newsfirstkannada.com

ದರ್ಶನ್ ಉಳಿಸಲು ಹೋಮ ಮಾಡಿದ್ರೆ ತಪ್ಪೇನು..? ಹಿರಿಯ ನಟಿ ಗಿರಿಜಾ ಲೋಕೇಶ್ ಪ್ರಶ್ನೆ

Share :

Published August 14, 2024 at 11:01am

Update August 14, 2024 at 11:04am

    ಕನ್ನಡ ಚಿತ್ರರಂಗದ ಏಳಿಗೆಗಾಗಿ ಕಲಾವಿದರ ಸಂಘದಲ್ಲಿ ವಿಶೇಷ ಪೂಜೆ

    ನಟ ದರ್ಶನ್​ಗಾಗಿ ಪೂಜೆ ಮಾಡಿಸುತ್ತಿದ್ದಾರೆ ಎಂದು ಕೇಳಿ ಬಂದ ಆರೋಪ

    8 ಮಂದಿ ಪುರೋಹಿತರ ತಂಡದಿಂದ ನಡೆಸಲಾಗುತ್ತಿದೆ ವಿಶೇಷ ಹೋಮ ಹವನ

ಕನ್ನಡ ಚಿತ್ರರಂಗದ ಏಳಿಗೆಗಾಗಿ ಕಲಾವಿದರ ಸಂಘದಲ್ಲಿ ವಿಶೇಷ ಪೂಜೆ, ಹೋಮ ಹವನಗಳನ್ನು ಹಮ್ಮಿಕೊಳ್ಳಲಾಗಿದೆ. ಇಡೀ ಕನ್ನಡ ಚಿತ್ರೋದ್ಯಮ ಈ ಪೂಜೆಯಲ್ಲಿ ಭಾಗಿಯಾಗುತ್ತಿದೆ. ಸುಮಾರು 8 ಮಂದಿ ವಿಶೇಷ ಪುರೋಹಿತರ ತಂಡ ಈ ವಿಶೇಷ ಪೂಜೆಯನ್ನು ನಡೆಸಿಕೊಡುವುದಕ್ಕೆ ಭಾಗಿಯಾಗಿದ್ದಾರೆ.

ಇದನ್ನೂ ಓದಿ: ದರ್ಶನ್​ಗಾಗಿ ಕನ್ನಡ ಇಂಡಸ್ಟ್ರಿ ಹೋಮ ಮಾಡಿಸ್ತಿದೆಯಾ..? ಅನುಮಾನಗಳಿಗೆ ನಿರ್ಮಾಪಕ ರಾಕ್​ಲೈನ್ ಸ್ಪಷ್ಟನೆ

ದೊಡ್ಡಣ್ಣ ಹಾಗೂ ಅವರ ಪತ್ನಿ ಈ ವಿಶೇಷ ಪೂಜೆಯನ್ನು ಹಮ್ಮಿಕೊಳ್ಳಲಾಗಿದೆ. ಉಡುಪಿಯ ಖ್ಯಾತ ಜ್ಯೋತಿಷಿ ಪ್ರಕಾಶ್ ಅಣ್ಣಮ್ಮಯ್ಯ ನೇತೃತ್ವದಲ್ಲಿ ಹೋಮ ಹವನಗಳು ನಡೆಯುತ್ತಿವೆ. ಅದ್ಯಾವಾಗ ಕಲಾವಿದರ ಸಂಘದಲ್ಲಿ ಹೋಮ ಅನ್ನೋ ವಿಚಾರ ಹೊರಬೀಳ್ತಿದ್ದಂತೆ ಹಲವು ಊಹಾ ಪೋಹಗಳು ಎದ್ದಿದ್ದವು. ಈ ಪೂಜೆಯನ್ನ ಪರಪ್ಪನ ಅಗ್ರಹಾರದಲ್ಲಿರೋ ನಟ ದರ್ಶನ್​ ಅವರಿಗಾಗಿ ಮಾಡಿಸುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು.

ಇದರ ಮಧ್ಯೆ ದರ್ಶನ್ ಉಳಿಸಲು ‘ಹೋಮ’ ಮಾಡಿದ್ರೆ ತಪ್ಪೇನು ಅಂತ ಹಿರಿಯ ನಟಿ ಗಿರಿಜಾ ಲೋಕೇಶ್ ನೀಡಿದ್ದಾರೆ. ಈ ಬಗ್ಗೆ ನ್ಯೂಸ್​ ಫಸ್ಟ್​ನೊಂದಿಗೆ ಮಾತಾಡಿದ ಅವರು, ದರ್ಶನ್​ಗಾಗಿ ಹೋಮ ಮಾಡಿದ್ರೆ ತಪ್ಪೇನು? ಈಗ ದರ್ಶನ್ ಮೇಲೆ ಆರೋಪ ಬಂದಿದೆ ಅಂತ ಆತನನ್ನು ದೂರ ತಳ್ಳೋದು ತಪ್ಪು. ಆಳಿಗೊಂದು ಕಲ್ಲು ಹೊಡೆಯೋದು ಸರಿಯಲ್ಲ. ಇಡೀ ಸಮಗ್ರ ಇಂಡಸ್ಟ್ರಿ ಒಳಿತಿಗೆ ಮಾಡ್ತಿರೋ ಹೋಮ ಇದು ಎಂದು ಹೇಳಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ದರ್ಶನ್ ಉಳಿಸಲು ಹೋಮ ಮಾಡಿದ್ರೆ ತಪ್ಪೇನು..? ಹಿರಿಯ ನಟಿ ಗಿರಿಜಾ ಲೋಕೇಶ್ ಪ್ರಶ್ನೆ

