newsfirstkannada.com

ಕುಂಟುಂಬದಲ್ಲೇ ಹಣಕಾಸು ವಿಚಾರಕ್ಕೆ ಗಲಾಟೆ; ಪರಿಶ್ರಮಕ್ಕೆ ತಕ್ಕ ಪ್ರತಿಫಲ; ಇಲ್ಲಿದೆ ಇಂದಿನ ಭವಿಷ್ಯ

Share :

Published January 13, 2024 at 6:02am

Update January 13, 2024 at 6:04am

    ತುಂಬಾ ತಾಳ್ಮೆಯಿಂದ ಕೆಲಸ ಮಾಡಿದ ನಿಮಗೆ ಜನ ಮೆಚ್ಚುಗೆ ಲಭ್ಯ

    ವ್ಯಾಪಾರಿಗಳಿಗೆ ಅಲ್ಪ ಲಾಭ, ನಷ್ಟದ ಭಯ ದೂರ ಆಗುವ ಸಾಧ್ಯತೆ

    ಕಲಾಕ್ಷೇತ್ರಕ್ಕೆ ಸಂಬಂಧಿಸಿದವರಿಗೆ ಹೊಸ ಅವಕಾಶಗಳು ಸಿಗಲಿದೆ

ಉಜ್ವಲ ಬದುಕಿಗೆ ಒಂದು ಕನಸು.. ಆ ಸುಂದರ ಕನಸಿಗೆ ಉತ್ತಮ ಭವಿಷ್ಯ ಇರಬೇಕು. ರಾಶಿ ಯಾವುದಾಗಿದ್ದರೇನು? ಕನಸು ನನಸು ಮಾಡಿಕೊಂಡು ಬದುಕಿನ ಸಾರ್ಥಕತೆಯ ಫಲ ಅನುಭವಿಸಬೇಕು ಅಂದರೆ ಅದಕ್ಕೆ ಪರಿಶ್ರಮ ಬೇಕೇಬೇಕು. ಈ ಪರಿಶ್ರಮಕ್ಕೆ ಒಂದಷ್ಟು ಒಳ್ಳೆಯ ಕೆಲಸಗಳ ಅನಿವಾರ್ಯತೆ ಬೆಸೆದುಕೊಂಡು ಬರುತ್ತವೆ. ವ್ಯಾಪಾರ, ಉದ್ಯೋಗ, ಹಣ, ಮದುವೆ, ಸಮಾರಂಭ, ಪ್ರವಾಸ, ಪ್ರೀತಿ, ಪ್ರೇಮ ಸೇರಿದಂತೆ ಸುಂದರ ಕನಸಿನ ಸಾಕಾರಕ್ಕಾಗಿ ಅದೆಷ್ಟೋ ಮಂದಿ ರಾಶಿ ಭವಿಷ್ಯ ನೋಡುವ ವಾಡಿಕೆ ಇದೆ. ಆ ನಿಮ್ಮ ಭವಿಷ್ಯದ ರಾಶಿಫಲ ಇಲ್ಲಿದೆ. ಖ್ಯಾತ ತಾಳೇಗರಿ ತಜ್ಞರು ಹಾಗೂ ಜ್ಯೋತಿಷಿಯಾಗಿರುವ ಡಾ.ಬೆಳವಾಡಿ ಹರೀಶ ಭಟ್ಟರು ನೀಡಿರುವ ನಿಮ್ಮ ರಾಶಿ ಭವಿಷ್ಯ ಈ ಕೆಳಗಿನಂತಿದೆ. 

ಶ್ರೀ ಶೋಭಕೃತು ನಾಮಸಂವತ್ಸರ, ದಕ್ಷಿಣಾಯಣ, ವರ್ಷ ಋತು, ಭಾದ್ರಪದ ಮಾಸ, ಶುಕ್ಲ ಪಕ್ಷ, ದ್ವಾದಶಿ ತಿಥಿ, ಶ್ರವಣ ನಕ್ಷತ್ರ, ರಾಹುಕಾಲ ಶನಿವಾರ ಬೆಳಗ್ಗೆ 9.00 ರಿಂದ 10.30 ರವರೆಗೆ ಇರಲಿದೆ.

