ಭಾರೀ ಮಳೆಯ ಮುನ್ಸೂಚನೆ.. ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸುವಂತೆ ಡಿಸಿ ಆದೇಶ

author-image
AS Harshith
Updated On
Karnataka Rain: ರಾಜ್ಯದಲ್ಲಿ ಮುಂದುವರಿದ ಮಳೆ.. ಇಂದು ಈ ಜಿಲ್ಲೆಗಳಲ್ಲಿ ಶಾಲಾ- ಕಾಲೇಜುಗಳಿಗೆ ರಜೆ
Advertisment
  • ಮಳೆಯಾರ್ಭಟ ಜೋರು.. ಜನರು ಕಂಗಾಲು
  • ನಿರಂತರ ಮಳೆ.. ಶಾಲೆ-ಪಿಯು ಕಾಲೇಜುಗಳಿಗೆ ರಜೆ
  • ಭಾರೀ ಗಾಳಿ ಮಳೆಯಾಗುವ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮುಂಗಾರು ಮಳೆಯ ಆರ್ಭಟ ಜೋರಾಗಿದೆ. ನಿರಂತರ ಮಳೆಯಿಂದಾಗಿ ಜನರು ಕಂಗೆಟ್ಟಿದ್ದಾರೆ. ಜಿಲ್ಲೆಯಾದ್ಯಂತ ಸುರಿಯುತ್ತಿರುವ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಎಲ್ಲಾ ಶಾಲೆ-ಪಿಯು ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಇದನ್ನೂ ಓದಿ: ಬೈಕ್​​ಗೆ ಡಿಕ್ಕಿ ಹೊಡೆದ ಕಲ್ಯಾಣ ಕರ್ನಾಟಕ ಸಾರಿಗೆ ಬಸ್​.. ಸವಾರ ಸ್ಥಳದಲ್ಲೇ ಸಾವು

ಡಿಸಿ ಮುಲ್ಲೈ ಮುಗಿಲನ್ ದಕ್ಷಿಣ ಕನ್ನಡದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯ ಮುನ್ಸೂಚನೆ ಗಮನಿಸಿ ರಜೆ ಘೋಷಿಸಿ ಎಂದು ಆದೇಶ ಹೊರಡಿಸಿದ್ದಾರೆ.

ಇದನ್ನೂ ಓದಿ: ಕುತ್ತಾರು ಕೊರಗಜ್ಜನ ಕ್ಷೇತ್ರಕ್ಕೆ ಓಡೋಡಿ ಬಂದ ಬಾಲಿವುಡ್​ ದಂಡು.. ದೈವದ ಬಳಿ ನಟಿ ಕತ್ರಿನಾ ಕೈಫ್ ಬೇಡಿಕೊಂಡಿದ್ದೇನು?

ಹವಾಮಾನ ಇಲಾಖೆಯು ಸಹ ಭಾರೀ ಗಾಳಿ ಮಳೆಯಾಗುವ ಮುನ್ಸೂಚನೆ ನೀಡಿದೆ. ಕರಾವಳಿಯಲ್ಲಿ ರೆಡ್ ಅಲರ್ಟ್ ನೀಡಿದೆ. ಜೊತೆಗೆ ಜನರಿಗೆ ಎಚ್ಚರಿಕೆ ವಹಿಸಲಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment