ಜಮೀನಿನಲ್ಲಿದ್ದಾಗ ನೂರಾರು ಹೆಜ್ಜೇನು ದಾಳಿಗೆ ರೈತ ಬಲಿ
ತಪ್ಪಿಸಿಕೊಳ್ಳಲು ಯತ್ನಿಸಿದರು ಬೆನ್ನು ಬಿಡದೆ ಕಡಿದ ಹೆಜ್ಜೇನು
ಹೆಜ್ಜೇನು ಕಡಿತದಿಂದ ತೀವ್ರವಾಗಿ ಅಸ್ವಸ್ಥಗೊಂಡಿದ್ದ ರೈತ ಸಾವು
ಹಾಸನ: ಹೆಜ್ಜೇನು ದಾಳಿಗೆ ರೈತನೋರ್ವ ಮೃತಪಟ್ಟ ಘಟನೆ ಚನ್ನರಾಯಪಟ್ಟಣ ತಾಲ್ಲೂಕಿನ ಧರಸಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಆನಂದ್ (45) ಮೃತ ರೈತ.
ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಹೆಜ್ಜೇನು ದಾಳಿ ಮಾಡಿದೆ. ಹೆಜ್ಜೇನಿನಿಂದ ತಪ್ಪಿಸಿಕೊಳ್ಳಲು ಆನಂದ್ ಹರಸಾಹಸಪಟ್ಟಿದ್ದಾರೆ. ಆದರೆ ನೂರಾರು ಜೇನು ಹುಳುಗಳು ಆನಂದ್ಗೆ ಕಡಿದಿದೆ.
ಹೆಜ್ಜೇನು ಕಡಿತದಿಂದ ಆನಂದ್ ತೀವ್ರವಾಗಿ ಅಸ್ವಸ್ಥಗೊಂಡಿದ್ದಾರೆ. ಬಳಿಕ ಆಸ್ಪತ್ರೆಗೆ ದಾಖಲಿಸಿದ ವೇಳೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಚನ್ನರಾಯಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಜಮೀನಿನಲ್ಲಿದ್ದಾಗ ನೂರಾರು ಹೆಜ್ಜೇನು ದಾಳಿಗೆ ರೈತ ಬಲಿ
ತಪ್ಪಿಸಿಕೊಳ್ಳಲು ಯತ್ನಿಸಿದರು ಬೆನ್ನು ಬಿಡದೆ ಕಡಿದ ಹೆಜ್ಜೇನು
ಹೆಜ್ಜೇನು ಕಡಿತದಿಂದ ತೀವ್ರವಾಗಿ ಅಸ್ವಸ್ಥಗೊಂಡಿದ್ದ ರೈತ ಸಾವು
ಹಾಸನ: ಹೆಜ್ಜೇನು ದಾಳಿಗೆ ರೈತನೋರ್ವ ಮೃತಪಟ್ಟ ಘಟನೆ ಚನ್ನರಾಯಪಟ್ಟಣ ತಾಲ್ಲೂಕಿನ ಧರಸಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಆನಂದ್ (45) ಮೃತ ರೈತ.
ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಹೆಜ್ಜೇನು ದಾಳಿ ಮಾಡಿದೆ. ಹೆಜ್ಜೇನಿನಿಂದ ತಪ್ಪಿಸಿಕೊಳ್ಳಲು ಆನಂದ್ ಹರಸಾಹಸಪಟ್ಟಿದ್ದಾರೆ. ಆದರೆ ನೂರಾರು ಜೇನು ಹುಳುಗಳು ಆನಂದ್ಗೆ ಕಡಿದಿದೆ.
ಹೆಜ್ಜೇನು ಕಡಿತದಿಂದ ಆನಂದ್ ತೀವ್ರವಾಗಿ ಅಸ್ವಸ್ಥಗೊಂಡಿದ್ದಾರೆ. ಬಳಿಕ ಆಸ್ಪತ್ರೆಗೆ ದಾಖಲಿಸಿದ ವೇಳೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಚನ್ನರಾಯಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