ಮೇಷ ರಾಶಿ

  • ಅನುಭವಿಗಳ ಜೊತೆಯಲ್ಲಿ ಕೆಲವು ವಿಚಾರವನ್ನು ಚರ್ಚಿಸಬಹುದು
  • ಅಣ್ಣ ತಮ್ಮಂದಿರು ಬಂಧುಗಳು ಸೌಹಾರ್ದಯುತರಾಗಿರುತ್ತಾರೆ
  • ಮಕ್ಕಳ ಭವಿಷ್ಯಕ್ಕಾಗಿ ಯೋಜನೆ ಮಾಡಬಹುದು
  • ಪ್ರತಿಭೆ ಇರುವವರಿಗೆ ಅವಕಾಶಗಳು ಹೆಚ್ಚಾಗಿ ಸಿಗಲಿದೆ
  • ಆರ್ಥಿಕ ಸಮಸ್ಯೆಗೆ ಪರಿಹಾರ ದೊರಕಲಿದೆ
  • ಕಲಾಕ್ಷೇತ್ರಕ್ಕೆ ಸಂಬಂಧಿಸಿದವರಿಗೆ ಹೊಸ ಅವಕಾಶಗಳು ಸಿಗಲಿದೆ
  • ಮನೆ ದೇವರನ್ನು ಆರಾಧಿಸಿ

ವೃಷಭ

  • ಸರ್ಕಾರಿ ಕೆಲಸಗಳ ತೊಂದರೆ ನಿವಾರಣೆ ಆಗಲಿದೆ
  • ಅಧಿಕಾರಿ ವರ್ಗದವರಿಂದ ಮೆಚ್ಚುಗೆ ಸಿಗಲಿದೆ
  • ನಿಮ್ಮ ಕೆಲಸಕ್ಕೆ ಸ್ನೇಹಿತರ ಸಹಾಯ ದೊರೆಯಲಿದೆ
  • ಇಂದು ಸತಿ ಪತಿಗಳಲ್ಲಿ ಜಗಳ ಬೇಡ
  • ವ್ಯಾಪಾರಿಗಳಿಗೆ ಅಲ್ಪ ಲಾಭ, ನಷ್ಟದ ಭಯ ದೂರವಾಗಲಿದೆ
  • ಕೆಲಸ ಹುಡುಕುತ್ತಿರುವವರಿಗೆ ಸಿಹಿ ಸುದ್ದಿ ಸಿಗಲಿದೆ
  • ವಿಷ್ಣು ಸಹಸ್ರನಾಮವನ್ನು ಪಠಿಸಿ

ಮಿಥುನ

  • ಬೇರೆಯವರ ಕೆಲಸದ ಜವಾಬ್ದಾರಿ ಹೊತ್ತುಕೊಳ್ಳಬೇಡಿ
  • ಇಂದು ಅನಾವಶ್ಯಕ ಪ್ರಯಾಣ ಬೇಡ
  • ಉಚಿತ ಸಮಯವನ್ನು ಅಧ್ಯಯನಕ್ಕೆ ಅಥವಾ ವಿಚಾರ ತಿಳಿಯಲು ವಿನಿಯೋಗಿಸಿ
  • ನಕಲಿ ಖರೀದಿಯಿಂದ ಮೋಸ ಆಗಬಹುದು
  • ಉದ್ಯೋಗದಲ್ಲಿ ಹಕ್ಕು ಕಡಿಮೆಯಾಗಬಹುದು
  • ಹಣದ ವಿಚಾರಕ್ಕೆ ಜಗಳದ ಸಾಧ್ಯತೆ ಇದೆ
  • ಗಣಪತಿ ಅಷ್ಟೋತ್ತರ ಶತನಾಮ ಪಠಿಸಿ

ಕಟಕ

  • ಕಮಿಷನ್ ಏಜೆಂಟ್ಸ್ ಗಳಿಗೆ ಲಾಭವಿದೆ
  • ಮನೆಯವರಿಗೆ ಸಂತೋಷ ಮತ್ತು ತೃಪ್ತಿ ಸಿಗಲಿದೆ
  • ತುಂಬಾ ಕೆಲಸದ ಒತ್ತಡ, ತಕ್ಕ ಆದಾಯ ಸಿಗಲಿದೆ
  • ಒತ್ತಡ ದೂರ ಮಾಡಿಕೊಳ್ಳಿ ವಿಶ್ರಾಂತಿಯ ಅಗತ್ಯವಿದೆ
  • ಮಕ್ಕಳಿಗಾಗಿ ಹಣ ವ್ಯಯವಾಗಲಿದೆ
  • ಶಿವಾರಾಧನೆ ಮಾಡಿ

