newsfirstkannada.com

ಮಂಡ್ಯದಲ್ಲಿ ಮೈತ್ರಿ ಅಭ್ಯರ್ಥಿ ಸಿಎಸ್ ಪುಟ್ಟರಾಜು ಅಲ್ಲವೇ ಅಲ್ಲ- ದೊಡ್ಡ ಸುಳಿವು ಕೊಟ್ಟ ಕುಮಾರಸ್ವಾಮಿ

Share :

Published March 15, 2024 at 5:07pm

    ಮಂಡ್ಯದಿಂದ ಕಣಕ್ಕೆ ಇಳಿಯೋದು ನಿಖಿಲ್​​ ಅಥವಾ ಕುಮಾರಸ್ವಾಮಿನಾ?

    ಕಾರ್ಯಕರ್ತರಿಗೆ ಕುಮಾರಸ್ವಾಮಿ ಹೇಳಿದ ಕಿವಿ ಮಾತು ಏನು ಗೊತ್ತಾ?

    ನಿಮ್ಮ ಭಾವನೆಗಳಿಗೆ ನಿರಾಸೆಯಾಗಲ್ಲ ಎಂದಿದ್ದೇಕೆ ಕುಮಾರಸ್ವಾಮಿ?

ಮಂಡ್ಯ ಲೋಕಸಭೆ ಕ್ಷೇತ್ರದಿಂದ ನಿಖಿಲ್ ಕುಮಾರಸ್ವಾಮಿ ಅವರನ್ನೇ ಕಣಕ್ಕೆ ಇಳಿಸಬೇಕು ಎಂಬ ಆಗ್ರಹ ಜೋರಾಗಿದೆ. ಈ ಹಿನ್ನೆಲೆಯಲ್ಲಿ ಇವತ್ತು ನಡೆದ ಸಭೆಯಲ್ಲಿ ಜೆಡಿಎಸ್​ನ ಅಭ್ಯರ್ಥಿ ಹೆಸರು ಪ್ರಕಟವಾಗಿಲ್ಲ. ಮಾರ್ಚ್​ 25 ರಂದು ಘೋಷಣೆ ಮಾಡೋದಾಗಿ ಕುಮಾರಸ್ವಾಮಿ ತಿಳಿಸಿದ್ದಾರೆ.

ಕುಮಾರಸ್ವಾಮಿ ಹೇಳಿದ್ದೇನು..?
ನಿಮ್ಮ (ಜೆಡಿಎಸ್​ ಕಾರ್ಯಕರ್ತರು) ಆಸೆಗೆ ನಾವು ಭಂಗ ತರಲ್ಲ. ನಿಖಿಲ್ ಕುಮಾರಸ್ವಾಮಿ ಅವರಿಗೂ ಒಂದು ಮಾತು ಹೇಳ್ತೀನಿ. ನಿಮ್ಮ ಭಾವನೆಗಳಿಗೆ ಯಾವುದೇ ಕಾರಣಕ್ಕೂ ನಿರಾಸೆಯಾಗಲ್ಲ. ನಿಮ್ಮ ಆಸೆಯ ಪ್ರಕಾರ ಅದನ್ನು ನೇರವೇರಿಸಿಕೊಳ್ಳುತ್ತೇನೆ. 21ಕ್ಕೆ ನನಗೆ ಅಪರೇಷನ್ ಇದೆ. 25ಕ್ಕೆ ನಾನೇ ಬಂದು ಘೋಷಣೆ ಮಾಡ್ತೀನಿ ಎಂದರು.

ಮಂಡ್ಯ ಅಭ್ಯರ್ಥಿ ನಿಖಿಲ್ ಕನ್ಫಮ್?
ಕುಮಾರಸ್ವಾಮಿ ಮಾತಿನ ಹಿಂದೆ ಮಂಡ್ಯ ಲೋಕಸಭೆ ಕ್ಷೇತ್ರಕ್ಕೆ ನಿಖಿಲ್ ಕುಮಾರಸ್ವಾಮಿಯೇ ಅನ್ನೋದು ದೃಢವಾಗ್ತಿದೆ. ನಿಖಿಲ್ ಅವರನ್ನು ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು  ಒಪ್ಪಿಸುತ್ತೇನೆ ಎಂದು ಪರೋಕ್ಷವಾಗಿ ಹೇಳಿದಂತಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಮಂಡ್ಯದಲ್ಲಿ ಮೈತ್ರಿ ಅಭ್ಯರ್ಥಿ ಸಿಎಸ್ ಪುಟ್ಟರಾಜು ಅಲ್ಲವೇ ಅಲ್ಲ- ದೊಡ್ಡ ಸುಳಿವು ಕೊಟ್ಟ ಕುಮಾರಸ್ವಾಮಿ

