newsfirstkannada.com

×

ವಿಕಾಸಸೌಧ ಮುಂದೆಯೇ ಹೃದಯಾಘಾತ.. ಕ್ಷಣಾರ್ಧದಲ್ಲೇ ಹಾರಿ ಹೋಯ್ತು ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯ ಪ್ರಾಣ

Share :

Published January 10, 2024 at 12:02pm

Update January 10, 2024 at 12:04pm

    ಹೃದಯಾಘಾತಕ್ಕೆ ಪ್ರಾಣ ಬಿಟ್ಟ ಖಾಸಗಿ ಕಂಪನಿ ಉದ್ಯೋಗಿ

    ಕಚೇರಿಗೆ ಹೋಗುತ್ತಿದ್ದ ವೇಳೆ ಹಾರಿ ಹೋಯ್ತು ವ್ಯಕ್ತಿಯ ಪ್ರಾಣ

    ಸಾರ್ವಜನಿಕರ ಕಣ್ಣೆದುರೇ ಹೃದಯಾಘಾತಕ್ಕೆ ಪ್ರಾಣ ಬಿಟ್ಟ ವ್ಯಕ್ತಿ

ಕಚೇರಿಗೆ ತೆರಳುತ್ತಿದ್ದ ವ್ಯಕ್ತಿಯೋರ್ವ ಹೃದಯಾಘಾತಕ್ಕೆ ಇದ್ದಕ್ಕಿದ್ದಂತೆಯೇ ಪ್ರಾಣ ಬಿಟ್ಟ ಘಟನೆ ವಿಕಾಸಸೌಧ ಮುಂಭಾಗದಲ್ಲಿ ನಡೆದಿದೆ. ನಡೆದುಕೊಂಡು ಹೋಗುತ್ತಿದ್ದ ವೇಳೆ ಹೃದಯಾಘಾತ ಸಂಭವಿಸಿದೆ. ಹೃದಯಘಾತಕ್ಕೆ ರಸ್ತೆಯಲ್ಲೇ ಕುಸಿದು ಬಿದ್ದು ವ್ಯಕ್ತಿ ಪ್ರಾಣ ಕಳೆದುಕೊಂಡಿದ್ದಾನೆ.

ಪಿ. ರವಿ ಸಾವನ್ನಪ್ಪಿರುವ ವ್ಯಕ್ತಿ. ಖಾಸಗಿ ಕಂಪನಿ ಉದ್ಯೋಗಿಯಾಗಿ ಕೆಲಸ ನಿರ್ವಹಿಸುತ್ತಿದ್ದ. ವಿಕಾಸಸೌಧ ಮುಂಭಾಗದಲ್ಲಿ ಈ ಘಟನೆ ನಡೆದಿದ್ದು, ಸ್ಥಳಕ್ಕೆ ವಿಧಾನಸೌಧ ಪೊಲೀಸರು ಭೇಟಿ ನೀಡಿದ್ದಾರೆ. ಶವವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

 

ವಿಕಾಸಸೌಧ ಮುಂದೆಯೇ ಹೃದಯಾಘಾತ.. ಕ್ಷಣಾರ್ಧದಲ್ಲೇ ಹಾರಿ ಹೋಯ್ತು ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯ ಪ್ರಾಣ

https://newsfirstlive.com/wp-content/uploads/2024/01/P-ravi.jpg

    ಹೃದಯಾಘಾತಕ್ಕೆ ಪ್ರಾಣ ಬಿಟ್ಟ ಖಾಸಗಿ ಕಂಪನಿ ಉದ್ಯೋಗಿ

    ಕಚೇರಿಗೆ ಹೋಗುತ್ತಿದ್ದ ವೇಳೆ ಹಾರಿ ಹೋಯ್ತು ವ್ಯಕ್ತಿಯ ಪ್ರಾಣ

    ಸಾರ್ವಜನಿಕರ ಕಣ್ಣೆದುರೇ ಹೃದಯಾಘಾತಕ್ಕೆ ಪ್ರಾಣ ಬಿಟ್ಟ ವ್ಯಕ್ತಿ

ಕಚೇರಿಗೆ ತೆರಳುತ್ತಿದ್ದ ವ್ಯಕ್ತಿಯೋರ್ವ ಹೃದಯಾಘಾತಕ್ಕೆ ಇದ್ದಕ್ಕಿದ್ದಂತೆಯೇ ಪ್ರಾಣ ಬಿಟ್ಟ ಘಟನೆ ವಿಕಾಸಸೌಧ ಮುಂಭಾಗದಲ್ಲಿ ನಡೆದಿದೆ. ನಡೆದುಕೊಂಡು ಹೋಗುತ್ತಿದ್ದ ವೇಳೆ ಹೃದಯಾಘಾತ ಸಂಭವಿಸಿದೆ. ಹೃದಯಘಾತಕ್ಕೆ ರಸ್ತೆಯಲ್ಲೇ ಕುಸಿದು ಬಿದ್ದು ವ್ಯಕ್ತಿ ಪ್ರಾಣ ಕಳೆದುಕೊಂಡಿದ್ದಾನೆ.

ಪಿ. ರವಿ ಸಾವನ್ನಪ್ಪಿರುವ ವ್ಯಕ್ತಿ. ಖಾಸಗಿ ಕಂಪನಿ ಉದ್ಯೋಗಿಯಾಗಿ ಕೆಲಸ ನಿರ್ವಹಿಸುತ್ತಿದ್ದ. ವಿಕಾಸಸೌಧ ಮುಂಭಾಗದಲ್ಲಿ ಈ ಘಟನೆ ನಡೆದಿದ್ದು, ಸ್ಥಳಕ್ಕೆ ವಿಧಾನಸೌಧ ಪೊಲೀಸರು ಭೇಟಿ ನೀಡಿದ್ದಾರೆ. ಶವವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

 

Load More