ಸಿಂಹ

  • ಉದ್ಯಮಿಗಳಿಗೆ ತುಂಬಾ ಅನುಕೂಲವಿದೆ
  • ಜವಾಬ್ದಾರಿ ಹೊತ್ತು ಕೆಲಸಗಳಲ್ಲಿ ಯಶಸ್ಸು ಸಿಗಲಿದೆ
  • ರಾಜಕಾರಣಿಗಳಿಂದ ಅನುಕೂಲವಿದೆ
  • ಕುಟುಂಬದವರ ಸಹಕಾರ ಸಿಗಬಹುದು
  • ತುಂಬಾ ತಾಳ್ಮೆಯಿಂದ ಕೆಲಸ ಮಾಡಿದ ನೀವು ಜನ ಮೆಚ್ಚುಗೆಯನ್ನು ಪಡೆಯುತ್ತೀರಿ
  • ಹಣದ ಲಾಭ ಹೆಸರು ಎಲ್ಲವೂ ನಿಮ್ಮದಾಗಲಿದೆ
  • ಗಣಪತಿಗೆ ಗರಿಕೆಯನ್ನು ಅರ್ಪಿಸಿ

ಕನ್ಯಾ

  • ನಿಮ್ಮ ಚಟುವಟಿಕೆಯ ಸಲುವಾಗಿ ಅಪಾಯವಿದೆ
  • ಕುಟುಂಬ ಸದಸ್ಯರ ಜೊತೆ ವೈಮನಸ್ಸು ಬೇಡ
  • ವ್ಯಾಪಾರ ಅಥವಾ ವ್ಯವಹಾರದ ಸಮಸ್ಯೆಯನ್ನು ಬೇರೆಯವರಿಗೆ ಹೇಳಬೇಡಿ
  • ಶ್ರಮಕ್ಕೆ ತಕ್ಕ ಪ್ರತಿಫಲವನ್ನು ಪಡೆಯುತ್ತೀರಿ
  • ಈ ದಿನ ಹೆಚ್ಚಿನ ದುಃಖವಾಗಬಹುದು
  • ಇಂದು ನಿಮಗೆ ಏಕಾಂಗಿತನ ಕಾಡಬಹುದು
  • ಪ್ರತ್ಯಂಗಿರಾದೇವಿಯನ್ನು ಪೂಜಿಸಿ

ತುಲಾ

  • ತುಂಬಾ ಶ್ರಮ ಪಡಬೇಕಾದ ದಿನ
  • ಮಕ್ಕಳಿಗೆ ಹಾರೈಕೆ ಮಾಡುವುದು ನಿಮಗೆ ಸಂತೋಷ ನೀಡಲಿದೆ
  • ಇಂದು ಸಾಲದ ವಿಚಾರ ಬೇಡ
  • ಸರ್ಕಾರಿ ಸಮಸ್ಯೆಗಳು ಎದುರಾಗಬಹುದು
  • ವೈವಾಹಿಕ ಜೀವನದಲ್ಲಿ ಅತೃಪ್ತಿ
  • ಲಕ್ಷ್ಮಿ ನಾರಾಯಣನನ್ನು ಪಾರಾಯಣ ಮಾಡಿ

ವೃಶ್ಚಿಕ

  • ವೃತ್ತಿ ಅಥವಾ ನೌಕರಿಯಲ್ಲಿ ನಿಮ್ಮ ಪ್ರಭಾವ ಹೆಚ್ಚಾಗಲಿದೆ
  • ವ್ಯಾವಹಾರಿಕವಾಗಿ ಹಣ ಸಂಪಾದನೆ ಮಾಡುತ್ತೀರಿ
  • ಹಿರಿಯರ ಹೆಸರು ಹೇಳಿ ಗೌರವ ಸಂಪಾದಿಸುತ್ತೀರಿ
  • ಎಲ್ಲೋ ಕೇಳಿದ ವಿಷಯಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಬೇಡಿ
  • ಮನೆಯಲ್ಲಿ ಸಂತೋಷ ಸಿಗಲಿದೆ
  • ಸಾಲದ ಹಣ ಪಡೆದು ಹೊಸ ಯೋಜನೆ ಮಾಡುವುದರಿಂದ ಶುಭವಿದೆ
  • ಸುಬ್ರಮಣ್ಯ ಸ್ವಾಮಿಯನ್ನು ಆರಾಧಿಸಿ

