ಅಭಿಮಾನಿಗಳಿಗೆ ಭಾರೀ ನಿರಾಸೆ ಮೂಡಿಸಿದ ಸಂಜು ಸ್ಯಾಮ್ಸನ್
ಪ್ಲೇಯಿಂಗ್-11ನಲ್ಲಿ ಸ್ಥಾನ ಸಿಕ್ಕಿರೋದಕ್ಕೆ ಖುಷಿ ಪಟ್ಟಿದ್ದ ಫ್ಯಾನ್ಸ್
ಒಂದು ರನ್ ಗಳಿಸದೇ ಔಟ್ ಆಗಿದ್ದಕ್ಕೆ ಅಭಿಮಾನಿಗಳಿಗೆ ಬೇಸರ
ಶ್ರೀಲಂಕಾ ವಿರುದ್ಧದ ಎರಡನೇ ಟಿ20ಯಲ್ಲಿ ಸಂಜು ಸ್ಯಾಮ್ಸನ್ಗೆ ಪ್ಲೇಯಿಂಗ್-11ನಲ್ಲಿ ಅವಕಾಶ ಸಿಕ್ಕಾಗ ಅಭಿಮಾನಿಗಳು ಖುಷಿ ಪಟ್ಟಿದ್ದರು. ಚಿನ್ನದಂಥ ಅವಕಾಶವನ್ನು ಸರಿಯಾಗಿ ಬಳಸಿಕೊಳ್ಳದ ಸಂಜು, ಅಭಿಮಾನಿಗಳಿಗೆ ನಿರಾಸೆ ಮೂಡಿಸಿದ್ದಾರೆ.
ಎರಡನೇ ಓವರ್ನ ಮೊದಲ ಎಸೆತದಲ್ಲಿ ಸಂಜು ಸ್ಯಾಮ್ಸನ್ ಗೋಲ್ಡನ್ ಡಕ್ ಆದರು. ಗಿಲ್ ಗಾಯಗೊಂಡ ಹಿನ್ನೆಲೆಯಲ್ಲಿ ಸಂಜು ಪ್ಲೇಯಿಂಗ್ -11ನಲ್ಲಿ ಸ್ಥಾನ ಪಡೆದುಕೊಂಡಿದ್ದರು. ವಿಶೇಷ ಅಂದರೆ ಸಂಜು ಸ್ಯಾಮ್ಸನ್ಗೆ ಓಪನಿಂಗ್ ಬ್ಯಾಟ್ಸ್ಮನ್ ಆಗಿ ಮುಂಬಡ್ತಿಯೂ ಸಿಕ್ಕಿತ್ತು. ಈ ಅವಕಾಶವನ್ನು ಕೈಚೆಲ್ಲಿ ಅಭಿಮಾನಿಗಳ ಕೆಂಗಣ್ಣಿಗೆ ಗರಿಯಾಗಿದ್ದಾರೆ.
ಇದನ್ನೂ ಓದಿ:ಚರಂಡಿ ಪ್ರವಾಹಕ್ಕೆ ಕೊಚ್ಚಿಹೋದ IAS ಕನಸು.. ಶ್ರೇಯಾ ಯಾದವ್ ಕುಟುಂಬದ ಭರವಸೆ ಛಿದ್ರ, ಛಿದ್ರ..
ಈ ಮೂಲಕ ಸಂಜು ಸ್ಯಾಮ್ಸನ್ 3ನೇ ಟಿ20ಯಲ್ಲಿ ಸ್ಥಾನ ಪಡೆಯುವ ಅವಕಾಶವನ್ನು ಕಳೆದುಕೊಂಡಿದ್ದಾರೆ. ಆರಂಭಿಕ ಆಟಗಾರನಾಗಿ ಸಂಜುಗೆ ಅಭ್ಯಾಸ ಇಲ್ಲ. ಆದರೆ ತಂಡದ ಪರಿಸ್ಥಿತಿಯಲ್ಲಿ ಅವಕಾಶ ಸಿಕ್ಕಾಗೆಲ್ಲ ಚೆನ್ನಾಗಿ ಆಡುವುದು ಅತ್ಯಗತ್ಯ. ಕೋಚ್ ಗೌತಮ್ ಗಂಭೀರ್ ಶಿವಂ ದುಬೆಯನ್ನು ಬೆಂಚ್ನಲ್ಲಿರಿಸಿ ಸಂಜುಗೆ ಅವಕಾಶ ನೀಡಲು ಸಿದ್ಧರಿದ್ದರು. ಆದರೆ ಅದರ ಲಾಭವನ್ನು ಸಂಜು ಪಡೆಯಲಿಲ್ಲ.
ಇದನ್ನೂ ಓದಿ:RCB ಇಂದ ಈ 3 ಆಟಗಾರರು ಮಾತ್ರ ರಿಟೈನ್; ಉಳಿದವರಿಗೆ ಗೇಟ್ಪಾಸ್..!
