ಕಿಡ್ನಾಪ್ ಕೇಸ್ನಲ್ಲಿ ಭವಾನಿ ಕರೆದರು ಅಂತ ಹೇಳಿ ಕಿಡ್ನಾಪ್ ಆರೋಪ
ಪ್ರಕರಣ ಸಂಬಂಧ ತೀವ್ರ ತನಿಖೆ ನಡೆಸ್ತಿರೋ ಎಸ್ಐಟಿ ಅಧಿಕಾರಿಗಳು
ಈಗಾಗಲೇ ಕೇಸ್ ಸಂಬಂಧ ಭವಾನಿಗೆ ನೋಟಿಸ್ ನೀಡಿರೋ ಎಸ್ಐಟಿ
ಬೆಂಗಳೂರು: ಹಾಸನ ಅಶ್ಲೀಲ ವಿಡಿಯೋ ಹಾಗೂ ಕಿಡ್ನಾಪ್ ಕೇಸ್ಗೆ ಸಂಬಂಧಿಸಿದಂತೆ ಎಸ್ಐಟಿ ಬಳಿ ಇರುವ ಸಂತ್ರಸ್ತೆಯರು ಭವಾನಿ ರೇವಣ್ಣರ ಹೆಸರನ್ನು ಉಲ್ಲೇಖ ಮಾಡಿದ್ದಾರೆ. ಇದರಿಂದ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ಹಿರಿಯ ಸೊಸೆ ಭವಾನಿ ರೇವಣ್ಣಗೂ ಸಂಕಷ್ಟ ಕಾದಿದೆಯಾ ಎನ್ನುವ ಪ್ರಶ್ನೆ ಮೂಡಿದೆ.
ಒಂದು ಲೈಂಗಿಕ ಕಿರುಕುಳ ಆರೋಪ ಮತ್ತೊಂದು ಕಿಡ್ನಾಪ್ ಕೇಸ್ಗೆ ಸಂಬಂಧಿಸಿದಂತೆ ಹೊಳೆನರಸೀಪುರ ಶಾಸಕ ಹೆಚ್.ಡಿ ರೇವಣ್ಣ ಮತ್ತು ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಸಾಲು ಸಾಲು ಆರೋಪಗಳು ಮಾಡಲಾಗಿದೆ. ಸದ್ಯಕ್ಕೆ ಎಸ್ಐಟಿ ಬಳಿ ಇರುವ ಸಂತ್ರಸ್ತೆಯರು 2 ಕೇಸ್ನಲ್ಲಿ ಭವಾನಿ ಹೆಸರನ್ನು ಉಲ್ಲೇಖಿಸಿದ್ದಾರೆ. ಇದರಿಂದ ಮಗನ ಕೇಸ್ನಿಂದ ತಾಯಿಗೆ ಸಂಕಷ್ಟ ಎದುರಾಗುತ್ತಾ ಎಂದು ಕಾದು ನೋಡಬೇಕಿದೆ.
ಇದನ್ನೂ ಓದಿ: ಹಿರಿಯ ಅಧಿಕಾರಿಗಳ ಗುಪ್ತ ಸಭೆ; ಪ್ರಜ್ವಲ್ ರೇವಣ್ಣ ಕರೆತರಲು ವಿದೇಶಕ್ಕೆ ಹಾರಲಿರುವ ಅಧಿಕಾರಿಗಳು
ಭವಾನಿಗೂ ಸಂಕಷ್ಟನಾ?
