newsfirstkannada.com

BREAKING: ಭೀಕರ ಅಪಘಾತ.. ಕಾರು ಮರಕ್ಕೆ ಡಿಕ್ಕಿ ಹೊಡೆದು 6 ಮಂದಿ ಸ್ಥಳದಲ್ಲೇ ಸಾವು

Share :

Published February 22, 2024 at 5:58pm

Update February 22, 2024 at 6:07pm

    ನಿಯಂತ್ರಣ ತಪ್ಪಿದ ಸ್ವಿಫ್ಟ್‌ ಕಾರು ಮರಕ್ಕೆ ಭಯಾನಕ ಡಿಕ್ಕಿ

    ಮದುವೆ ಮುಗಿಸಿ ವಾಪಸ್ ತೆರಳುವಾಗ ಭೀಕರ ರಸ್ತೆ ಅಪಘಾತ

    ಸ್ವಿಫ್ಟ್ ಕಾರು ಮರಕ್ಕೆ ಡಿಕ್ಕಿ ಹೊಡೆದು 6 ಮಂದಿ ಸ್ಥಳದಲ್ಲೇ ಸಾವು

ಬೆಳಗಾವಿ: ಖಾನಾಪುರ ತಾಲೂಕಿನ ಬಿಡಿ ಸಮೀಪ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಸ್ವಿಫ್ಟ್ ಕಾರು ಮರಕ್ಕೆ ಡಿಕ್ಕಿ ಹೊಡೆದಿದ್ದು, 6 ಮಂದಿ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ. ಮದುವೆ ಮುಗಿಸಿ ಮರಳುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿದ ಸ್ವಿಫ್ಟ್‌ ಕಾರು ಮರಕ್ಕೆ ಡಿಕ್ಕಿ ಹೊಡೆದಿದೆ. ಮಹಾರಾಷ್ಟ್ರ ಮೂಲದ ಕಾರು ಇದಾಗಿದ್ದು ಮೃತರ ಗುರುತು ಪತ್ತೆಯಾಗಿಲ್ಲ.

ಇದನ್ನೂ ಓದಿ: VIDEO: 10 ವರ್ಷ ಸಾಕಿ ಬೆಳೆಸಿದ ಮೃಗಾಲಯ ಸಿಬ್ಬಂದಿಯನ್ನೇ ಬಲಿ ಪಡೆದ ಸಿಂಹ; ಕಾರಣವೇನು?

ಒಂದೇ ಕಾರಿನಲ್ಲಿ ಒಂಬತ್ತು ಜನ ಪ್ರಯಾಣಿಸುತ್ತಿದ್ದರು. ಮದುವೆ ಮುಗಿಸಿ ವಾಪಸ್ ತೆರಳುವಾಗ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಎಸ್ಪಿ ಭೀಮಾಶಂಕರ ಗುಳೇದ್ ಅವರು ದೌಡಾಯಿಸಿದ್ದು, ನಂದಗಡ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

BREAKING: ಭೀಕರ ಅಪಘಾತ.. ಕಾರು ಮರಕ್ಕೆ ಡಿಕ್ಕಿ ಹೊಡೆದು 6 ಮಂದಿ ಸ್ಥಳದಲ್ಲೇ ಸಾವು

https://newsfirstlive.com/wp-content/uploads/2024/02/Belagavi-Accident-1.jpg

    ನಿಯಂತ್ರಣ ತಪ್ಪಿದ ಸ್ವಿಫ್ಟ್‌ ಕಾರು ಮರಕ್ಕೆ ಭಯಾನಕ ಡಿಕ್ಕಿ

    ಮದುವೆ ಮುಗಿಸಿ ವಾಪಸ್ ತೆರಳುವಾಗ ಭೀಕರ ರಸ್ತೆ ಅಪಘಾತ

    ಸ್ವಿಫ್ಟ್ ಕಾರು ಮರಕ್ಕೆ ಡಿಕ್ಕಿ ಹೊಡೆದು 6 ಮಂದಿ ಸ್ಥಳದಲ್ಲೇ ಸಾವು

ಬೆಳಗಾವಿ: ಖಾನಾಪುರ ತಾಲೂಕಿನ ಬಿಡಿ ಸಮೀಪ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಸ್ವಿಫ್ಟ್ ಕಾರು ಮರಕ್ಕೆ ಡಿಕ್ಕಿ ಹೊಡೆದಿದ್ದು, 6 ಮಂದಿ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ. ಮದುವೆ ಮುಗಿಸಿ ಮರಳುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿದ ಸ್ವಿಫ್ಟ್‌ ಕಾರು ಮರಕ್ಕೆ ಡಿಕ್ಕಿ ಹೊಡೆದಿದೆ. ಮಹಾರಾಷ್ಟ್ರ ಮೂಲದ ಕಾರು ಇದಾಗಿದ್ದು ಮೃತರ ಗುರುತು ಪತ್ತೆಯಾಗಿಲ್ಲ.

ಇದನ್ನೂ ಓದಿ: VIDEO: 10 ವರ್ಷ ಸಾಕಿ ಬೆಳೆಸಿದ ಮೃಗಾಲಯ ಸಿಬ್ಬಂದಿಯನ್ನೇ ಬಲಿ ಪಡೆದ ಸಿಂಹ; ಕಾರಣವೇನು?

ಒಂದೇ ಕಾರಿನಲ್ಲಿ ಒಂಬತ್ತು ಜನ ಪ್ರಯಾಣಿಸುತ್ತಿದ್ದರು. ಮದುವೆ ಮುಗಿಸಿ ವಾಪಸ್ ತೆರಳುವಾಗ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಎಸ್ಪಿ ಭೀಮಾಶಂಕರ ಗುಳೇದ್ ಅವರು ದೌಡಾಯಿಸಿದ್ದು, ನಂದಗಡ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Load More