ವಿಶೇಷ ಸೂಚನೆ: ಕ್ರಿಕೆಟ್ನ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ ‘ರನ್ ಭೂಮಿ’ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್
ಅಭಿಮಾನಿಗಳಿಗೆ ಭಾರೀ ನಿರಾಸೆ ಮೂಡಿಸಿದ ಸಂಜು ಸ್ಯಾಮ್ಸನ್
ಪ್ಲೇಯಿಂಗ್-11ನಲ್ಲಿ ಸ್ಥಾನ ಸಿಕ್ಕಿರೋದಕ್ಕೆ ಖುಷಿ ಪಟ್ಟಿದ್ದ ಫ್ಯಾನ್ಸ್
ಒಂದು ರನ್ ಗಳಿಸದೇ ಔಟ್ ಆಗಿದ್ದಕ್ಕೆ ಅಭಿಮಾನಿಗಳಿಗೆ ಬೇಸರ
ಶ್ರೀಲಂಕಾ ವಿರುದ್ಧದ ಎರಡನೇ ಟಿ20ಯಲ್ಲಿ ಸಂಜು ಸ್ಯಾಮ್ಸನ್ಗೆ ಪ್ಲೇಯಿಂಗ್-11ನಲ್ಲಿ ಅವಕಾಶ ಸಿಕ್ಕಾಗ ಅಭಿಮಾನಿಗಳು ಖುಷಿ ಪಟ್ಟಿದ್ದರು. ಚಿನ್ನದಂಥ ಅವಕಾಶವನ್ನು ಸರಿಯಾಗಿ ಬಳಸಿಕೊಳ್ಳದ ಸಂಜು, ಅಭಿಮಾನಿಗಳಿಗೆ ನಿರಾಸೆ ಮೂಡಿಸಿದ್ದಾರೆ.
ಎರಡನೇ ಓವರ್ನ ಮೊದಲ ಎಸೆತದಲ್ಲಿ ಸಂಜು ಸ್ಯಾಮ್ಸನ್ ಗೋಲ್ಡನ್ ಡಕ್ ಆದರು. ಗಿಲ್ ಗಾಯಗೊಂಡ ಹಿನ್ನೆಲೆಯಲ್ಲಿ ಸಂಜು ಪ್ಲೇಯಿಂಗ್ -11ನಲ್ಲಿ ಸ್ಥಾನ ಪಡೆದುಕೊಂಡಿದ್ದರು. ವಿಶೇಷ ಅಂದರೆ ಸಂಜು ಸ್ಯಾಮ್ಸನ್ಗೆ ಓಪನಿಂಗ್ ಬ್ಯಾಟ್ಸ್ಮನ್ ಆಗಿ ಮುಂಬಡ್ತಿಯೂ ಸಿಕ್ಕಿತ್ತು. ಈ ಅವಕಾಶವನ್ನು ಕೈಚೆಲ್ಲಿ ಅಭಿಮಾನಿಗಳ ಕೆಂಗಣ್ಣಿಗೆ ಗರಿಯಾಗಿದ್ದಾರೆ.
ಇದನ್ನೂ ಓದಿ:ಚರಂಡಿ ಪ್ರವಾಹಕ್ಕೆ ಕೊಚ್ಚಿಹೋದ IAS ಕನಸು.. ಶ್ರೇಯಾ ಯಾದವ್ ಕುಟುಂಬದ ಭರವಸೆ ಛಿದ್ರ, ಛಿದ್ರ..
ಈ ಮೂಲಕ ಸಂಜು ಸ್ಯಾಮ್ಸನ್ 3ನೇ ಟಿ20ಯಲ್ಲಿ ಸ್ಥಾನ ಪಡೆಯುವ ಅವಕಾಶವನ್ನು ಕಳೆದುಕೊಂಡಿದ್ದಾರೆ. ಆರಂಭಿಕ ಆಟಗಾರನಾಗಿ ಸಂಜುಗೆ ಅಭ್ಯಾಸ ಇಲ್ಲ. ಆದರೆ ತಂಡದ ಪರಿಸ್ಥಿತಿಯಲ್ಲಿ ಅವಕಾಶ ಸಿಕ್ಕಾಗೆಲ್ಲ ಚೆನ್ನಾಗಿ ಆಡುವುದು ಅತ್ಯಗತ್ಯ. ಕೋಚ್ ಗೌತಮ್ ಗಂಭೀರ್ ಶಿವಂ ದುಬೆಯನ್ನು ಬೆಂಚ್ನಲ್ಲಿರಿಸಿ ಸಂಜುಗೆ ಅವಕಾಶ ನೀಡಲು ಸಿದ್ಧರಿದ್ದರು. ಆದರೆ ಅದರ ಲಾಭವನ್ನು ಸಂಜು ಪಡೆಯಲಿಲ್ಲ.
ಇದನ್ನೂ ಓದಿ:RCB ಇಂದ ಈ 3 ಆಟಗಾರರು ಮಾತ್ರ ರಿಟೈನ್; ಉಳಿದವರಿಗೆ ಗೇಟ್ಪಾಸ್..!
ವಿಶೇಷ ಸೂಚನೆ: ಕ್ರಿಕೆಟ್ನ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ ‘ರನ್ ಭೂಮಿ’ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್