26 ತಿಂಗಳು ಅಧಿಕಾರಾವಧಿಯಲ್ಲಿದ್ದ ಮನೋಜ್ ಪಾಂಡೆ
ದೆಹಲಿಯ ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ಗೌರವ ಸೂಚಿಸುವ ಮೂಲಕ ನಿವೃತ್ತಿ
ಮನೋಜ್ ಪಾಂಡೆ ನಿವೃತ್ತಿ ಬಳಿಕ ಉಪೇಂದ್ರ ದ್ವಿವೇದಿಯವರು ಅಧಿಕಾರ ಸ್ವೀಕಾರ
ಭಾರತೀಯ ಸೇನೆಯ ನೂತನ ಮುಖ್ಯಸ್ಥರನ್ನಾಗಿ ಲೆಫ್ಟಿನೆಂಟ್ ಜನರಲ್ ಉಪೇಂದ್ರ ದ್ವಿವೇದಿಯವರನ್ನು ನೇಮಕ ಮಾಡಲಾಗಿದೆ. ಇಂದು ಅವರು ಅಧಿಕಾರ ವಹಿಸಿಕೊಂಡಿದ್ದಾರೆ.
26 ತಿಂಗಳ ಅಧಿಕಾರಾವಧಿಯಲ್ಲಿ ಮನೋಜ್ ಪಾಂಡೆಯವರು ಭಾರತೀಯ ಸೇನೆಯ ಮುಖ್ಯಸ್ಥರಾಗಿ ಅಧಿಕಾರ ವಹಿಸಿದ್ದರು. ಆದರಿಂದು ತನ್ನ ಹುದ್ದೆಯಿಂದ ನಿವೃತ್ತರಾಗಿದ್ದಾರೆ.
ಇದನ್ನೂ ಓದಿ: ವಿಶ್ವಕಪ್ ಗೆದ್ದ ನೆಲದ ಮಣ್ಣನ್ನು ಪ್ರಸಾದವಾಗಿ ಸೇವಿಸಿದ ರೋಹಿತ್ ಶರ್ಮಾ.. ಪಿಚ್ಗೆ ಮುತ್ತುಕೊಟ್ಟು ಕೃತಜ್ಞತೆ!
ಮನೋಜ್ ಪಾಂಡೆಯವರು ಮೇ30ರಂದು ನಿವೃತ್ತರಾಗಬೇಕಾಗಿತ್ತು. ಆದರೆ ಸರ್ಕಾರವು ಅವರ ಸೇವೆಯನ್ನು ಹೆಚ್ಚುವರಿ ತಿಂಗಳಿಗೆ ವಿಸ್ತರಿಸಿತು. ಹಾಗಾಗಿ ಜೂನ್ 30ರವರೆಗೆ ಸೇವೆ ಸಲ್ಲಿಸಲು ಅವರಿಗೆ ಅವಕಾಶ ನೀಡಿತ್ತು. ಮನೋಜ್ ಪಾಂಡೆಯವರು ನಿವೃತ್ತರಾದಂತೆ ಇತ್ತ ಉಪೇಂದ್ರ ದ್ವಿವೇದಿಯವರು ಅಧಿಕಾರ ಸ್ವೀಕರಿಸಿದ್ದಾರೆ.