ಧನುಸ್ಸು

  • ಯಾವುದೇ ಬಾಕಿ ಕೆಲಸಗಳನ್ನು ಪೂರ್ಣ ಮಾಡಿ
  • ಸ್ವಚ್ಛತೆಗೆ ಆದ್ಯತೆ ನೀಡಿ
  • ಇಂದು ಜಗಳ ಮನಸ್ತಾಪ ಬೇಡ
  • ಸಾಯಂಕಾಲದ ಹೊತ್ತಿಗೆ ಸ್ವಲ್ಪ ಅಸ್ವಸ್ಥತೆ ಹೊಂದಬಹುದು
  • ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದುಕೊಳ್ಳಬೇಡಿ
  • ಯುವಕ ಅಥವಾ ಯುವತಿಯರಿಗೆ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಜಯ ಸಿಗಲಿದೆ
  • ದುರ್ಗಾರಾಧನೆ ಮಾಡಿ

ಮಕರ

  • ವ್ಯಾಪಾರದಲ್ಲಿ ಅನಿರೀಕ್ಷಿತ ಲಾಭ ಸಿಗಲಿದೆ
  • ಮಾತಿನಿಂದ ಬೇರೆಯವರನ್ನು ಕಟ್ಟಿ ಹಾಕಬೇಡಿ
  • ಮನೆಯಲ್ಲಿ ಶುಭ ಕಾರ್ಯಕ್ರಮಗಳ ಚರ್ಚೆ ಆಗಲಿದೆ
  • ದೈನಂದಿನ ಕಾರ್ಯಗಳಿಗೆ ಮಹತ್ವ ಸಿಗಲಿದೆ
  • ಧಾರ್ಮಿಕ ಚಿಂತನೆಗಳಿಂದ ನಿಮ್ಮ ತಪ್ಪಿನ ಅರಿವಾಗಬಹುದು
  • ವಿಶ್ರಾಂತಿಯಿಲ್ಲದೆ ದುಡಿಮೆಯ ಚಿಂತನೆ ಮಾಡುತ್ತೀರಿ
  • ಶಾರದಾ ಪರಮೇಶ್ವರಿಯನ್ನು ಆರಾಧಿಸಿ

ಕುಂಭ

  • ಆತ್ಮಾವಲೋಕನದ ದಿನ ತಪ್ಪಿಗೆ ಪ್ರಾಯಶ್ಚಿತ್ತದ ಚಿಂತನೆ ಮಾಡುತ್ತೀರಿ
  • ಆರೋಗ್ಯದ ಕಡೆ ಗಮನಹರಿಸಿ
  • ಮನೆಯವರ ಸಲಹೆ ಮುಖ್ಯವಾಗಿರುತ್ತದೆ
  • ಜಮೀನಿಗೆ ಸಂಬಂಧಿಸಿದ ಚರ್ಚೆಯಾಗಬಹುದು
  • ಶಾಂತಿ ಅಥವಾ ತಾಳ್ಮೆಯು ನಿಮಗೆ ಸಹಕರಿಸುತ್ತದೆ
  • ನರಸಿಂಹ ಕರಾವಲಂಬನ ಸ್ತೋತ್ರವನ್ನು ಪಠಿಸಿ

ಮೀನ

  • ಪ್ರವಾಸದ ಬಗ್ಗೆ ಮಾತುಕತೆ ನಡೆಯಬಹುದು
  • ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಗಂಭೀರದ ವಿಚಾರವಾಗಬಹುದು
  • ಆತುರದ ನಿರ್ಧಾರದಿಂದ ಕೆಲಸದಲ್ಲಿ ವ್ಯತ್ಯಯವಾಗಬಹುದು
  • ಈ ದಿನ ಮಾತನಾಡುವಾಗ ಹಿಡಿತವಿರಲಿ
  • ಮಕ್ಕಳ ಜೊತೆಯಲ್ಲಿ ಸಂತೋಷವಾಗುತ್ತೀರಿ
  • ಶಾರದಾ ಪರಮೇಶ್ವರಿಯನ್ನು ಆರಾಧಿಸಿ