https://newsfirstlive.com/wp-content/uploads/2024/08/girija-lokesh.jpg

    ಕನ್ನಡ ಚಿತ್ರರಂಗದ ಏಳಿಗೆಗಾಗಿ ಕಲಾವಿದರ ಸಂಘದಲ್ಲಿ ವಿಶೇಷ ಪೂಜೆ

    ನಟ ದರ್ಶನ್​ಗಾಗಿ ಪೂಜೆ ಮಾಡಿಸುತ್ತಿದ್ದಾರೆ ಎಂದು ಕೇಳಿ ಬಂದ ಆರೋಪ

    8 ಮಂದಿ ಪುರೋಹಿತರ ತಂಡದಿಂದ ನಡೆಸಲಾಗುತ್ತಿದೆ ವಿಶೇಷ ಹೋಮ ಹವನ

ಕನ್ನಡ ಚಿತ್ರರಂಗದ ಏಳಿಗೆಗಾಗಿ ಕಲಾವಿದರ ಸಂಘದಲ್ಲಿ ವಿಶೇಷ ಪೂಜೆ, ಹೋಮ ಹವನಗಳನ್ನು ಹಮ್ಮಿಕೊಳ್ಳಲಾಗಿದೆ. ಇಡೀ ಕನ್ನಡ ಚಿತ್ರೋದ್ಯಮ ಈ ಪೂಜೆಯಲ್ಲಿ ಭಾಗಿಯಾಗುತ್ತಿದೆ. ಸುಮಾರು 8 ಮಂದಿ ವಿಶೇಷ ಪುರೋಹಿತರ ತಂಡ ಈ ವಿಶೇಷ ಪೂಜೆಯನ್ನು ನಡೆಸಿಕೊಡುವುದಕ್ಕೆ ಭಾಗಿಯಾಗಿದ್ದಾರೆ.

ಇದನ್ನೂ ಓದಿ: ದರ್ಶನ್​ಗಾಗಿ ಕನ್ನಡ ಇಂಡಸ್ಟ್ರಿ ಹೋಮ ಮಾಡಿಸ್ತಿದೆಯಾ..? ಅನುಮಾನಗಳಿಗೆ ನಿರ್ಮಾಪಕ ರಾಕ್​ಲೈನ್ ಸ್ಪಷ್ಟನೆ

ದೊಡ್ಡಣ್ಣ ಹಾಗೂ ಅವರ ಪತ್ನಿ ಈ ವಿಶೇಷ ಪೂಜೆಯನ್ನು ಹಮ್ಮಿಕೊಳ್ಳಲಾಗಿದೆ. ಉಡುಪಿಯ ಖ್ಯಾತ ಜ್ಯೋತಿಷಿ ಪ್ರಕಾಶ್ ಅಣ್ಣಮ್ಮಯ್ಯ ನೇತೃತ್ವದಲ್ಲಿ ಹೋಮ ಹವನಗಳು ನಡೆಯುತ್ತಿವೆ. ಅದ್ಯಾವಾಗ ಕಲಾವಿದರ ಸಂಘದಲ್ಲಿ ಹೋಮ ಅನ್ನೋ ವಿಚಾರ ಹೊರಬೀಳ್ತಿದ್ದಂತೆ ಹಲವು ಊಹಾ ಪೋಹಗಳು ಎದ್ದಿದ್ದವು. ಈ ಪೂಜೆಯನ್ನ ಪರಪ್ಪನ ಅಗ್ರಹಾರದಲ್ಲಿರೋ ನಟ ದರ್ಶನ್​ ಅವರಿಗಾಗಿ ಮಾಡಿಸುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು.

ಇದರ ಮಧ್ಯೆ ದರ್ಶನ್ ಉಳಿಸಲು ‘ಹೋಮ’ ಮಾಡಿದ್ರೆ ತಪ್ಪೇನು ಅಂತ ಹಿರಿಯ ನಟಿ ಗಿರಿಜಾ ಲೋಕೇಶ್ ನೀಡಿದ್ದಾರೆ. ಈ ಬಗ್ಗೆ ನ್ಯೂಸ್​ ಫಸ್ಟ್​ನೊಂದಿಗೆ ಮಾತಾಡಿದ ಅವರು, ದರ್ಶನ್​ಗಾಗಿ ಹೋಮ ಮಾಡಿದ್ರೆ ತಪ್ಪೇನು? ಈಗ ದರ್ಶನ್ ಮೇಲೆ ಆರೋಪ ಬಂದಿದೆ ಅಂತ ಆತನನ್ನು ದೂರ ತಳ್ಳೋದು ತಪ್ಪು. ಆಳಿಗೊಂದು ಕಲ್ಲು ಹೊಡೆಯೋದು ಸರಿಯಲ್ಲ. ಇಡೀ ಸಮಗ್ರ ಇಂಡಸ್ಟ್ರಿ ಒಳಿತಿಗೆ ಮಾಡ್ತಿರೋ ಹೋಮ ಇದು ಎಂದು ಹೇಳಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Load More