https://newsfirstlive.com/wp-content/uploads/2024/03/HDK-2.jpg

    ಮಂಡ್ಯದಿಂದ ಕಣಕ್ಕೆ ಇಳಿಯೋದು ನಿಖಿಲ್​​ ಅಥವಾ ಕುಮಾರಸ್ವಾಮಿನಾ?

    ಕಾರ್ಯಕರ್ತರಿಗೆ ಕುಮಾರಸ್ವಾಮಿ ಹೇಳಿದ ಕಿವಿ ಮಾತು ಏನು ಗೊತ್ತಾ?

    ನಿಮ್ಮ ಭಾವನೆಗಳಿಗೆ ನಿರಾಸೆಯಾಗಲ್ಲ ಎಂದಿದ್ದೇಕೆ ಕುಮಾರಸ್ವಾಮಿ?

ಮಂಡ್ಯ ಲೋಕಸಭೆ ಕ್ಷೇತ್ರದಿಂದ ನಿಖಿಲ್ ಕುಮಾರಸ್ವಾಮಿ ಅವರನ್ನೇ ಕಣಕ್ಕೆ ಇಳಿಸಬೇಕು ಎಂಬ ಆಗ್ರಹ ಜೋರಾಗಿದೆ. ಈ ಹಿನ್ನೆಲೆಯಲ್ಲಿ ಇವತ್ತು ನಡೆದ ಸಭೆಯಲ್ಲಿ ಜೆಡಿಎಸ್​ನ ಅಭ್ಯರ್ಥಿ ಹೆಸರು ಪ್ರಕಟವಾಗಿಲ್ಲ. ಮಾರ್ಚ್​ 25 ರಂದು ಘೋಷಣೆ ಮಾಡೋದಾಗಿ ಕುಮಾರಸ್ವಾಮಿ ತಿಳಿಸಿದ್ದಾರೆ.

ಕುಮಾರಸ್ವಾಮಿ ಹೇಳಿದ್ದೇನು..?
ನಿಮ್ಮ (ಜೆಡಿಎಸ್​ ಕಾರ್ಯಕರ್ತರು) ಆಸೆಗೆ ನಾವು ಭಂಗ ತರಲ್ಲ. ನಿಖಿಲ್ ಕುಮಾರಸ್ವಾಮಿ ಅವರಿಗೂ ಒಂದು ಮಾತು ಹೇಳ್ತೀನಿ. ನಿಮ್ಮ ಭಾವನೆಗಳಿಗೆ ಯಾವುದೇ ಕಾರಣಕ್ಕೂ ನಿರಾಸೆಯಾಗಲ್ಲ. ನಿಮ್ಮ ಆಸೆಯ ಪ್ರಕಾರ ಅದನ್ನು ನೇರವೇರಿಸಿಕೊಳ್ಳುತ್ತೇನೆ. 21ಕ್ಕೆ ನನಗೆ ಅಪರೇಷನ್ ಇದೆ. 25ಕ್ಕೆ ನಾನೇ ಬಂದು ಘೋಷಣೆ ಮಾಡ್ತೀನಿ ಎಂದರು.

ಮಂಡ್ಯ ಅಭ್ಯರ್ಥಿ ನಿಖಿಲ್ ಕನ್ಫಮ್?
ಕುಮಾರಸ್ವಾಮಿ ಮಾತಿನ ಹಿಂದೆ ಮಂಡ್ಯ ಲೋಕಸಭೆ ಕ್ಷೇತ್ರಕ್ಕೆ ನಿಖಿಲ್ ಕುಮಾರಸ್ವಾಮಿಯೇ ಅನ್ನೋದು ದೃಢವಾಗ್ತಿದೆ. ನಿಖಿಲ್ ಅವರನ್ನು ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು  ಒಪ್ಪಿಸುತ್ತೇನೆ ಎಂದು ಪರೋಕ್ಷವಾಗಿ ಹೇಳಿದಂತಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Load More