newsfirstkannada.com

ಕಾಂಗ್ರೆಸ್​​ ಮುಖಂಡನಿಂದ ಕಿರುಕುಳ; ಡೆತ್​ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ವೈದ್ಯ ಶಶಿಧರ್ ಹಟ್ಟಿ

Share :

Published February 13, 2024 at 9:09am

    ಕಾಂಗ್ರೆಸ್ ಮುಖಂಡ ವೈದ್ಯ ಶಶಿಧರ್ ಹಟ್ಟಿ ಆತ್ಮಹತ್ಯೆ

    ಮನೆಯಲ್ಲಿ ನೇಣು ಬಿಗಿದುಕೊಂಡ ಕಾಂಗ್ರೆಸ್ ಮುಖಂಡ

    ಮರಳು ದಂಧೆಕೋರ ಎಂದು ಹೆಸರು ಬರೆದಿಟ್ಟು ಆತ್ಮಹತ್ಯೆ

ಗದಗ: ಕಾಂಗ್ರೆಸ್ ಮುಖಂಡ, ವೈದ್ಯ ಶಶಿಧರ್ ಹಟ್ಟಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಗದಗ ಜಿಲ್ಲೆಯ ರೋಣ ತಾಲೂಕಿನ ಹಿರೇಹಾಳ ಗ್ರಾಮದಲ್ಲಿ ನಡೆದಿದೆ. ಡೆತ್ ನೋಟ್ ಬರೆದಿಟ್ಟು ಸೂಸೈಡ್​ ಮಾಡಿದ್ದಾರೆ.

ನಿನ್ನೆ ರಾತ್ರಿ ಮನೆಯಲ್ಲಿ ಲುಂಗಿಯಿಂದ ನೇಣು ಬಿಗಿದುಕೊಂಡು ವೈದ್ಯ ಶಶಿಧರ್ ಹಟ್ಟಿ ಆತ್ಮಹತ್ಯೆ ಮಾಡಿದ್ದಾರೆ. ಮರಳು ದಂಧೆಕೋರ, ಕಾಂಗ್ರೆಸ್ ಮುಖಂಡ ಶರಣಗೌಡ ಪಾಟೀಲ್ ಹೆಸರು ಬರೆದಿಟ್ಟು ಆತ್ಮಹತ್ಯೆ ಮಾಡಿದ್ದಾರೆ.

ವೈದ್ಯ ಶಶಿಧರ್ ಹಟ್ಟಿ

ಮರಳು ದಂಧೆಯಲ್ಲಿ ಮೂವರು ಭಾಗಿಯಾಗಿರುವ ಶಂಕೆ. ಎಲ್ಲಾ ಲೆಕ್ಕಕೊಟ್ರು ಪದೇ ಪದೇ ಶರಣಗೌಡ ಕಿರುಕುಳ ನೀಡುತ್ತಿದ್ದರು. ಹೀಗಾಗಿ ಮನನೊಂದು ಆತ್ಮಹತ್ಯೆ ಮಾಡುತ್ತಿದ್ದೇನೆ ಎಂದು ಪತ್ರದಲ್ಲಿ ವೈದ್ಯ ಶಶಿಧರ್ ಹಟ್ಟಿ ಉಲ್ಲೇಖಿಸಿದ್ದಾರೆ.

ಉಸ್ತುವಾರಿ ಸಚಿವ ಎಚ್ ಕೆ ಪಾಟೀಲ್ರಿಗೆ ಹೇಳಿ ಶರಣಗೌಡಗೆ ಕಠಿಣ ಶಿಕ್ಷೆ ಕೊಡಿಸಿ ಅಂತ ಪತ್ರದಲ್ಲಿ ಉಲ್ಲೇಖಿಸಿ ಸೂಸೈಡ್​ ಮಾಡಿಕೊಂಡಿದ್ದಾರೆ. ಸ್ಥಳಕ್ಕೆ ರೋಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಕಾಂಗ್ರೆಸ್​​ ಮುಖಂಡನಿಂದ ಕಿರುಕುಳ; ಡೆತ್​ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ವೈದ್ಯ ಶಶಿಧರ್ ಹಟ್ಟಿ

