ಕರ್ನಾಟಕ ಎಲ್ಲೆಡೆ ಸುರಿಯುತ್ತಿರೋ ಭಾರೀ ಮಳೆ
ಇಂದು ಸಿಲಿಕಾನ್ ಸಿಟಿಯಲ್ಲೂ ವರುಣನ ಆರ್ಭಟ
ಇನ್ನೂ 6 ದಿನಗಳ ಕಾಲ ಸುರಿಯಲಿದೆ ಜೋರು ಮಳೆ!
ಬೆಂಗಳೂರು: ಇಂದಿಡೀ ರಾಜ್ಯಾದ್ಯಂತ ಜೋರು ಮಳೆಯಾಗುತ್ತಲೇ ಇದೆ. ಅದರಲ್ಲೂ ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಮಧ್ಯಾಹ್ನದಿಂದಲೇ ಗುಡುಗು ಸಮೇತ ಭಾರೀ ಮಳೆ ಸುರಿಯುತ್ತಿದೆ.
ಮೆಜೆಸ್ಟಿಕ್, ಮಾರ್ಕೆಟ್, ಆರ್.ಆರ್ ನಗರ, ಸ್ಯಾಟಲೈಟ್, ವಿಜಯನಗರ, ಜಯನಗರ, ಬನಶಂಕರಿ, ಕೆ.ಆರ್ ಪುರಂ, ಮಲ್ಲೇಶ್ವರಂ, ನೆಲಮಂಗಲ, ಯಲಹಂಕ, ಎಂ.ಜಿ ರೋಡ್, ಕಾರ್ಪೊರೇಷನ್ ಸರ್ಕಲ್ ಸೇರಿದಂತೆ ಹಲವೆಡೆ ಮಳೆಯಾಗುತ್ತಿದೆ.
ಇನ್ನು, ಕಳೆದ 2 ಗಂಟೆಗಳಿಂದ ಸುರಿಯುತ್ತಿರೋ ಮಳೆಗೆ ಸಿಲಿಕಾನ್ ಸಿಟಿ ಬೆಚ್ಚಿ ಬಿದ್ದಿದೆ. ಗಂಟೆಗಟ್ಟಲೇ ಟ್ರಾಫಿಕ್ ಜಾಮ್ ಆಗಿದ್ದು, ವಾಹನ ಸವಾರರು ಪರದಾಡುವಂತಾಗಿದೆ. ಇನ್ನೂ ಆರು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ವಿಶೇಷ ಸೂಚನೆ: ಕ್ರಿಕೆಟ್ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ಫಸ್ಟ್ಚಾನೆಲ್ನಲ್ಲಿ ‘ರನ್ ಭೂಮಿ’ ವೀಕ್ಷಿಸಿ
ಕರ್ನಾಟಕ ಎಲ್ಲೆಡೆ ಸುರಿಯುತ್ತಿರೋ ಭಾರೀ ಮಳೆ
ಇಂದು ಸಿಲಿಕಾನ್ ಸಿಟಿಯಲ್ಲೂ ವರುಣನ ಆರ್ಭಟ
ಇನ್ನೂ 6 ದಿನಗಳ ಕಾಲ ಸುರಿಯಲಿದೆ ಜೋರು ಮಳೆ!
ಬೆಂಗಳೂರು: ಇಂದಿಡೀ ರಾಜ್ಯಾದ್ಯಂತ ಜೋರು ಮಳೆಯಾಗುತ್ತಲೇ ಇದೆ. ಅದರಲ್ಲೂ ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಮಧ್ಯಾಹ್ನದಿಂದಲೇ ಗುಡುಗು ಸಮೇತ ಭಾರೀ ಮಳೆ ಸುರಿಯುತ್ತಿದೆ.
ಮೆಜೆಸ್ಟಿಕ್, ಮಾರ್ಕೆಟ್, ಆರ್.ಆರ್ ನಗರ, ಸ್ಯಾಟಲೈಟ್, ವಿಜಯನಗರ, ಜಯನಗರ, ಬನಶಂಕರಿ, ಕೆ.ಆರ್ ಪುರಂ, ಮಲ್ಲೇಶ್ವರಂ, ನೆಲಮಂಗಲ, ಯಲಹಂಕ, ಎಂ.ಜಿ ರೋಡ್, ಕಾರ್ಪೊರೇಷನ್ ಸರ್ಕಲ್ ಸೇರಿದಂತೆ ಹಲವೆಡೆ ಮಳೆಯಾಗುತ್ತಿದೆ.
ಇನ್ನು, ಕಳೆದ 2 ಗಂಟೆಗಳಿಂದ ಸುರಿಯುತ್ತಿರೋ ಮಳೆಗೆ ಸಿಲಿಕಾನ್ ಸಿಟಿ ಬೆಚ್ಚಿ ಬಿದ್ದಿದೆ. ಗಂಟೆಗಟ್ಟಲೇ ಟ್ರಾಫಿಕ್ ಜಾಮ್ ಆಗಿದ್ದು, ವಾಹನ ಸವಾರರು ಪರದಾಡುವಂತಾಗಿದೆ. ಇನ್ನೂ ಆರು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ವಿಶೇಷ ಸೂಚನೆ: ಕ್ರಿಕೆಟ್ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ಫಸ್ಟ್ಚಾನೆಲ್ನಲ್ಲಿ ‘ರನ್ ಭೂಮಿ’ ವೀಕ್ಷಿಸಿ