ಸರ್ಕಾರಿ ಬಸ್ಗಳಲ್ಲಿ ಮಹಿಳೆಯರು ಉಚಿತ ಪ್ರಯಾಣ
ಶಕ್ತಿ ಯೋಜನೆಯಿಂದ ಆಟೋ, ಖಾಸಗಿ ಬಸ್ಗೆ ಲಾಸ್
ರಾಜ್ಯ ಸರ್ಕಾರದ ವಿರುದ್ಧ ಹೆಚ್ಡಿಕೆ ಭಾರೀ ಆಕ್ರೋಶ..!
ಬೆಂಗಳೂರು: ಶಕ್ತಿ ಯೋಜನೆಯಿಂದ ಖಾಸಗಿ ಬಸ್ ಮಾಲೀಕರು, ಆಟೋ ಚಾಲಕರಿಗೆ ಭಾರೀ ತೊಂದರೆ ಆಗುತ್ತಿದೆ ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಇಂದು ವಿಧಾನಸಭೆ ಕಲಾಪದಲ್ಲಿ ಮಾತಾಡಿದ ಹೆಚ್.ಡಿ ಕುಮಾರಸ್ವಾಮಿ, ಶಕ್ತಿ ಯೋಜನೆ ಅಡಿಯಲ್ಲಿ ಸರ್ಕಾರಿ ಬಸ್ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ವ್ಯವಸ್ಥೆ ಕಲ್ಪಿಸಿದ್ದೀರಿ. ಇದರ ಬಗ್ಗೆ ನಮಗೇನು ತಕಾರರು ಇಲ್ಲ. ಆದರೆ, ಇದರಿಂದ ನಷ್ಟ ಅನುಭವಿಸುತ್ತಿರೋ ಖಾಸಗಿ ಬಸ್ ಮಾಲೀಕರು, ಆಟೋ ಚಾಲಕರು ಏನು ಮಾಡಬೇಕು? ನಾವು ಇವರ ಬಗ್ಗೆಯೂ ಯೋಚಿಸಬೇಕು ಎಂದರು.
ಕಳೆದ ಜೂನ್ ತಿಂಗಳಿನಿಂದಲೇ ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಶಕ್ತಿ ಯೋಜನೆ ಜಾರಿ ಮಾಡಿದೆ. ಈ ಸ್ಕೀಮ್ ಅಡಿಯಲ್ಲಿ ರಾಜ್ಯದ ಎಲ್ಲಾ ಮಹಿಳೆಯರಿಗೂ ಸರ್ಕಾರಿ ಬಸ್ನಲ್ಲಿ ಫುಲ್ ಫ್ರೀ. ಇಡೀ ರಾಜ್ಯದಲ್ಲಿ ಮಹಿಳೆಯರು ಎಲ್ಲಿಂದ ಎಲ್ಲಿಗೆ? ಬೇಕಾದರೂ ಹೋಗಬಹುದು. ರಾಜ್ಯ ಸರ್ಕಾರದ ಈ ಮಹತ್ವದ ಯೋಜನೆಗೆ ಮಹಿಳೆಯರಿಂದಲೂ ಅದ್ಭುತ ಸ್ಪಂದನೆ ಸಿಗುತ್ತಿದೆ.
ಸರ್ಕಾರದ ವಿರುದ್ಧ ಆಟೋ, ಖಾಸಗಿ ಬಸ್ ಮಾಲೀಕರು ಆಕ್ರೋಶ
ಇನ್ನೊಂದೆಡೆ ಸರ್ಕಾರಿ ಬಸ್ನಲ್ಲಿ ಮಹಿಳೆಯರಿಗೂ ಫ್ರೀ ಎಂದು ಘೋಷಿಸಿದ ಬೆನ್ನಲ್ಲೇ ಸರ್ಕಾರದ ವಿರುದ್ಧ ಆಟೋ ಚಾಲಕರು, ಖಾಸಗಿ ಬಸ್ ಮಾಲೀಕರು ಬೀದಿಗೆ ಇಳಿದಿದ್ದಾರೆ. ಈಗ ಇವರ ಪರವಾಗಿ ಹೆಚ್.ಡಿ ಕುಮಾರಸ್ವಾಮಿ ವಿಧಾನಸಭಾ ಕಲಾಪದಲ್ಲಿ ಧನಿ ಎತ್ತಿದರು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಸರ್ಕಾರಿ ಬಸ್ಗಳಲ್ಲಿ ಮಹಿಳೆಯರು ಉಚಿತ ಪ್ರಯಾಣ
ಶಕ್ತಿ ಯೋಜನೆಯಿಂದ ಆಟೋ, ಖಾಸಗಿ ಬಸ್ಗೆ ಲಾಸ್
ರಾಜ್ಯ ಸರ್ಕಾರದ ವಿರುದ್ಧ ಹೆಚ್ಡಿಕೆ ಭಾರೀ ಆಕ್ರೋಶ..!
