newsfirstkannada.com

ಒಂದು ತಿಂಗಳ ಹಿಂದೆ ಮದುವೆ.. ನೇಣು ಬಿಗಿದ ಸ್ಥಿತಿಯಲ್ಲಿ ಇನ್ಫೋಸಿಸ್ ಉದ್ಯೋಗಿಯ ಶವ ಪತ್ತೆ..

Share :

Published June 18, 2024 at 12:03pm

    ಡ್ಯೂಟಿ ಮುಗಿಸಿ ಮನೆಗೆ ಬರ್ತಿದ್ದಂತೆ ಸಾವಿಗೆ ಶರಣು

    ಇನ್ಫೋಸಿಸ್ ಕಂಪನಿಯಲ್ಲಿ ಕೆಲಸ ಮಾಡ್ತಿದ್ದ ವ್ಯಕ್ತಿ

    ದೇವನಹಳ್ಳಿ ಯುವತಿಯೊಂದಿಗೆ ಮದುವೆ ಆಗಿದ್ದರು

ಕೋಲಾರ: ನವ ವಿವಾಹಿತ ಇನ್ಫೋಸಿಸ್ ಉದ್ಯೋಗಿ ಆತ್ಮಹತ್ಯೆಗೆ ಶರಣಾದ ಘಟನೆ ಕೋಲಾರದ ಅರಾಭಿಕೊತ್ತನೂರು ಗ್ರಾಮದಲ್ಲಿ ನಡೆದಿದೆ. ಹರೀಶ್ (28) ಆತ್ಮಹತ್ಯೆಗೆ ಶರಣಾದ ನವ ವಿವಾಹಿತ.

ಕಳೆದ ಒಂದು ತಿಂಗಳ ಹಿಂದಷ್ಟೇ ಹರೀಶ್​ಗೆ ಮದುವೆ ಆಗಿತ್ತು. ದೇವನಹಳ್ಳಿ ಮೂಲದ‌ ಯುವತಿಯೊಂದಿಗೆ ಮದುವೆ ಆಗಿದ್ದರು. ಇಂದು ಬೆಳಗಿನ ಜಾವ ಕೆಲಸ ಮುಗಿಸಿ ಮನೆಗೆ ಹೋದಾಗ ಆತ್ಮಹತ್ಯೆಗೆ ಶರಣಾಗಿದ್ದಾನೆ.

ಸಾವಿಗೆ ಕಾರಣ ಏನೆಂದು ಇನ್ನೂ ತಿಳಿದುಬಂದಿಲ್ಲ. ಸ್ಥಳಕ್ಕೆ ಕೋಲಾರ ಗ್ರಾಮಾಂತರ ಠಾಣಾ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ:ಟಿ20 ವಿಶ್ವಕಪ್​​ನಲ್ಲಿ 4 ಮೇಡಿನ್ ಓವರ್​ ಮಾಡಿ ಇತಿಹಾಸ ಬರೆದ RCBಯ ದುಬಾರಿ ಆಟಗಾರ

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಒಂದು ತಿಂಗಳ ಹಿಂದೆ ಮದುವೆ.. ನೇಣು ಬಿಗಿದ ಸ್ಥಿತಿಯಲ್ಲಿ ಇನ್ಫೋಸಿಸ್ ಉದ್ಯೋಗಿಯ ಶವ ಪತ್ತೆ..

https://newsfirstlive.com/wp-content/uploads/2024/06/CB-IT-MAN.jpg

    ಡ್ಯೂಟಿ ಮುಗಿಸಿ ಮನೆಗೆ ಬರ್ತಿದ್ದಂತೆ ಸಾವಿಗೆ ಶರಣು

    ಇನ್ಫೋಸಿಸ್ ಕಂಪನಿಯಲ್ಲಿ ಕೆಲಸ ಮಾಡ್ತಿದ್ದ ವ್ಯಕ್ತಿ

    ದೇವನಹಳ್ಳಿ ಯುವತಿಯೊಂದಿಗೆ ಮದುವೆ ಆಗಿದ್ದರು

ಕೋಲಾರ: ನವ ವಿವಾಹಿತ ಇನ್ಫೋಸಿಸ್ ಉದ್ಯೋಗಿ ಆತ್ಮಹತ್ಯೆಗೆ ಶರಣಾದ ಘಟನೆ ಕೋಲಾರದ ಅರಾಭಿಕೊತ್ತನೂರು ಗ್ರಾಮದಲ್ಲಿ ನಡೆದಿದೆ. ಹರೀಶ್ (28) ಆತ್ಮಹತ್ಯೆಗೆ ಶರಣಾದ ನವ ವಿವಾಹಿತ.

ಕಳೆದ ಒಂದು ತಿಂಗಳ ಹಿಂದಷ್ಟೇ ಹರೀಶ್​ಗೆ ಮದುವೆ ಆಗಿತ್ತು. ದೇವನಹಳ್ಳಿ ಮೂಲದ‌ ಯುವತಿಯೊಂದಿಗೆ ಮದುವೆ ಆಗಿದ್ದರು. ಇಂದು ಬೆಳಗಿನ ಜಾವ ಕೆಲಸ ಮುಗಿಸಿ ಮನೆಗೆ ಹೋದಾಗ ಆತ್ಮಹತ್ಯೆಗೆ ಶರಣಾಗಿದ್ದಾನೆ.

ಸಾವಿಗೆ ಕಾರಣ ಏನೆಂದು ಇನ್ನೂ ತಿಳಿದುಬಂದಿಲ್ಲ. ಸ್ಥಳಕ್ಕೆ ಕೋಲಾರ ಗ್ರಾಮಾಂತರ ಠಾಣಾ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ:ಟಿ20 ವಿಶ್ವಕಪ್​​ನಲ್ಲಿ 4 ಮೇಡಿನ್ ಓವರ್​ ಮಾಡಿ ಇತಿಹಾಸ ಬರೆದ RCBಯ ದುಬಾರಿ ಆಟಗಾರ

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Load More