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಕುಂಟುಂಬದಲ್ಲೇ ಹಣಕಾಸು ವಿಚಾರಕ್ಕೆ ಗಲಾಟೆ; ಪರಿಶ್ರಮಕ್ಕೆ ತಕ್ಕ ಪ್ರತಿಫಲ; ಇಲ್ಲಿದೆ ಇಂದಿನ ಭವಿಷ್ಯ

https://newsfirstlive.com/wp-content/uploads/2023/08/rashi-bhavishya-25.jpg

    ತುಂಬಾ ತಾಳ್ಮೆಯಿಂದ ಕೆಲಸ ಮಾಡಿದ ನಿಮಗೆ ಜನ ಮೆಚ್ಚುಗೆ ಲಭ್ಯ

    ವ್ಯಾಪಾರಿಗಳಿಗೆ ಅಲ್ಪ ಲಾಭ, ನಷ್ಟದ ಭಯ ದೂರ ಆಗುವ ಸಾಧ್ಯತೆ

    ಕಲಾಕ್ಷೇತ್ರಕ್ಕೆ ಸಂಬಂಧಿಸಿದವರಿಗೆ ಹೊಸ ಅವಕಾಶಗಳು ಸಿಗಲಿದೆ

ಉಜ್ವಲ ಬದುಕಿಗೆ ಒಂದು ಕನಸು.. ಆ ಸುಂದರ ಕನಸಿಗೆ ಉತ್ತಮ ಭವಿಷ್ಯ ಇರಬೇಕು. ರಾಶಿ ಯಾವುದಾಗಿದ್ದರೇನು? ಕನಸು ನನಸು ಮಾಡಿಕೊಂಡು ಬದುಕಿನ ಸಾರ್ಥಕತೆಯ ಫಲ ಅನುಭವಿಸಬೇಕು ಅಂದರೆ ಅದಕ್ಕೆ ಪರಿಶ್ರಮ ಬೇಕೇಬೇಕು. ಈ ಪರಿಶ್ರಮಕ್ಕೆ ಒಂದಷ್ಟು ಒಳ್ಳೆಯ ಕೆಲಸಗಳ ಅನಿವಾರ್ಯತೆ ಬೆಸೆದುಕೊಂಡು ಬರುತ್ತವೆ. ವ್ಯಾಪಾರ, ಉದ್ಯೋಗ, ಹಣ, ಮದುವೆ, ಸಮಾರಂಭ, ಪ್ರವಾಸ, ಪ್ರೀತಿ, ಪ್ರೇಮ ಸೇರಿದಂತೆ ಸುಂದರ ಕನಸಿನ ಸಾಕಾರಕ್ಕಾಗಿ ಅದೆಷ್ಟೋ ಮಂದಿ ರಾಶಿ ಭವಿಷ್ಯ ನೋಡುವ ವಾಡಿಕೆ ಇದೆ. ಆ ನಿಮ್ಮ ಭವಿಷ್ಯದ ರಾಶಿಫಲ ಇಲ್ಲಿದೆ. ಖ್ಯಾತ ತಾಳೇಗರಿ ತಜ್ಞರು ಹಾಗೂ ಜ್ಯೋತಿಷಿಯಾಗಿರುವ ಡಾ.ಬೆಳವಾಡಿ ಹರೀಶ ಭಟ್ಟರು ನೀಡಿರುವ ನಿಮ್ಮ ರಾಶಿ ಭವಿಷ್ಯ ಈ ಕೆಳಗಿನಂತಿದೆ. 

ಶ್ರೀ ಶೋಭಕೃತು ನಾಮಸಂವತ್ಸರ, ದಕ್ಷಿಣಾಯಣ, ವರ್ಷ ಋತು, ಭಾದ್ರಪದ ಮಾಸ, ಶುಕ್ಲ ಪಕ್ಷ, ದ್ವಾದಶಿ ತಿಥಿ, ಶ್ರವಣ ನಕ್ಷತ್ರ, ರಾಹುಕಾಲ ಶನಿವಾರ ಬೆಳಗ್ಗೆ 9.00 ರಿಂದ 10.30 ರವರೆಗೆ ಇರಲಿದೆ.