ಇದನ್ನೂ ಓದಿ: ದೇವರು ದೊಡ್ಡೋನು, ಕೃತಜ್ಞತೆಯಿಂದ ತಲೆ ಬಾಗುತ್ತೇನೆ.. ವಿರಾಟ್ ಕೊಹ್ಲಿ ಭಾವುಕ ಪೋಸ್ಟ್
ಮನೋಜ್ ಪಾಂಡೆಯವರು ದೆಹಲಿಯ ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ಗೌರವ ಸೂಚಿಸುವ ಮೂಲಕ ತಮ್ಮ ಸೇವೆಗೆ ನಿವೃತ್ತಿ ಘೋಷಿಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
26 ತಿಂಗಳು ಅಧಿಕಾರಾವಧಿಯಲ್ಲಿದ್ದ ಮನೋಜ್ ಪಾಂಡೆ
ದೆಹಲಿಯ ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ಗೌರವ ಸೂಚಿಸುವ ಮೂಲಕ ನಿವೃತ್ತಿ
ಮನೋಜ್ ಪಾಂಡೆ ನಿವೃತ್ತಿ ಬಳಿಕ ಉಪೇಂದ್ರ ದ್ವಿವೇದಿಯವರು ಅಧಿಕಾರ ಸ್ವೀಕಾರ
ಭಾರತೀಯ ಸೇನೆಯ ನೂತನ ಮುಖ್ಯಸ್ಥರನ್ನಾಗಿ ಲೆಫ್ಟಿನೆಂಟ್ ಜನರಲ್ ಉಪೇಂದ್ರ ದ್ವಿವೇದಿಯವರನ್ನು ನೇಮಕ ಮಾಡಲಾಗಿದೆ. ಇಂದು ಅವರು ಅಧಿಕಾರ ವಹಿಸಿಕೊಂಡಿದ್ದಾರೆ.
26 ತಿಂಗಳ ಅಧಿಕಾರಾವಧಿಯಲ್ಲಿ ಮನೋಜ್ ಪಾಂಡೆಯವರು ಭಾರತೀಯ ಸೇನೆಯ ಮುಖ್ಯಸ್ಥರಾಗಿ ಅಧಿಕಾರ ವಹಿಸಿದ್ದರು. ಆದರಿಂದು ತನ್ನ ಹುದ್ದೆಯಿಂದ ನಿವೃತ್ತರಾಗಿದ್ದಾರೆ.
ಇದನ್ನೂ ಓದಿ: ವಿಶ್ವಕಪ್ ಗೆದ್ದ ನೆಲದ ಮಣ್ಣನ್ನು ಪ್ರಸಾದವಾಗಿ ಸೇವಿಸಿದ ರೋಹಿತ್ ಶರ್ಮಾ.. ಪಿಚ್ಗೆ ಮುತ್ತುಕೊಟ್ಟು ಕೃತಜ್ಞತೆ!
ಮನೋಜ್ ಪಾಂಡೆಯವರು ಮೇ30ರಂದು ನಿವೃತ್ತರಾಗಬೇಕಾಗಿತ್ತು. ಆದರೆ ಸರ್ಕಾರವು ಅವರ ಸೇವೆಯನ್ನು ಹೆಚ್ಚುವರಿ ತಿಂಗಳಿಗೆ ವಿಸ್ತರಿಸಿತು. ಹಾಗಾಗಿ ಜೂನ್ 30ರವರೆಗೆ ಸೇವೆ ಸಲ್ಲಿಸಲು ಅವರಿಗೆ ಅವಕಾಶ ನೀಡಿತ್ತು. ಮನೋಜ್ ಪಾಂಡೆಯವರು ನಿವೃತ್ತರಾದಂತೆ ಇತ್ತ ಉಪೇಂದ್ರ ದ್ವಿವೇದಿಯವರು ಅಧಿಕಾರ ಸ್ವೀಕರಿಸಿದ್ದಾರೆ.
ಇದನ್ನೂ ಓದಿ: ದೇವರು ದೊಡ್ಡೋನು, ಕೃತಜ್ಞತೆಯಿಂದ ತಲೆ ಬಾಗುತ್ತೇನೆ.. ವಿರಾಟ್ ಕೊಹ್ಲಿ ಭಾವುಕ ಪೋಸ್ಟ್
ಮನೋಜ್ ಪಾಂಡೆಯವರು ದೆಹಲಿಯ ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ಗೌರವ ಸೂಚಿಸುವ ಮೂಲಕ ತಮ್ಮ ಸೇವೆಗೆ ನಿವೃತ್ತಿ ಘೋಷಿಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