ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕಿಯಾಗಿದ್ದ ದೀಪ
ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ದೀಪ
ಚನ್ನರಾಯಪಟ್ಟಣ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ
ಹಾಸನ: ನೇಣು ಬಿಗಿದುಕೊಂಡು ಅತಿಥಿ ಉಪನ್ಯಾಸಕಿ ಆತ್ಮಹತ್ಯೆ ಮಾಡಿಕೊಂಡಿರೋ ಘಟನೆ ಚನ್ನರಾಯಪಟ್ಟಣದ ಗಾಯಿತ್ರಿ ಬಡಾವಣೆಯಲ್ಲಿ ನಡೆದಿದೆ. ದೀಪಾ (34) ಆತ್ಮಹತ್ಯೆಗೆ ಶರಣಾದ ಅತಿಥಿ ಉಪನ್ಯಾಸಕಿ.
ಇದನ್ನೂ ಓದಿ: ಮಗುವಿನ ಆಗಮನಕ್ಕೂ ಮುನ್ನ ಬಾಲಿಗೆ ಹಾರಿದ ಮಿಲನಾ ನಾಗರಾಜ್ ದಂಪತಿ; ಫ್ಯಾನ್ಸ್ಗಳ ಸಲಹೆ ಏನು?
ಸೋಮಶೇಖರ್ ಹಾಗೂ ಭಾಗ್ಯ ದಂಪತಿ ಪುತ್ರಿಯಾಗಿದ್ದ ಮೃತ ದೀಪ. ಚನ್ನರಾಯಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕಿಯಾಗಿದ್ದ ಮೃತ ದೀಪ. ಮನೆಯಲ್ಲಿಯೇ ನೇಣುಬಿಗಿದುಕೊಂಡು ದೀಪ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಆದರೆ ಈ ದೀಪಾ ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಮಗಳನ್ನು ಕಳೆದುಕೊಂಡ ದುಃಖದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಆದರೆ ಮೃತ ಉಪನ್ಯಾಸಕಿ ದೀಪಗೆ ಇನ್ನೂ ಮದುವೆ ಆಗಿರಲಿಲ್ಲ. ಈ ವಿಷಯ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಚನ್ನರಾಯಪಟ್ಟಣ ನಗರ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕಿಯಾಗಿದ್ದ ದೀಪ
ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ದೀಪ
ಚನ್ನರಾಯಪಟ್ಟಣ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ
ಹಾಸನ: ನೇಣು ಬಿಗಿದುಕೊಂಡು ಅತಿಥಿ ಉಪನ್ಯಾಸಕಿ ಆತ್ಮಹತ್ಯೆ ಮಾಡಿಕೊಂಡಿರೋ ಘಟನೆ ಚನ್ನರಾಯಪಟ್ಟಣದ ಗಾಯಿತ್ರಿ ಬಡಾವಣೆಯಲ್ಲಿ ನಡೆದಿದೆ. ದೀಪಾ (34) ಆತ್ಮಹತ್ಯೆಗೆ ಶರಣಾದ ಅತಿಥಿ ಉಪನ್ಯಾಸಕಿ.
ಇದನ್ನೂ ಓದಿ: ಮಗುವಿನ ಆಗಮನಕ್ಕೂ ಮುನ್ನ ಬಾಲಿಗೆ ಹಾರಿದ ಮಿಲನಾ ನಾಗರಾಜ್ ದಂಪತಿ; ಫ್ಯಾನ್ಸ್ಗಳ ಸಲಹೆ ಏನು?
ಸೋಮಶೇಖರ್ ಹಾಗೂ ಭಾಗ್ಯ ದಂಪತಿ ಪುತ್ರಿಯಾಗಿದ್ದ ಮೃತ ದೀಪ. ಚನ್ನರಾಯಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕಿಯಾಗಿದ್ದ ಮೃತ ದೀಪ. ಮನೆಯಲ್ಲಿಯೇ ನೇಣುಬಿಗಿದುಕೊಂಡು ದೀಪ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಆದರೆ ಈ ದೀಪಾ ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಮಗಳನ್ನು ಕಳೆದುಕೊಂಡ ದುಃಖದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಆದರೆ ಮೃತ ಉಪನ್ಯಾಸಕಿ ದೀಪಗೆ ಇನ್ನೂ ಮದುವೆ ಆಗಿರಲಿಲ್ಲ. ಈ ವಿಷಯ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಚನ್ನರಾಯಪಟ್ಟಣ ನಗರ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