ಮೇಷ ರಾಶಿ

  • ಅನುಭವಿಗಳ ಜೊತೆಯಲ್ಲಿ ಕೆಲವು ವಿಚಾರವನ್ನು ಚರ್ಚಿಸಬಹುದು
  • ಅಣ್ಣ ತಮ್ಮಂದಿರು ಬಂಧುಗಳು ಸೌಹಾರ್ದಯುತರಾಗಿರುತ್ತಾರೆ
  • ಮಕ್ಕಳ ಭವಿಷ್ಯಕ್ಕಾಗಿ ಯೋಜನೆ ಮಾಡಬಹುದು
  • ಪ್ರತಿಭೆ ಇರುವವರಿಗೆ ಅವಕಾಶಗಳು ಹೆಚ್ಚಾಗಿ ಸಿಗಲಿದೆ
  • ಆರ್ಥಿಕ ಸಮಸ್ಯೆಗೆ ಪರಿಹಾರ ದೊರಕಲಿದೆ
  • ಕಲಾಕ್ಷೇತ್ರಕ್ಕೆ ಸಂಬಂಧಿಸಿದವರಿಗೆ ಹೊಸ ಅವಕಾಶಗಳು ಸಿಗಲಿದೆ
  • ಮನೆ ದೇವರನ್ನು ಆರಾಧಿಸಿ

ವೃಷಭ

  • ಸರ್ಕಾರಿ ಕೆಲಸಗಳ ತೊಂದರೆ ನಿವಾರಣೆ ಆಗಲಿದೆ
  • ಅಧಿಕಾರಿ ವರ್ಗದವರಿಂದ ಮೆಚ್ಚುಗೆ ಸಿಗಲಿದೆ
  • ನಿಮ್ಮ ಕೆಲಸಕ್ಕೆ ಸ್ನೇಹಿತರ ಸಹಾಯ ದೊರೆಯಲಿದೆ
  • ಇಂದು ಸತಿ ಪತಿಗಳಲ್ಲಿ ಜಗಳ ಬೇಡ
  • ವ್ಯಾಪಾರಿಗಳಿಗೆ ಅಲ್ಪ ಲಾಭ, ನಷ್ಟದ ಭಯ ದೂರವಾಗಲಿದೆ
  • ಕೆಲಸ ಹುಡುಕುತ್ತಿರುವವರಿಗೆ ಸಿಹಿ ಸುದ್ದಿ ಸಿಗಲಿದೆ
  • ವಿಷ್ಣು ಸಹಸ್ರನಾಮವನ್ನು ಪಠಿಸಿ

ಮಿಥುನ

  • ಬೇರೆಯವರ ಕೆಲಸದ ಜವಾಬ್ದಾರಿ ಹೊತ್ತುಕೊಳ್ಳಬೇಡಿ
  • ಇಂದು ಅನಾವಶ್ಯಕ ಪ್ರಯಾಣ ಬೇಡ
  • ಉಚಿತ ಸಮಯವನ್ನು ಅಧ್ಯಯನಕ್ಕೆ ಅಥವಾ ವಿಚಾರ ತಿಳಿಯಲು ವಿನಿಯೋಗಿಸಿ
  • ನಕಲಿ ಖರೀದಿಯಿಂದ ಮೋಸ ಆಗಬಹುದು
  • ಉದ್ಯೋಗದಲ್ಲಿ ಹಕ್ಕು ಕಡಿಮೆಯಾಗಬಹುದು
  • ಹಣದ ವಿಚಾರಕ್ಕೆ ಜಗಳದ ಸಾಧ್ಯತೆ ಇದೆ
  • ಗಣಪತಿ ಅಷ್ಟೋತ್ತರ ಶತನಾಮ ಪಠಿಸಿ

ಕಟಕ

  • ಕಮಿಷನ್ ಏಜೆಂಟ್ಸ್ ಗಳಿಗೆ ಲಾಭವಿದೆ
  • ಮನೆಯವರಿಗೆ ಸಂತೋಷ ಮತ್ತು ತೃಪ್ತಿ ಸಿಗಲಿದೆ
  • ತುಂಬಾ ಕೆಲಸದ ಒತ್ತಡ, ತಕ್ಕ ಆದಾಯ ಸಿಗಲಿದೆ
  • ಒತ್ತಡ ದೂರ ಮಾಡಿಕೊಳ್ಳಿ ವಿಶ್ರಾಂತಿಯ ಅಗತ್ಯವಿದೆ
  • ಮಕ್ಕಳಿಗಾಗಿ ಹಣ ವ್ಯಯವಾಗಲಿದೆ
  • ಶಿವಾರಾಧನೆ ಮಾಡಿ

