆಟರ್​ ರಾಯುಡು

    ವಿರಾಟ್​ ಬಗ್ಗೆ ಮಾತಾಡಿದ ಅಂಬಾಟಿ ರಾಯುಡುಗೆ ಫುಲ್​​ ಕ್ಲಾಸ್​​​!

2024ರ ಇಂಡಿಯನ್​ ಪ್ರೀಮಿಯರ್​ ಲೀಗ್​​ ಸೀಸನ್​ನಲ್ಲಿ ಆರೆಂಜ್ ಕ್ಯಾಪ್ ಗೆದ್ದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿಯನ್ನು ಕೆಣಕಿದ ಚೆನ್ನೈ ಸೂಪರ್​ ಕಿಂಗ್ಸ್​​ ತಂಡದ ಮಾಜಿ ಕ್ರಿಕೆಟರ್​ ಅಂಬಾಟಿ ರಾಯುಡು ಅವರನ್ನು ಕೆಕೆಆರ್​​ ಮೆಂಟರ್​​ ಗೌತಮ್​ ಗಂಭೀರ್​​​ ತರಾಟೆಗೆ ತೆಗೆದುಕೊಂಡಿದ್ದಾರೆ.

ಹೈದರಾಬಾದ್​​ ವಿರುದ್ಧ ಕೆಕೆಆರ್​​ ಫೈನಲ್​ ಪಂದ್ಯದಲ್ಲಿ ಗೆದ್ದ ಕೂಡಲೇ ಮಾತಾಡಿದ್ದ ಅಂಬಾಟಿ ರಾಯುಡು, ಶ್ರೇಯಸ್​ ಅಯ್ಯರ್​ಗೆ ಅಭಿನಂದನೆಗಳು. ಆರೆಂಜ್ ಕ್ಯಾಪ್‌ ಗೆಲ್ಲೋದು ವೈಯಕ್ತಿಕ. ಯಾವಾಗಲೂ ವೈಯಕ್ತಿಕ ಪ್ರಶಸ್ತಿಗಳನ್ನು ಗೆದ್ದರೆ ಫ್ರಾಂಚೈಸಿಗೆ ಐಪಿಎಲ್ ಟ್ರೋಫಿ ಗೆಲ್ಲಲು ಸಾಧ್ಯವಿಲ್ಲ. ಐಪಿಎಲ್​ ಟ್ರೋಫಿ ತಂಡದ ಸಾಮೂಹಿಕ ಪ್ರಯತ್ನದಿಂದ ಮಾತ್ರ ಸಾಧ್ಯ ಎಂದು ಹೀಯಾಳಿಸಿದ್ದರು. ಈ ಬಗ್ಗೆ ಮಾತಾಡಿರೋ ಅಂಬಾಟಿ ರಾಯುಡು ವಿರುದ್ಧ ಕಿಡಿಕಾರಿದ್ದಾರೆ.

ಕೊಹ್ಲಿ ಬಾರಿಸಿರೋ ಶತಕದಷ್ಟು ನೀನು ಅಂತರಾಷ್ಟ್ರೀಯ ಕ್ರಿಕೆಟ್​ ಆಡಿಲ್ಲ. ನೀನು ಕೊಹ್ಲಿ ಬಗ್ಗೆ ಮಾತಾಡ್ತೀಯ. ಕ್ರಿಕೆಟ್​​ನಲ್ಲಿ ನೀನು ಬಚ್ಚಾ ಎಂದು ಗಂಭೀರ್​​ ಆಕ್ರೋಶ ಹೊರಹಾಕಿದ್ದಾರೆ ಎನ್ನಲಾಗಿದೆ.

ಇನ್ನು, 2024ರ ಐಪಿಎಲ್​ ಸೀಸನ್​​ನಲ್ಲಿ 15 ಪಂದ್ಯಗಳಲ್ಲಿ ಬರೋಬ್ಬರಿ 741 ರನ್‌ ಗಳಿಸಿರೋ ಕೊಹ್ಲಿ ತಮ್ಮ ಅದ್ಭುತ ಬ್ಯಾಟಿಂಗ್ ಪ್ರದರ್ಶನಕ್ಕಾಗಿ ಆರೆಂಜ್ ಕ್ಯಾಪ್ ಬಹುಮಾನ ಪಡೆದಿದ್ದಾರೆ. ಈ ಸೀಸನ್​ನಲ್ಲಿ 1 ಶತಕ ಮತ್ತು 5 ಅರ್ಧಶತಕಗಳು ಬಾರಿಸಿದ ಕೊಹ್ಲಿ ಅದ್ಭುತ ಫಾರ್ಮ್‌ನಲ್ಲಿದ್ದಾರೆ.

ಇದನ್ನೂ ಓದಿ: ನೀನೊಬ್ಬ ಜೋಕರ್​​’- ಕೊಹ್ಲಿ ಬಗ್ಗೆ ಮಾತಾಡಿದ ರಾಯುಡುಗೆ ಬೂತ ಬಿಡಿಸಿದ ಕೆವಿನ್​ ಪೀಟರ್ಸನ್!

ವಿಶೇಷ ಸೂಚನೆ: ಕ್ರಿಕೆಟ್‌ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್‌ಫಸ್ಟ್‌ಚಾನೆಲ್​​ನಲ್ಲಿ ‘ರನ್ ಭೂಮಿ’ ವೀಕ್ಷಿಸಿ

Load More