ಜಿಂಬಾಬ್ವೆ ವಿರುದ್ಧ ನಾಲ್ಕನೇ ಟಿ20 ಪಂದ್ಯ ಆಡಲಿದೆ
ಇವತ್ತು ಗೆದ್ದರೆ ಟಿ20 ಸರಣಿ ಭಾರತದ ಪಾಲು ಆಗಲಿದೆ
ಶುಬ್ಮನ್ ಗಿಲ್ ಟೀಂ ಇಂಡಿಯಾದ ಕ್ಯಾಪ್ಟನ್ ಆಗಿದ್ದಾರೆ
ಭಾರತ ಮತ್ತು ಜಿಂಬಾಬ್ವೆ ನಡುವಿನ ನಾಲ್ಕನೇ ಟಿ20 ಪಂದ್ಯ ಇಂದು ನಡೆಯಲಿದೆ. ಐದು ಪಂದ್ಯಗಳ ಸರಣಿಯಲ್ಲಿ 2-1 ಮುನ್ನಡೆ ಸಾಧಿಸಿರುವ ಟೀಂ ಇಂಡಿಯಾ ಇವತ್ತು ಗೆದ್ದು ಸರಣಿ ತನ್ನದಾಗಿಸಿಕೊಳ್ಳುವ ಛಲದಲ್ಲಿದೆ.
ಇಂದಿನ ಪಂದ್ಯದಲ್ಲಿ ನಾಯಕ ಗಿಲ್, ಪ್ಲೇಯಿಂಗ್-11ನಲ್ಲಿ ಬದಲಾವಣೆ ಮಾಡುವ ಸಾಧ್ಯತೆ ಇದೆ. ವೇಗಿ ಖಲೀಲ್ ಅಹ್ಮದ್ ಬದಲಿಗೆ ತುಷಾರ್ ದೇಶಪಾಂಡೆಗೆ ಚಾನ್ಸ್ ನೀಡುವ ನಿರೀಕ್ಷೆ ಇದೆ. ಈ ಮೂಲಕ ದೇಶಪಾಂಡೆ, ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್ಗೆ ಪದಾರ್ಪಣೆ ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ. ಐಪಿಎಲ್ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಪರ ತುಷಾರ್ ದೇಶಪಾಂಡೆ ಆಡುತ್ತಿದ್ದಾರೆ.
ಇದನ್ನೂ ಓದಿ:ಗಂಭೀರ್ ಆಯ್ಕೆ ಹಿಂದೆ ಸಿಕ್ಕಾಪಟ್ಟೆ ಲೆಕ್ಕಾಚಾರ.. ಎಷ್ಟು ಕೋಟಿ ಸಂಭಾವನೆ ಪಡೀತಾರೆ ಕೋಚ್..?
ಖಲೀಲ್ ಅಹ್ಮದ್ ಅಂಥ ಇಂಪ್ರೆಸಿವ್ ಪ್ರದರ್ಶನ ತೋರಿಸಿಲ್ಲ. ಎರಡನೇ ಟಿ-20 ಪಂದ್ಯದಲ್ಲಿ ಅವರನ್ನು ಬೆಂಚ್ನಲ್ಲಿ ಕೂರಿಸಲಾಗಿತ್ತು. ಮೂರನೇ ಪಂದ್ಯದಲ್ಲಿ ಮುಕೇಶ್ ಕುಮಾರ್ ಬದಲಿಗೆ ಅವರನ್ನು ಆಡಿಸಲಾಗಿತ್ತು. ಆದರೆ ತುಂಬಾ ದುಬಾರಿಯಾಗಿದ್ದರು.
ಟೀಂ ಇಂಡಿಯಾ: ಶುಭಮನ್ ಗಿಲ್ (ನಾಯಕ), ಯಶಸ್ವಿ ಜೈಸ್ವಾಲ್, ಅಭಿಷೇಕ್ ಶರ್ಮಾ, ಋತುರಾಜ್ ಗಾಯಕ್ವಾಡ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಶಿವಂ ದುಬೆ, ರಿಂಕು ಸಿಂಗ್, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯ್, ಅವೇಶ್ ಖಾನ್, ತುಷಾರ್ ದೇಶಪಾಂಡೆ
ಇದನ್ನೂ ಓದಿ:ಇಂದು ಮೊದಲ 6 ಓವರ್ಗಳೇ ನಿರ್ಣಾಯಕ.. ಡೇಂಜರಸ್ MMMಗಳೇ ಟೀಂ ಇಂಡಿಯಾಗೆ ಥ್ರೆಟ್..!