ಸಿಂಹ

  • ಉದ್ಯಮಿಗಳಿಗೆ ತುಂಬಾ ಅನುಕೂಲವಿದೆ
  • ಜವಾಬ್ದಾರಿ ಹೊತ್ತು ಕೆಲಸಗಳಲ್ಲಿ ಯಶಸ್ಸು ಸಿಗಲಿದೆ
  • ರಾಜಕಾರಣಿಗಳಿಂದ ಅನುಕೂಲವಿದೆ
  • ಕುಟುಂಬದವರ ಸಹಕಾರ ಸಿಗಬಹುದು
  • ತುಂಬಾ ತಾಳ್ಮೆಯಿಂದ ಕೆಲಸ ಮಾಡಿದ ನೀವು ಜನ ಮೆಚ್ಚುಗೆಯನ್ನು ಪಡೆಯುತ್ತೀರಿ
  • ಹಣದ ಲಾಭ ಹೆಸರು ಎಲ್ಲವೂ ನಿಮ್ಮದಾಗಲಿದೆ
  • ಗಣಪತಿಗೆ ಗರಿಕೆಯನ್ನು ಅರ್ಪಿಸಿ

ಕನ್ಯಾ

  • ನಿಮ್ಮ ಚಟುವಟಿಕೆಯ ಸಲುವಾಗಿ ಅಪಾಯವಿದೆ
  • ಕುಟುಂಬ ಸದಸ್ಯರ ಜೊತೆ ವೈಮನಸ್ಸು ಬೇಡ
  • ವ್ಯಾಪಾರ ಅಥವಾ ವ್ಯವಹಾರದ ಸಮಸ್ಯೆಯನ್ನು ಬೇರೆಯವರಿಗೆ ಹೇಳಬೇಡಿ
  • ಶ್ರಮಕ್ಕೆ ತಕ್ಕ ಪ್ರತಿಫಲವನ್ನು ಪಡೆಯುತ್ತೀರಿ
  • ಈ ದಿನ ಹೆಚ್ಚಿನ ದುಃಖವಾಗಬಹುದು
  • ಇಂದು ನಿಮಗೆ ಏಕಾಂಗಿತನ ಕಾಡಬಹುದು
  • ಪ್ರತ್ಯಂಗಿರಾದೇವಿಯನ್ನು ಪೂಜಿಸಿ

ತುಲಾ

  • ತುಂಬಾ ಶ್ರಮ ಪಡಬೇಕಾದ ದಿನ
  • ಮಕ್ಕಳಿಗೆ ಹಾರೈಕೆ ಮಾಡುವುದು ನಿಮಗೆ ಸಂತೋಷ ನೀಡಲಿದೆ
  • ಇಂದು ಸಾಲದ ವಿಚಾರ ಬೇಡ
  • ಸರ್ಕಾರಿ ಸಮಸ್ಯೆಗಳು ಎದುರಾಗಬಹುದು
  • ವೈವಾಹಿಕ ಜೀವನದಲ್ಲಿ ಅತೃಪ್ತಿ
  • ಲಕ್ಷ್ಮಿ ನಾರಾಯಣನನ್ನು ಪಾರಾಯಣ ಮಾಡಿ

ವೃಶ್ಚಿಕ

  • ವೃತ್ತಿ ಅಥವಾ ನೌಕರಿಯಲ್ಲಿ ನಿಮ್ಮ ಪ್ರಭಾವ ಹೆಚ್ಚಾಗಲಿದೆ
  • ವ್ಯಾವಹಾರಿಕವಾಗಿ ಹಣ ಸಂಪಾದನೆ ಮಾಡುತ್ತೀರಿ
  • ಹಿರಿಯರ ಹೆಸರು ಹೇಳಿ ಗೌರವ ಸಂಪಾದಿಸುತ್ತೀರಿ
  • ಎಲ್ಲೋ ಕೇಳಿದ ವಿಷಯಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಬೇಡಿ
  • ಮನೆಯಲ್ಲಿ ಸಂತೋಷ ಸಿಗಲಿದೆ
  • ಸಾಲದ ಹಣ ಪಡೆದು ಹೊಸ ಯೋಜನೆ ಮಾಡುವುದರಿಂದ ಶುಭವಿದೆ
  • ಸುಬ್ರಮಣ್ಯ ಸ್ವಾಮಿಯನ್ನು ಆರಾಧಿಸಿ