https://newsfirstlive.com/wp-content/uploads/2024/02/Shashidar-hatti.jpg

    ಕಾಂಗ್ರೆಸ್ ಮುಖಂಡ ವೈದ್ಯ ಶಶಿಧರ್ ಹಟ್ಟಿ ಆತ್ಮಹತ್ಯೆ

    ಮನೆಯಲ್ಲಿ ನೇಣು ಬಿಗಿದುಕೊಂಡ ಕಾಂಗ್ರೆಸ್ ಮುಖಂಡ

    ಮರಳು ದಂಧೆಕೋರ ಎಂದು ಹೆಸರು ಬರೆದಿಟ್ಟು ಆತ್ಮಹತ್ಯೆ

ಗದಗ: ಕಾಂಗ್ರೆಸ್ ಮುಖಂಡ, ವೈದ್ಯ ಶಶಿಧರ್ ಹಟ್ಟಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಗದಗ ಜಿಲ್ಲೆಯ ರೋಣ ತಾಲೂಕಿನ ಹಿರೇಹಾಳ ಗ್ರಾಮದಲ್ಲಿ ನಡೆದಿದೆ. ಡೆತ್ ನೋಟ್ ಬರೆದಿಟ್ಟು ಸೂಸೈಡ್​ ಮಾಡಿದ್ದಾರೆ.

ನಿನ್ನೆ ರಾತ್ರಿ ಮನೆಯಲ್ಲಿ ಲುಂಗಿಯಿಂದ ನೇಣು ಬಿಗಿದುಕೊಂಡು ವೈದ್ಯ ಶಶಿಧರ್ ಹಟ್ಟಿ ಆತ್ಮಹತ್ಯೆ ಮಾಡಿದ್ದಾರೆ. ಮರಳು ದಂಧೆಕೋರ, ಕಾಂಗ್ರೆಸ್ ಮುಖಂಡ ಶರಣಗೌಡ ಪಾಟೀಲ್ ಹೆಸರು ಬರೆದಿಟ್ಟು ಆತ್ಮಹತ್ಯೆ ಮಾಡಿದ್ದಾರೆ.

ವೈದ್ಯ ಶಶಿಧರ್ ಹಟ್ಟಿ

ಮರಳು ದಂಧೆಯಲ್ಲಿ ಮೂವರು ಭಾಗಿಯಾಗಿರುವ ಶಂಕೆ. ಎಲ್ಲಾ ಲೆಕ್ಕಕೊಟ್ರು ಪದೇ ಪದೇ ಶರಣಗೌಡ ಕಿರುಕುಳ ನೀಡುತ್ತಿದ್ದರು. ಹೀಗಾಗಿ ಮನನೊಂದು ಆತ್ಮಹತ್ಯೆ ಮಾಡುತ್ತಿದ್ದೇನೆ ಎಂದು ಪತ್ರದಲ್ಲಿ ವೈದ್ಯ ಶಶಿಧರ್ ಹಟ್ಟಿ ಉಲ್ಲೇಖಿಸಿದ್ದಾರೆ.

ಉಸ್ತುವಾರಿ ಸಚಿವ ಎಚ್ ಕೆ ಪಾಟೀಲ್ರಿಗೆ ಹೇಳಿ ಶರಣಗೌಡಗೆ ಕಠಿಣ ಶಿಕ್ಷೆ ಕೊಡಿಸಿ ಅಂತ ಪತ್ರದಲ್ಲಿ ಉಲ್ಲೇಖಿಸಿ ಸೂಸೈಡ್​ ಮಾಡಿಕೊಂಡಿದ್ದಾರೆ. ಸ್ಥಳಕ್ಕೆ ರೋಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Load More