ಮಂಡ್ಯ ಕ್ಷೇತ್ರದ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ್ದ ಹೆಚ್ಡಿಕೆಗೆ
ಮೋದಿ ನೇತೃತ್ವದ ಕೇಂದ್ರ ಸಂಪುಟದಲ್ಲಿ ಹೆಚ್ಡಿಕೆ ಕ್ಯಾಬಿನೆಟ್ ಮಿನಿಸ್ಟರ್
ಹೆಚ್.ಡಿ ಕುಮಾರಸ್ವಾಮಿ ಅವರಿಗೆ ಸಿಕ್ಕ ಕೇಂದ್ರದ ಪ್ರಬಲ ಖಾತೆ ಯಾವುದು?
ಬೆಂಗಳೂರು: ಮಂಡ್ಯ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ್ದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಂಪುಟದಲ್ಲಿ ಕ್ಯಾಬಿನೆಟ್ ಸಚಿವರಾಗಿದ್ದಾರೆ.
ಇನ್ನು, ಪ್ರಧಾನಿ ಮೋದಿ ಅವರೊಂದಿಗೆ ಭಾನುವಾರ ರಾತ್ರಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಕುಮಾರಸ್ವಾಮಿ ಅವರಿಗೆ ಜಾಕ್ಪಾಟ್ ಹೊಡೆದಿದೆ. ಕುಮಾರಸ್ವಾಮಿ ಅವರಿಗೆ ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಖಾತೆ ನೀಡಲಾಗಿದೆ.
ಕೇಂದ್ರ ಕೃಷಿ ಖಾತೆ ಬೇಡಿಕೆ ಇಟ್ಟಿದ್ದ ಕುಮಾರಸ್ವಾಮಿ ಅವರಿಗೆ ಭಾರೀ ನಿರಾಸೆಯಾಗಿದೆ. ಈಗ ತನಗೆ ಇಷ್ಟವಿಲ್ಲದ ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಖಾ ಖಾತೆ ನೀಡಿ ಪ್ರಧಾನಿ ಮೋದಿ ಸಮಾಧಾನ ಮಾಡಿದ್ದಾರೆ.
ಇದನ್ನೂ ಓದಿ: BREAKING: ನರೇಂದ್ರ ಮೋದಿ ಸಂಪುಟ ಸದಸ್ಯರಿಗೆ ಖಾತೆ ಹಂಚಿಕೆ.. ಯಾರಿಗೆ ಯಾವ ಹೊಣೆ?
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಮಂಡ್ಯ ಕ್ಷೇತ್ರದ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ್ದ ಹೆಚ್ಡಿಕೆಗೆ
ಮೋದಿ ನೇತೃತ್ವದ ಕೇಂದ್ರ ಸಂಪುಟದಲ್ಲಿ ಹೆಚ್ಡಿಕೆ ಕ್ಯಾಬಿನೆಟ್ ಮಿನಿಸ್ಟರ್
ಹೆಚ್.ಡಿ ಕುಮಾರಸ್ವಾಮಿ ಅವರಿಗೆ ಸಿಕ್ಕ ಕೇಂದ್ರದ ಪ್ರಬಲ ಖಾತೆ ಯಾವುದು?
ಬೆಂಗಳೂರು: ಮಂಡ್ಯ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ್ದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಂಪುಟದಲ್ಲಿ ಕ್ಯಾಬಿನೆಟ್ ಸಚಿವರಾಗಿದ್ದಾರೆ.
ಇನ್ನು, ಪ್ರಧಾನಿ ಮೋದಿ ಅವರೊಂದಿಗೆ ಭಾನುವಾರ ರಾತ್ರಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಕುಮಾರಸ್ವಾಮಿ ಅವರಿಗೆ ಜಾಕ್ಪಾಟ್ ಹೊಡೆದಿದೆ. ಕುಮಾರಸ್ವಾಮಿ ಅವರಿಗೆ ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಖಾತೆ ನೀಡಲಾಗಿದೆ.
ಕೇಂದ್ರ ಕೃಷಿ ಖಾತೆ ಬೇಡಿಕೆ ಇಟ್ಟಿದ್ದ ಕುಮಾರಸ್ವಾಮಿ ಅವರಿಗೆ ಭಾರೀ ನಿರಾಸೆಯಾಗಿದೆ. ಈಗ ತನಗೆ ಇಷ್ಟವಿಲ್ಲದ ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಖಾ ಖಾತೆ ನೀಡಿ ಪ್ರಧಾನಿ ಮೋದಿ ಸಮಾಧಾನ ಮಾಡಿದ್ದಾರೆ.
ಇದನ್ನೂ ಓದಿ: BREAKING: ನರೇಂದ್ರ ಮೋದಿ ಸಂಪುಟ ಸದಸ್ಯರಿಗೆ ಖಾತೆ ಹಂಚಿಕೆ.. ಯಾರಿಗೆ ಯಾವ ಹೊಣೆ?
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