ಧನುಸ್ಸು

  • ಯಾವುದೇ ಬಾಕಿ ಕೆಲಸಗಳನ್ನು ಪೂರ್ಣ ಮಾಡಿ
  • ಸ್ವಚ್ಛತೆಗೆ ಆದ್ಯತೆ ನೀಡಿ
  • ಇಂದು ಜಗಳ ಮನಸ್ತಾಪ ಬೇಡ
  • ಸಾಯಂಕಾಲದ ಹೊತ್ತಿಗೆ ಸ್ವಲ್ಪ ಅಸ್ವಸ್ಥತೆ ಹೊಂದಬಹುದು
  • ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದುಕೊಳ್ಳಬೇಡಿ
  • ಯುವಕ ಅಥವಾ ಯುವತಿಯರಿಗೆ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಜಯ ಸಿಗಲಿದೆ
  • ದುರ್ಗಾರಾಧನೆ ಮಾಡಿ

ಮಕರ

  • ವ್ಯಾಪಾರದಲ್ಲಿ ಅನಿರೀಕ್ಷಿತ ಲಾಭ ಸಿಗಲಿದೆ
  • ಮಾತಿನಿಂದ ಬೇರೆಯವರನ್ನು ಕಟ್ಟಿ ಹಾಕಬೇಡಿ
  • ಮನೆಯಲ್ಲಿ ಶುಭ ಕಾರ್ಯಕ್ರಮಗಳ ಚರ್ಚೆ ಆಗಲಿದೆ
  • ದೈನಂದಿನ ಕಾರ್ಯಗಳಿಗೆ ಮಹತ್ವ ಸಿಗಲಿದೆ
  • ಧಾರ್ಮಿಕ ಚಿಂತನೆಗಳಿಂದ ನಿಮ್ಮ ತಪ್ಪಿನ ಅರಿವಾಗಬಹುದು
  • ವಿಶ್ರಾಂತಿಯಿಲ್ಲದೆ ದುಡಿಮೆಯ ಚಿಂತನೆ ಮಾಡುತ್ತೀರಿ
  • ಶಾರದಾ ಪರಮೇಶ್ವರಿಯನ್ನು ಆರಾಧಿಸಿ

ಕುಂಭ

  • ಆತ್ಮಾವಲೋಕನದ ದಿನ ತಪ್ಪಿಗೆ ಪ್ರಾಯಶ್ಚಿತ್ತದ ಚಿಂತನೆ ಮಾಡುತ್ತೀರಿ
  • ಆರೋಗ್ಯದ ಕಡೆ ಗಮನಹರಿಸಿ
  • ಮನೆಯವರ ಸಲಹೆ ಮುಖ್ಯವಾಗಿರುತ್ತದೆ
  • ಜಮೀನಿಗೆ ಸಂಬಂಧಿಸಿದ ಚರ್ಚೆಯಾಗಬಹುದು
  • ಶಾಂತಿ ಅಥವಾ ತಾಳ್ಮೆಯು ನಿಮಗೆ ಸಹಕರಿಸುತ್ತದೆ
  • ನರಸಿಂಹ ಕರಾವಲಂಬನ ಸ್ತೋತ್ರವನ್ನು ಪಠಿಸಿ

ಮೀನ

  • ಪ್ರವಾಸದ ಬಗ್ಗೆ ಮಾತುಕತೆ ನಡೆಯಬಹುದು
  • ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಗಂಭೀರದ ವಿಚಾರವಾಗಬಹುದು
  • ಆತುರದ ನಿರ್ಧಾರದಿಂದ ಕೆಲಸದಲ್ಲಿ ವ್ಯತ್ಯಯವಾಗಬಹುದು
  • ಈ ದಿನ ಮಾತನಾಡುವಾಗ ಹಿಡಿತವಿರಲಿ
  • ಮಕ್ಕಳ ಜೊತೆಯಲ್ಲಿ ಸಂತೋಷವಾಗುತ್ತೀರಿ
  • ಶಾರದಾ ಪರಮೇಶ್ವರಿಯನ್ನು ಆರಾಧಿಸಿ

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Load More