ವಿಶೇಷ ಸೂಚನೆ: ಕ್ರಿಕೆಟ್ನ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ ‘ರನ್ ಭೂಮಿ’ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್
ಜಿಂಬಾಬ್ವೆ ವಿರುದ್ಧ ನಾಲ್ಕನೇ ಟಿ20 ಪಂದ್ಯ ಆಡಲಿದೆ
ಇವತ್ತು ಗೆದ್ದರೆ ಟಿ20 ಸರಣಿ ಭಾರತದ ಪಾಲು ಆಗಲಿದೆ
ಶುಬ್ಮನ್ ಗಿಲ್ ಟೀಂ ಇಂಡಿಯಾದ ಕ್ಯಾಪ್ಟನ್ ಆಗಿದ್ದಾರೆ
ಭಾರತ ಮತ್ತು ಜಿಂಬಾಬ್ವೆ ನಡುವಿನ ನಾಲ್ಕನೇ ಟಿ20 ಪಂದ್ಯ ಇಂದು ನಡೆಯಲಿದೆ. ಐದು ಪಂದ್ಯಗಳ ಸರಣಿಯಲ್ಲಿ 2-1 ಮುನ್ನಡೆ ಸಾಧಿಸಿರುವ ಟೀಂ ಇಂಡಿಯಾ ಇವತ್ತು ಗೆದ್ದು ಸರಣಿ ತನ್ನದಾಗಿಸಿಕೊಳ್ಳುವ ಛಲದಲ್ಲಿದೆ.
ಇಂದಿನ ಪಂದ್ಯದಲ್ಲಿ ನಾಯಕ ಗಿಲ್, ಪ್ಲೇಯಿಂಗ್-11ನಲ್ಲಿ ಬದಲಾವಣೆ ಮಾಡುವ ಸಾಧ್ಯತೆ ಇದೆ. ವೇಗಿ ಖಲೀಲ್ ಅಹ್ಮದ್ ಬದಲಿಗೆ ತುಷಾರ್ ದೇಶಪಾಂಡೆಗೆ ಚಾನ್ಸ್ ನೀಡುವ ನಿರೀಕ್ಷೆ ಇದೆ. ಈ ಮೂಲಕ ದೇಶಪಾಂಡೆ, ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್ಗೆ ಪದಾರ್ಪಣೆ ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ. ಐಪಿಎಲ್ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಪರ ತುಷಾರ್ ದೇಶಪಾಂಡೆ ಆಡುತ್ತಿದ್ದಾರೆ.
ಇದನ್ನೂ ಓದಿ:ಗಂಭೀರ್ ಆಯ್ಕೆ ಹಿಂದೆ ಸಿಕ್ಕಾಪಟ್ಟೆ ಲೆಕ್ಕಾಚಾರ.. ಎಷ್ಟು ಕೋಟಿ ಸಂಭಾವನೆ ಪಡೀತಾರೆ ಕೋಚ್..?
ಖಲೀಲ್ ಅಹ್ಮದ್ ಅಂಥ ಇಂಪ್ರೆಸಿವ್ ಪ್ರದರ್ಶನ ತೋರಿಸಿಲ್ಲ. ಎರಡನೇ ಟಿ-20 ಪಂದ್ಯದಲ್ಲಿ ಅವರನ್ನು ಬೆಂಚ್ನಲ್ಲಿ ಕೂರಿಸಲಾಗಿತ್ತು. ಮೂರನೇ ಪಂದ್ಯದಲ್ಲಿ ಮುಕೇಶ್ ಕುಮಾರ್ ಬದಲಿಗೆ ಅವರನ್ನು ಆಡಿಸಲಾಗಿತ್ತು. ಆದರೆ ತುಂಬಾ ದುಬಾರಿಯಾಗಿದ್ದರು.
ಟೀಂ ಇಂಡಿಯಾ: ಶುಭಮನ್ ಗಿಲ್ (ನಾಯಕ), ಯಶಸ್ವಿ ಜೈಸ್ವಾಲ್, ಅಭಿಷೇಕ್ ಶರ್ಮಾ, ಋತುರಾಜ್ ಗಾಯಕ್ವಾಡ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಶಿವಂ ದುಬೆ, ರಿಂಕು ಸಿಂಗ್, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯ್, ಅವೇಶ್ ಖಾನ್, ತುಷಾರ್ ದೇಶಪಾಂಡೆ
ಇದನ್ನೂ ಓದಿ:ಇಂದು ಮೊದಲ 6 ಓವರ್ಗಳೇ ನಿರ್ಣಾಯಕ.. ಡೇಂಜರಸ್ MMMಗಳೇ ಟೀಂ ಇಂಡಿಯಾಗೆ ಥ್ರೆಟ್..!
ವಿಶೇಷ ಸೂಚನೆ: ಕ್ರಿಕೆಟ್ನ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ ‘ರನ್ ಭೂಮಿ’ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್