ಬೆಂಗಳೂರು: ಶಕ್ತಿ ಯೋಜನೆಯಿಂದ ಖಾಸಗಿ ಬಸ್ ಮಾಲೀಕರು, ಆಟೋ ಚಾಲಕರಿಗೆ ಭಾರೀ ತೊಂದರೆ ಆಗುತ್ತಿದೆ ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಇಂದು ವಿಧಾನಸಭೆ ಕಲಾಪದಲ್ಲಿ ಮಾತಾಡಿದ ಹೆಚ್.ಡಿ ಕುಮಾರಸ್ವಾಮಿ, ಶಕ್ತಿ ಯೋಜನೆ ಅಡಿಯಲ್ಲಿ ಸರ್ಕಾರಿ ಬಸ್ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ವ್ಯವಸ್ಥೆ ಕಲ್ಪಿಸಿದ್ದೀರಿ. ಇದರ ಬಗ್ಗೆ ನಮಗೇನು ತಕಾರರು ಇಲ್ಲ. ಆದರೆ, ಇದರಿಂದ ನಷ್ಟ ಅನುಭವಿಸುತ್ತಿರೋ ಖಾಸಗಿ ಬಸ್ ಮಾಲೀಕರು, ಆಟೋ ಚಾಲಕರು ಏನು ಮಾಡಬೇಕು? ನಾವು ಇವರ ಬಗ್ಗೆಯೂ ಯೋಚಿಸಬೇಕು ಎಂದರು.
ಕಳೆದ ಜೂನ್ ತಿಂಗಳಿನಿಂದಲೇ ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಶಕ್ತಿ ಯೋಜನೆ ಜಾರಿ ಮಾಡಿದೆ. ಈ ಸ್ಕೀಮ್ ಅಡಿಯಲ್ಲಿ ರಾಜ್ಯದ ಎಲ್ಲಾ ಮಹಿಳೆಯರಿಗೂ ಸರ್ಕಾರಿ ಬಸ್ನಲ್ಲಿ ಫುಲ್ ಫ್ರೀ. ಇಡೀ ರಾಜ್ಯದಲ್ಲಿ ಮಹಿಳೆಯರು ಎಲ್ಲಿಂದ ಎಲ್ಲಿಗೆ? ಬೇಕಾದರೂ ಹೋಗಬಹುದು. ರಾಜ್ಯ ಸರ್ಕಾರದ ಈ ಮಹತ್ವದ ಯೋಜನೆಗೆ ಮಹಿಳೆಯರಿಂದಲೂ ಅದ್ಭುತ ಸ್ಪಂದನೆ ಸಿಗುತ್ತಿದೆ.
ಸರ್ಕಾರದ ವಿರುದ್ಧ ಆಟೋ, ಖಾಸಗಿ ಬಸ್ ಮಾಲೀಕರು ಆಕ್ರೋಶ
ಇನ್ನೊಂದೆಡೆ ಸರ್ಕಾರಿ ಬಸ್ನಲ್ಲಿ ಮಹಿಳೆಯರಿಗೂ ಫ್ರೀ ಎಂದು ಘೋಷಿಸಿದ ಬೆನ್ನಲ್ಲೇ ಸರ್ಕಾರದ ವಿರುದ್ಧ ಆಟೋ ಚಾಲಕರು, ಖಾಸಗಿ ಬಸ್ ಮಾಲೀಕರು ಬೀದಿಗೆ ಇಳಿದಿದ್ದಾರೆ. ಈಗ ಇವರ ಪರವಾಗಿ ಹೆಚ್.ಡಿ ಕುಮಾರಸ್ವಾಮಿ ವಿಧಾನಸಭಾ ಕಲಾಪದಲ್ಲಿ ಧನಿ ಎತ್ತಿದರು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