ರಾಮನಗರದಿಂದ ಬಿಡದಿಯ ಕಡೆ ಹೋಗುತ್ತಿದ್ದ ತಾತ-ಮೊಮ್ಮಗ
ತಾಲೂಕಿನ ಬಸವನಪುರ ಗೇಟ್ ಬಳಿ ನಡೆದ ಭೀಕರ ಅಪಘಾತ
ಸ್ಥಳಕ್ಕೆ ರಾಮನಗರ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ
ರಾಮನಗರ: ಟಿವಿಎಸ್ಗೆ ಟಿಪ್ಪರ್ ಲಾರಿ ಡಿಕ್ಕಿ ಹೊಡೆದು ಸ್ಥಳದಲ್ಲೇ ತಾತಾ ಮೊಮ್ಮಗ ಮೃತಪಟ್ಟಿರೋ ಘಟನೆ ತಾಲೂಕಿನ ಬಸವನಪುರ ಗೇಟ್ ಬಳಿ ನಡೆದಿದೆ. ಕನಕಪುರ ಮೂಲದ ಯಶಸ್ಸ್ (10) ಚಿಕ್ಕಣ್ಣ (55) ಮೃತ ದುರ್ದೈವಿಗಳು.
ಇದನ್ನೂ ಓದಿ: Rain Alert: ಸಿಲಿಕಾನ್ ಸಿಟಿ ಜನರೇ ಎಚ್ಚರ.. ಹವಾಮಾನ ಇಲಾಖೆ ಕೊಟ್ಟ ಮುನ್ಸೂಚನೆ ಏನು?
ರಾಮನಗರದಿಂದ ಬಿಡದಿಯ ಮಗನ ಮನೆಗೆ ಮೊಮ್ಮಗನ ಕರೆದುಕೊಂಡು ಹೋಗುವಾಗ ದುರ್ಘಟನೆ ನಡೆದಿದೆ. ಟಿಪರ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ನಿಂದ ತಾತಾ ಕೆಳಗಡೆ ಬಿದಿದ್ದಾರೆ. ಮೊಮ್ಮಗನ ತಲೆ ಮೇಲೆ ಟಿಪರ್ ಲಾರಿಯ ಚಕ್ರ ಹರಿದಿದೆ. ಹೀಗಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಈ ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ರಾಮನಗರ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಜಿಲ್ಲಾಸ್ಪತ್ರೆಗೆ ರವಾನೆ ಮಾಡಿ ರಾಮನಗರ ಸಂಚಾರಿ ಠಾಣೆಯಲ್ಲಿ ಕೇಸ್ ದಾಖಲಿಸಿಕೊಂಡಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ರಾಮನಗರದಿಂದ ಬಿಡದಿಯ ಕಡೆ ಹೋಗುತ್ತಿದ್ದ ತಾತ-ಮೊಮ್ಮಗ
ತಾಲೂಕಿನ ಬಸವನಪುರ ಗೇಟ್ ಬಳಿ ನಡೆದ ಭೀಕರ ಅಪಘಾತ
ಸ್ಥಳಕ್ಕೆ ರಾಮನಗರ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ
ರಾಮನಗರ: ಟಿವಿಎಸ್ಗೆ ಟಿಪ್ಪರ್ ಲಾರಿ ಡಿಕ್ಕಿ ಹೊಡೆದು ಸ್ಥಳದಲ್ಲೇ ತಾತಾ ಮೊಮ್ಮಗ ಮೃತಪಟ್ಟಿರೋ ಘಟನೆ ತಾಲೂಕಿನ ಬಸವನಪುರ ಗೇಟ್ ಬಳಿ ನಡೆದಿದೆ. ಕನಕಪುರ ಮೂಲದ ಯಶಸ್ಸ್ (10) ಚಿಕ್ಕಣ್ಣ (55) ಮೃತ ದುರ್ದೈವಿಗಳು.
ಇದನ್ನೂ ಓದಿ: Rain Alert: ಸಿಲಿಕಾನ್ ಸಿಟಿ ಜನರೇ ಎಚ್ಚರ.. ಹವಾಮಾನ ಇಲಾಖೆ ಕೊಟ್ಟ ಮುನ್ಸೂಚನೆ ಏನು?
ರಾಮನಗರದಿಂದ ಬಿಡದಿಯ ಮಗನ ಮನೆಗೆ ಮೊಮ್ಮಗನ ಕರೆದುಕೊಂಡು ಹೋಗುವಾಗ ದುರ್ಘಟನೆ ನಡೆದಿದೆ. ಟಿಪರ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ನಿಂದ ತಾತಾ ಕೆಳಗಡೆ ಬಿದಿದ್ದಾರೆ. ಮೊಮ್ಮಗನ ತಲೆ ಮೇಲೆ ಟಿಪರ್ ಲಾರಿಯ ಚಕ್ರ ಹರಿದಿದೆ. ಹೀಗಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಈ ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ರಾಮನಗರ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಜಿಲ್ಲಾಸ್ಪತ್ರೆಗೆ ರವಾನೆ ಮಾಡಿ ರಾಮನಗರ ಸಂಚಾರಿ ಠಾಣೆಯಲ್ಲಿ ಕೇಸ್ ದಾಖಲಿಸಿಕೊಂಡಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