newsfirstkannada.com

BREAKING: ‘ಇದು ರಾಜಕೀಯ ಷಡ್ಯಂತ್ರ’- ಬಂಧನದ ಬಳಿಕ ಹೆಚ್‌.ಡಿ ರೇವಣ್ಣ ಮೊದಲ ಪ್ರತಿಕ್ರಿಯೆ

Share :

Published May 5, 2024 at 6:13pm

Update May 5, 2024 at 6:20pm

    ಬೌರಿಂಗ್ ಆಸ್ಪತ್ರೆ ಬಳಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ರೇವಣ್ಣ

    ಬಂಧನ ಮಾಡಿರುವುದು ರಾಜಕೀಯ ಷಡ್ಯಂತ್ರ ಎಂದ ಹೆಚ್‌.ಡಿ ರೇವಣ್ಣ

    ಮಹಿಳೆಯ ಕಿಡ್ನಾಪ್ ಪ್ರಕರಣದಲ್ಲಿ ಬಂಧನದಲ್ಲಿರುವ ಹೆಚ್‌.ಡಿ ರೇವಣ್ಣ

ಬೆಂಗಳೂರು: ಮಹಿಳೆಯ ಕಿಡ್ನಾಪ್ ಪ್ರಕರಣದಲ್ಲಿ ಬಂಧನದಲ್ಲಿರುವ ಮಾಜಿ ಸಚಿವ ಹೆಚ್‌.ಡಿ ರೇವಣ್ಣ ಅವರು ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಬೌರಿಂಗ್ ಆಸ್ಪತ್ರೆ ಬಳಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ರೇವಣ್ಣ ಅವರು ನನ್ನ ನಲವತ್ತು ವರ್ಷದ ರಾಜಕಾರಣದಲ್ಲಿ ಯಾವುದೇ ಆಪಾದನೆಗಳು ಇರಲಿಲ್ಲ. ಇದು ರಾಜಕೀಯ ಷಡ್ಯಂತ್ರ ಎಂದಿದ್ದಾರೆ.

ಏಪ್ರಿಲ್ 28ನೇ ತಾರೀಖು ನನ್ನ ಮೇಲೆ ದೂರು ನೀಡಿ ಯಾವುದೇ ಪುರಾವೆ ಸಿಕ್ಕಿಲ್ಲ ಅಂತ ಕಿಡ್ನಾಪ್ ಕೇಸ್ ಹಾಕಿದ್ದಾರೆ. ಮೇ 2ನೇ ತಾರೀಖಿನ ಪ್ರಕರಣದಲ್ಲಿ ಯಾವುದೇ ಪುರಾವೆ ಇಲ್ಲ. ಎಲ್ಲಾ ಪೂರ್ತಿ ವಿಷಯ ಹೇಳ್ತೀನಿ. ಇದು ರಾಜಕೀಯ ಷಡ್ಯಂತ್ರ. ಇದನ್ನ ಹೆದರಿಸುವ ಶಕ್ತಿ ಇದೆ ಎಂದು ಹೆಚ್‌.ಡಿ ರೇವಣ್ಣ ಹೇಳಿದ್ದಾರೆ.

ಇದನ್ನೂ ಓದಿ: ಶರಣಾಗತಿ ಒಂದೇ ಉಳಿದಿರೋ ದಾರಿ? ಪ್ರಜ್ವಲ್ ರೇವಣ್ಣ ಬೆಂಗಳೂರಿಗೆ ಬರಲು ರೆಡಿ; ಯಾವಾಗ? 

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

 

BREAKING: ‘ಇದು ರಾಜಕೀಯ ಷಡ್ಯಂತ್ರ’- ಬಂಧನದ ಬಳಿಕ ಹೆಚ್‌.ಡಿ ರೇವಣ್ಣ ಮೊದಲ ಪ್ರತಿಕ್ರಿಯೆ

https://newsfirstlive.com/wp-content/uploads/2024/05/hd-revanna3.jpg

    ಬೌರಿಂಗ್ ಆಸ್ಪತ್ರೆ ಬಳಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ರೇವಣ್ಣ

    ಬಂಧನ ಮಾಡಿರುವುದು ರಾಜಕೀಯ ಷಡ್ಯಂತ್ರ ಎಂದ ಹೆಚ್‌.ಡಿ ರೇವಣ್ಣ

    ಮಹಿಳೆಯ ಕಿಡ್ನಾಪ್ ಪ್ರಕರಣದಲ್ಲಿ ಬಂಧನದಲ್ಲಿರುವ ಹೆಚ್‌.ಡಿ ರೇವಣ್ಣ

ಬೆಂಗಳೂರು: ಮಹಿಳೆಯ ಕಿಡ್ನಾಪ್ ಪ್ರಕರಣದಲ್ಲಿ ಬಂಧನದಲ್ಲಿರುವ ಮಾಜಿ ಸಚಿವ ಹೆಚ್‌.ಡಿ ರೇವಣ್ಣ ಅವರು ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಬೌರಿಂಗ್ ಆಸ್ಪತ್ರೆ ಬಳಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ರೇವಣ್ಣ ಅವರು ನನ್ನ ನಲವತ್ತು ವರ್ಷದ ರಾಜಕಾರಣದಲ್ಲಿ ಯಾವುದೇ ಆಪಾದನೆಗಳು ಇರಲಿಲ್ಲ. ಇದು ರಾಜಕೀಯ ಷಡ್ಯಂತ್ರ ಎಂದಿದ್ದಾರೆ.

ಏಪ್ರಿಲ್ 28ನೇ ತಾರೀಖು ನನ್ನ ಮೇಲೆ ದೂರು ನೀಡಿ ಯಾವುದೇ ಪುರಾವೆ ಸಿಕ್ಕಿಲ್ಲ ಅಂತ ಕಿಡ್ನಾಪ್ ಕೇಸ್ ಹಾಕಿದ್ದಾರೆ. ಮೇ 2ನೇ ತಾರೀಖಿನ ಪ್ರಕರಣದಲ್ಲಿ ಯಾವುದೇ ಪುರಾವೆ ಇಲ್ಲ. ಎಲ್ಲಾ ಪೂರ್ತಿ ವಿಷಯ ಹೇಳ್ತೀನಿ. ಇದು ರಾಜಕೀಯ ಷಡ್ಯಂತ್ರ. ಇದನ್ನ ಹೆದರಿಸುವ ಶಕ್ತಿ ಇದೆ ಎಂದು ಹೆಚ್‌.ಡಿ ರೇವಣ್ಣ ಹೇಳಿದ್ದಾರೆ.

ಇದನ್ನೂ ಓದಿ: ಶರಣಾಗತಿ ಒಂದೇ ಉಳಿದಿರೋ ದಾರಿ? ಪ್ರಜ್ವಲ್ ರೇವಣ್ಣ ಬೆಂಗಳೂರಿಗೆ ಬರಲು ರೆಡಿ; ಯಾವಾಗ? 

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

 

Load More