ಉರುಳಿಬಿತ್ತು ನಗರಕ್ಕೆ ಸ್ವಾಗತ ಕೋರುವ ಕಮಾನು
ಹೈಟೆಂಕ್ಷನ್ ವಿದ್ಯುತ್ ಕಂಬಗಳು ನೆಲಕ್ಕುರುಳಿ ಬಿದ್ದಿವೆ
ಮಳೆ ಹಿನ್ನೆಲೆಯಲ್ಲಿ ರೈತರ ಮೊಗದಲ್ಲಿ ಅರಳಿದ ಸಂತಸ
ಮಂಡ್ಯ: ನಿನ್ನೆ ರಾತ್ರಿ ಮಂಡ್ಯ ಜಿಲ್ಲೆಯಲ್ಲಿ ಮಳೆಯಾಗಿದ್ದು, ಬಿಸಿಲಿನಿಂದ ಕಂಗೆಟ್ಟಿದ್ದ ರೈತರಿಗೆ, ಜನಸಾಮಾನ್ಯರಿಗೆ ಹೊಸ ಹುಮ್ಮಸ್ಸು ಬಂದಿದೆ.
ಇದನ್ನೂ ಓದಿ:ಐಪಿಎಲ್ನಲ್ಲಿ ಸತತ ಹೀನಾಯ ಸೋಲು, RCB ದುಸ್ಥಿತಿಗೆ ಇವರಿಬ್ಬರೇ ಪ್ರಮುಖ ಕಾರಣ..!
ಇನ್ನು ಮಂಡ್ಯ ನಗರಕ್ಕೆ ಸ್ವಾಗತ ಕೋರುವ ಕಮಾನು ಮಳೆಯಿಂದ ನೆಲಕ್ಕೆ ಉರುಳಿ ಬಿದ್ದಿದೆ. ಕಮಾನು ಬೀಳುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಹಳೆ ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ ಅಳವಡಿಸಿದ್ದ ಬಾಲಗಂಗಾಧರನಾಥ ಶ್ರೀಗಳ ಕಮಾನು ಇದಾಗಿದೆ.
ಈ ಅವಘಡದಿಂದ KSRTC ಬಸ್ ಜಸ್ಟ್ ಮಿಸ್ ಆಗಿದೆ. ಬಸ್ ಮುಂದೆ ಹೋಗ್ತಿದ್ದಂತೆ ಪ್ರವೇಶದ ಮುಖ್ಯದ್ವಾರದ ಕಮಾನು ಬಿದ್ದಿದೆ. ಹಿಂದೆ ಯಾವುದೇ ವಾಹನ ಇಲ್ಲದರಿಂದ ದೊಡ್ಡ ಅನಾಹುತವೊಂದು ತಪ್ಪಿದೆ. ಜೋರಾದ ಗಾಳಿ ಹಿನ್ನೆಲೆಯಲ್ಲಿ ಹೈಟೆಂಕ್ಷನ್ ವಿದ್ಯುತ್ ಕಂಬಗಳು ನೆಲಕ್ಕುರುಳಿವೆ.
ಇದನ್ನೂ ಓದಿ: ‘ಮಗಳ ಸಾವಿಗೆ ನ್ಯಾಯ ಕೊಡಿ..’ ನೇಹಾ ಹಿರೇಮಠ್ ತಾಯಿ ಕಣ್ಣೀರು
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಉರುಳಿಬಿತ್ತು ನಗರಕ್ಕೆ ಸ್ವಾಗತ ಕೋರುವ ಕಮಾನು
ಹೈಟೆಂಕ್ಷನ್ ವಿದ್ಯುತ್ ಕಂಬಗಳು ನೆಲಕ್ಕುರುಳಿ ಬಿದ್ದಿವೆ
ಮಳೆ ಹಿನ್ನೆಲೆಯಲ್ಲಿ ರೈತರ ಮೊಗದಲ್ಲಿ ಅರಳಿದ ಸಂತಸ
ಮಂಡ್ಯ: ನಿನ್ನೆ ರಾತ್ರಿ ಮಂಡ್ಯ ಜಿಲ್ಲೆಯಲ್ಲಿ ಮಳೆಯಾಗಿದ್ದು, ಬಿಸಿಲಿನಿಂದ ಕಂಗೆಟ್ಟಿದ್ದ ರೈತರಿಗೆ, ಜನಸಾಮಾನ್ಯರಿಗೆ ಹೊಸ ಹುಮ್ಮಸ್ಸು ಬಂದಿದೆ.
ಇದನ್ನೂ ಓದಿ:ಐಪಿಎಲ್ನಲ್ಲಿ ಸತತ ಹೀನಾಯ ಸೋಲು, RCB ದುಸ್ಥಿತಿಗೆ ಇವರಿಬ್ಬರೇ ಪ್ರಮುಖ ಕಾರಣ..!
ಇನ್ನು ಮಂಡ್ಯ ನಗರಕ್ಕೆ ಸ್ವಾಗತ ಕೋರುವ ಕಮಾನು ಮಳೆಯಿಂದ ನೆಲಕ್ಕೆ ಉರುಳಿ ಬಿದ್ದಿದೆ. ಕಮಾನು ಬೀಳುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಹಳೆ ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ ಅಳವಡಿಸಿದ್ದ ಬಾಲಗಂಗಾಧರನಾಥ ಶ್ರೀಗಳ ಕಮಾನು ಇದಾಗಿದೆ.
ಈ ಅವಘಡದಿಂದ KSRTC ಬಸ್ ಜಸ್ಟ್ ಮಿಸ್ ಆಗಿದೆ. ಬಸ್ ಮುಂದೆ ಹೋಗ್ತಿದ್ದಂತೆ ಪ್ರವೇಶದ ಮುಖ್ಯದ್ವಾರದ ಕಮಾನು ಬಿದ್ದಿದೆ. ಹಿಂದೆ ಯಾವುದೇ ವಾಹನ ಇಲ್ಲದರಿಂದ ದೊಡ್ಡ ಅನಾಹುತವೊಂದು ತಪ್ಪಿದೆ. ಜೋರಾದ ಗಾಳಿ ಹಿನ್ನೆಲೆಯಲ್ಲಿ ಹೈಟೆಂಕ್ಷನ್ ವಿದ್ಯುತ್ ಕಂಬಗಳು ನೆಲಕ್ಕುರುಳಿವೆ.
ಇದನ್ನೂ ಓದಿ: ‘ಮಗಳ ಸಾವಿಗೆ ನ್ಯಾಯ ಕೊಡಿ..’ ನೇಹಾ ಹಿರೇಮಠ್ ತಾಯಿ ಕಣ್ಣೀರು
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