newsfirstkannada.com

ಬೈಕ್​ಗೆ ಲಾರಿ ಡಿಕ್ಕಿ.. ಸ್ಥಳದಲ್ಲೇ ಅಜ್ಜ, ಮೊಮ್ಮಗ ದಾರುಣ ಸಾವು

Share :

Published June 2, 2024 at 8:50am

    ರಾಮನಗರದಿಂದ ಬಿಡದಿಯ ಕಡೆ ಹೋಗುತ್ತಿದ್ದ ತಾತ-ಮೊಮ್ಮಗ

    ತಾಲೂಕಿನ ಬಸವನಪುರ ಗೇಟ್ ಬಳಿ ನಡೆದ ಭೀಕರ ಅಪಘಾತ

    ಸ್ಥಳಕ್ಕೆ ರಾಮನಗರ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ

ರಾಮನಗರ: ಟಿವಿಎಸ್​ಗೆ ಟಿಪ್ಪರ್ ಲಾರಿ ಡಿಕ್ಕಿ ಹೊಡೆದು ಸ್ಥಳದಲ್ಲೇ ತಾತಾ ಮೊಮ್ಮಗ ಮೃತಪಟ್ಟಿರೋ ಘಟನೆ ತಾಲೂಕಿನ ಬಸವನಪುರ ಗೇಟ್ ಬಳಿ ನಡೆದಿದೆ. ಕನಕಪುರ ಮೂಲದ ಯಶಸ್ಸ್ (10) ಚಿಕ್ಕಣ್ಣ (55) ಮೃತ ದುರ್ದೈವಿಗಳು.

ಇದನ್ನೂ ಓದಿ: Rain Alert: ಸಿಲಿಕಾನ್​ ಸಿಟಿ ಜನರೇ ಎಚ್ಚರ.. ಹವಾಮಾನ ಇಲಾಖೆ ಕೊಟ್ಟ ಮುನ್ಸೂಚನೆ ಏನು?

ರಾಮನಗರದಿಂದ ಬಿಡದಿಯ ಮಗನ ಮನೆಗೆ ಮೊಮ್ಮಗನ ಕರೆದುಕೊಂಡು ಹೋಗುವಾಗ ದುರ್ಘಟನೆ ನಡೆದಿದೆ. ಟಿಪರ್​ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ನಿಂದ ತಾತಾ ಕೆಳಗಡೆ ಬಿದಿದ್ದಾರೆ. ಮೊಮ್ಮಗನ ತಲೆ ಮೇಲೆ ಟಿಪರ್ ಲಾರಿ‌ಯ ಚಕ್ರ ಹರಿದಿದೆ. ಹೀಗಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಈ ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ರಾಮನಗರ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಜಿಲ್ಲಾಸ್ಪತ್ರೆಗೆ ರವಾನೆ ಮಾಡಿ ರಾಮನಗರ ಸಂಚಾರಿ ಠಾಣೆಯಲ್ಲಿ ಕೇಸ್​ ದಾಖಲಿಸಿಕೊಂಡಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಬೈಕ್​ಗೆ ಲಾರಿ ಡಿಕ್ಕಿ.. ಸ್ಥಳದಲ್ಲೇ ಅಜ್ಜ, ಮೊಮ್ಮಗ ದಾರುಣ ಸಾವು

https://newsfirstlive.com/wp-content/uploads/2024/06/accident6.jpg

    ರಾಮನಗರದಿಂದ ಬಿಡದಿಯ ಕಡೆ ಹೋಗುತ್ತಿದ್ದ ತಾತ-ಮೊಮ್ಮಗ

    ತಾಲೂಕಿನ ಬಸವನಪುರ ಗೇಟ್ ಬಳಿ ನಡೆದ ಭೀಕರ ಅಪಘಾತ

    ಸ್ಥಳಕ್ಕೆ ರಾಮನಗರ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ

ರಾಮನಗರ: ಟಿವಿಎಸ್​ಗೆ ಟಿಪ್ಪರ್ ಲಾರಿ ಡಿಕ್ಕಿ ಹೊಡೆದು ಸ್ಥಳದಲ್ಲೇ ತಾತಾ ಮೊಮ್ಮಗ ಮೃತಪಟ್ಟಿರೋ ಘಟನೆ ತಾಲೂಕಿನ ಬಸವನಪುರ ಗೇಟ್ ಬಳಿ ನಡೆದಿದೆ. ಕನಕಪುರ ಮೂಲದ ಯಶಸ್ಸ್ (10) ಚಿಕ್ಕಣ್ಣ (55) ಮೃತ ದುರ್ದೈವಿಗಳು.

ಇದನ್ನೂ ಓದಿ: Rain Alert: ಸಿಲಿಕಾನ್​ ಸಿಟಿ ಜನರೇ ಎಚ್ಚರ.. ಹವಾಮಾನ ಇಲಾಖೆ ಕೊಟ್ಟ ಮುನ್ಸೂಚನೆ ಏನು?

ರಾಮನಗರದಿಂದ ಬಿಡದಿಯ ಮಗನ ಮನೆಗೆ ಮೊಮ್ಮಗನ ಕರೆದುಕೊಂಡು ಹೋಗುವಾಗ ದುರ್ಘಟನೆ ನಡೆದಿದೆ. ಟಿಪರ್​ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ನಿಂದ ತಾತಾ ಕೆಳಗಡೆ ಬಿದಿದ್ದಾರೆ. ಮೊಮ್ಮಗನ ತಲೆ ಮೇಲೆ ಟಿಪರ್ ಲಾರಿ‌ಯ ಚಕ್ರ ಹರಿದಿದೆ. ಹೀಗಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಈ ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ರಾಮನಗರ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಜಿಲ್ಲಾಸ್ಪತ್ರೆಗೆ ರವಾನೆ ಮಾಡಿ ರಾಮನಗರ ಸಂಚಾರಿ ಠಾಣೆಯಲ್ಲಿ ಕೇಸ್​ ದಾಖಲಿಸಿಕೊಂಡಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Load More