ಕಳ್ಳತನ ಕೇಸ್ನಲ್ಲಿ ಲಾಕ್ ಆಗಿರುವ ಆರತಿ ದಯಾಳ್
ಮಹದೇವಪುರ ಠಾಣೆ ಪೊಲೀಸರಿಂದ ಬಂಧನ
2020ರಲ್ಲಿ ಭಾರೀ ಸದ್ದು ಮಾಡಿದ್ದ ಹನಿಟ್ರ್ಯಾಪ್ ಕೇಸ್
ಬೆಂಗಳೂರು: ಮಧ್ಯಪ್ರದೇಶ ರಾಜ್ಯವನ್ನು ಬೆಚ್ಚಿ ಬೀಳಿಸಿದ್ದ ಹನಿಟ್ರ್ಯಾಪ್ ಗ್ಯಾಂಗ್ ಒಂದರ ಕಿಂಗ್ ಪಿನ್ ಬೆಂಗಳೂರಲ್ಲಿ ಬಂಧನವಾಗಿದೆ. ಆರತಿ ದಯಾಳ್ ಬಂಧಿತ ಆರೋಪಿ.
ಆರತಿ ದಯಾಳ್ನನ್ನು ಕಳ್ಳತನ ಪ್ರಕರಣದಲ್ಲಿ ಮಹದೇವಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. 2020 ರಲ್ಲಿ ಮಧ್ಯಪ್ರದೇಶದಲ್ಲಿ ಹನಿಟ್ರಾಪ್ ಕೇಸ್ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿತ್ತು. ಹಲವು ಸರ್ಕಾರಿ ಅಧಿಕಾರಿಗಳು ಹಾಗೂ ಪ್ರತಿಷ್ಠಿತ ವ್ಯಕ್ತಿಗಳು ಈ ಪ್ರಕರಣದ ಸಂತ್ರಸ್ತರಾಗಿದ್ದರು.
ಈ ಕೇಸ್ನ ಪ್ರಮುಖ ಆರೋಪಿಯಾಗಿದ್ದ ಆರತಿ ದಯಾಳ್ ಬೆಂಗಳೂರಲ್ಲಿ ಅರೆಸ್ಟ್ ಆಗಿದ್ದಾಳೆ. ಗೆಳತಿಯರ ಹಣ ಕದ್ದ ಆರೋಪದಲ್ಲಿ ಬಂಧಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. 2020ರಲ್ಲಿ ಪೊಲೀಸರು ಈಕೆಯನ್ನು ಬಂಧಿಸಿದ್ದರು. ಜಾಮೀನು ಪಡೆದ ನಂತರ ನಾಪತ್ತೆಯಾಗಿದ್ದರು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಕಳ್ಳತನ ಕೇಸ್ನಲ್ಲಿ ಲಾಕ್ ಆಗಿರುವ ಆರತಿ ದಯಾಳ್
ಮಹದೇವಪುರ ಠಾಣೆ ಪೊಲೀಸರಿಂದ ಬಂಧನ
2020ರಲ್ಲಿ ಭಾರೀ ಸದ್ದು ಮಾಡಿದ್ದ ಹನಿಟ್ರ್ಯಾಪ್ ಕೇಸ್
ಬೆಂಗಳೂರು: ಮಧ್ಯಪ್ರದೇಶ ರಾಜ್ಯವನ್ನು ಬೆಚ್ಚಿ ಬೀಳಿಸಿದ್ದ ಹನಿಟ್ರ್ಯಾಪ್ ಗ್ಯಾಂಗ್ ಒಂದರ ಕಿಂಗ್ ಪಿನ್ ಬೆಂಗಳೂರಲ್ಲಿ ಬಂಧನವಾಗಿದೆ. ಆರತಿ ದಯಾಳ್ ಬಂಧಿತ ಆರೋಪಿ.
ಆರತಿ ದಯಾಳ್ನನ್ನು ಕಳ್ಳತನ ಪ್ರಕರಣದಲ್ಲಿ ಮಹದೇವಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. 2020 ರಲ್ಲಿ ಮಧ್ಯಪ್ರದೇಶದಲ್ಲಿ ಹನಿಟ್ರಾಪ್ ಕೇಸ್ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿತ್ತು. ಹಲವು ಸರ್ಕಾರಿ ಅಧಿಕಾರಿಗಳು ಹಾಗೂ ಪ್ರತಿಷ್ಠಿತ ವ್ಯಕ್ತಿಗಳು ಈ ಪ್ರಕರಣದ ಸಂತ್ರಸ್ತರಾಗಿದ್ದರು.
ಈ ಕೇಸ್ನ ಪ್ರಮುಖ ಆರೋಪಿಯಾಗಿದ್ದ ಆರತಿ ದಯಾಳ್ ಬೆಂಗಳೂರಲ್ಲಿ ಅರೆಸ್ಟ್ ಆಗಿದ್ದಾಳೆ. ಗೆಳತಿಯರ ಹಣ ಕದ್ದ ಆರೋಪದಲ್ಲಿ ಬಂಧಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. 2020ರಲ್ಲಿ ಪೊಲೀಸರು ಈಕೆಯನ್ನು ಬಂಧಿಸಿದ್ದರು. ಜಾಮೀನು ಪಡೆದ ನಂತರ ನಾಪತ್ತೆಯಾಗಿದ್ದರು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