ಎರಡು ಕೇಸ್ಗೆ ಸಂಬಂಧಿಸಿದಂತೆ ಭವಾನಿಯವರು ಕರೆದರು ಎಂದು ಹೇಳಿ ಕಿಡ್ನಾಪ್ ಆರೋಪವಿದೆ. ಹೀಗಾಗಿ ಕಿಡ್ನಾಪ್ ಕೇಸ್ನಲ್ಲಿ ಭವಾನಿಗೆ ಕಾನೂನು ಸಂಕಷ್ಟ ಸಾಧ್ಯತೆ ಇರಬಹುದು. ಈ ಪ್ರಕರಣ ಸಂಬಂಧ ಎಸ್ಐಟಿ ಅಧಿಕಾರಿಗಳು ತೀವ್ರ ತನಿಖೆ ನಡೆಸ್ತಿದ್ದಾರೆ. ಈಗಾಗಲೇ ಕೇಸ್ ಸಂಬಂಧ ಭವಾನಿ ಅವರಿಗೆ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ. ಸದ್ಯ ಎರಡೂ ಪ್ರಕರಣ ಸಂಬಂಧ ತೀವ್ರ ತನಿಖೆ ನಡೆಸ್ತಿದ್ದು ಈ ವೇಳೆ ಭವಾನಿ ವಿರುದ್ಧ ಎವಿಡೆನ್ಸ್ ಸಿಕ್ಕರೆ ಅವರಿಗೂ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಕಿಡ್ನಾಪ್ ಕೇಸ್ನಲ್ಲಿ ಭವಾನಿ ಕರೆದರು ಅಂತ ಹೇಳಿ ಕಿಡ್ನಾಪ್ ಆರೋಪ
ಪ್ರಕರಣ ಸಂಬಂಧ ತೀವ್ರ ತನಿಖೆ ನಡೆಸ್ತಿರೋ ಎಸ್ಐಟಿ ಅಧಿಕಾರಿಗಳು
ಈಗಾಗಲೇ ಕೇಸ್ ಸಂಬಂಧ ಭವಾನಿಗೆ ನೋಟಿಸ್ ನೀಡಿರೋ ಎಸ್ಐಟಿ
ಬೆಂಗಳೂರು: ಹಾಸನ ಅಶ್ಲೀಲ ವಿಡಿಯೋ ಹಾಗೂ ಕಿಡ್ನಾಪ್ ಕೇಸ್ಗೆ ಸಂಬಂಧಿಸಿದಂತೆ ಎಸ್ಐಟಿ ಬಳಿ ಇರುವ ಸಂತ್ರಸ್ತೆಯರು ಭವಾನಿ ರೇವಣ್ಣರ ಹೆಸರನ್ನು ಉಲ್ಲೇಖ ಮಾಡಿದ್ದಾರೆ. ಇದರಿಂದ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ಹಿರಿಯ ಸೊಸೆ ಭವಾನಿ ರೇವಣ್ಣಗೂ ಸಂಕಷ್ಟ ಕಾದಿದೆಯಾ ಎನ್ನುವ ಪ್ರಶ್ನೆ ಮೂಡಿದೆ.
ಒಂದು ಲೈಂಗಿಕ ಕಿರುಕುಳ ಆರೋಪ ಮತ್ತೊಂದು ಕಿಡ್ನಾಪ್ ಕೇಸ್ಗೆ ಸಂಬಂಧಿಸಿದಂತೆ ಹೊಳೆನರಸೀಪುರ ಶಾಸಕ ಹೆಚ್.ಡಿ ರೇವಣ್ಣ ಮತ್ತು ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಸಾಲು ಸಾಲು ಆರೋಪಗಳು ಮಾಡಲಾಗಿದೆ. ಸದ್ಯಕ್ಕೆ ಎಸ್ಐಟಿ ಬಳಿ ಇರುವ ಸಂತ್ರಸ್ತೆಯರು 2 ಕೇಸ್ನಲ್ಲಿ ಭವಾನಿ ಹೆಸರನ್ನು ಉಲ್ಲೇಖಿಸಿದ್ದಾರೆ. ಇದರಿಂದ ಮಗನ ಕೇಸ್ನಿಂದ ತಾಯಿಗೆ ಸಂಕಷ್ಟ ಎದುರಾಗುತ್ತಾ ಎಂದು ಕಾದು ನೋಡಬೇಕಿದೆ.
ಇದನ್ನೂ ಓದಿ: ಹಿರಿಯ ಅಧಿಕಾರಿಗಳ ಗುಪ್ತ ಸಭೆ; ಪ್ರಜ್ವಲ್ ರೇವಣ್ಣ ಕರೆತರಲು ವಿದೇಶಕ್ಕೆ ಹಾರಲಿರುವ ಅಧಿಕಾರಿಗಳು
ಭವಾನಿಗೂ ಸಂಕಷ್ಟನಾ?
ಎರಡು ಕೇಸ್ಗೆ ಸಂಬಂಧಿಸಿದಂತೆ ಭವಾನಿಯವರು ಕರೆದರು ಎಂದು ಹೇಳಿ ಕಿಡ್ನಾಪ್ ಆರೋಪವಿದೆ. ಹೀಗಾಗಿ ಕಿಡ್ನಾಪ್ ಕೇಸ್ನಲ್ಲಿ ಭವಾನಿಗೆ ಕಾನೂನು ಸಂಕಷ್ಟ ಸಾಧ್ಯತೆ ಇರಬಹುದು. ಈ ಪ್ರಕರಣ ಸಂಬಂಧ ಎಸ್ಐಟಿ ಅಧಿಕಾರಿಗಳು ತೀವ್ರ ತನಿಖೆ ನಡೆಸ್ತಿದ್ದಾರೆ. ಈಗಾಗಲೇ ಕೇಸ್ ಸಂಬಂಧ ಭವಾನಿ ಅವರಿಗೆ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ. ಸದ್ಯ ಎರಡೂ ಪ್ರಕರಣ ಸಂಬಂಧ ತೀವ್ರ ತನಿಖೆ ನಡೆಸ್ತಿದ್ದು ಈ ವೇಳೆ ಭವಾನಿ ವಿರುದ್ಧ ಎವಿಡೆನ್ಸ್ ಸಿಕ್ಕರೆ ಅವರಿಗೂ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