ಡ್ಯೂಟಿ ಮುಗಿಸಿ ಮನೆಗೆ ಬರ್ತಿದ್ದಂತೆ ಸಾವಿಗೆ ಶರಣು
ಇನ್ಫೋಸಿಸ್ ಕಂಪನಿಯಲ್ಲಿ ಕೆಲಸ ಮಾಡ್ತಿದ್ದ ವ್ಯಕ್ತಿ
ದೇವನಹಳ್ಳಿ ಯುವತಿಯೊಂದಿಗೆ ಮದುವೆ ಆಗಿದ್ದರು
ಕೋಲಾರ: ನವ ವಿವಾಹಿತ ಇನ್ಫೋಸಿಸ್ ಉದ್ಯೋಗಿ ಆತ್ಮಹತ್ಯೆಗೆ ಶರಣಾದ ಘಟನೆ ಕೋಲಾರದ ಅರಾಭಿಕೊತ್ತನೂರು ಗ್ರಾಮದಲ್ಲಿ ನಡೆದಿದೆ. ಹರೀಶ್ (28) ಆತ್ಮಹತ್ಯೆಗೆ ಶರಣಾದ ನವ ವಿವಾಹಿತ.
ಕಳೆದ ಒಂದು ತಿಂಗಳ ಹಿಂದಷ್ಟೇ ಹರೀಶ್ಗೆ ಮದುವೆ ಆಗಿತ್ತು. ದೇವನಹಳ್ಳಿ ಮೂಲದ ಯುವತಿಯೊಂದಿಗೆ ಮದುವೆ ಆಗಿದ್ದರು. ಇಂದು ಬೆಳಗಿನ ಜಾವ ಕೆಲಸ ಮುಗಿಸಿ ಮನೆಗೆ ಹೋದಾಗ ಆತ್ಮಹತ್ಯೆಗೆ ಶರಣಾಗಿದ್ದಾನೆ.
ಸಾವಿಗೆ ಕಾರಣ ಏನೆಂದು ಇನ್ನೂ ತಿಳಿದುಬಂದಿಲ್ಲ. ಸ್ಥಳಕ್ಕೆ ಕೋಲಾರ ಗ್ರಾಮಾಂತರ ಠಾಣಾ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ:ಟಿ20 ವಿಶ್ವಕಪ್ನಲ್ಲಿ 4 ಮೇಡಿನ್ ಓವರ್ ಮಾಡಿ ಇತಿಹಾಸ ಬರೆದ RCBಯ ದುಬಾರಿ ಆಟಗಾರ
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಡ್ಯೂಟಿ ಮುಗಿಸಿ ಮನೆಗೆ ಬರ್ತಿದ್ದಂತೆ ಸಾವಿಗೆ ಶರಣು
ಇನ್ಫೋಸಿಸ್ ಕಂಪನಿಯಲ್ಲಿ ಕೆಲಸ ಮಾಡ್ತಿದ್ದ ವ್ಯಕ್ತಿ
ದೇವನಹಳ್ಳಿ ಯುವತಿಯೊಂದಿಗೆ ಮದುವೆ ಆಗಿದ್ದರು
ಕೋಲಾರ: ನವ ವಿವಾಹಿತ ಇನ್ಫೋಸಿಸ್ ಉದ್ಯೋಗಿ ಆತ್ಮಹತ್ಯೆಗೆ ಶರಣಾದ ಘಟನೆ ಕೋಲಾರದ ಅರಾಭಿಕೊತ್ತನೂರು ಗ್ರಾಮದಲ್ಲಿ ನಡೆದಿದೆ. ಹರೀಶ್ (28) ಆತ್ಮಹತ್ಯೆಗೆ ಶರಣಾದ ನವ ವಿವಾಹಿತ.
ಕಳೆದ ಒಂದು ತಿಂಗಳ ಹಿಂದಷ್ಟೇ ಹರೀಶ್ಗೆ ಮದುವೆ ಆಗಿತ್ತು. ದೇವನಹಳ್ಳಿ ಮೂಲದ ಯುವತಿಯೊಂದಿಗೆ ಮದುವೆ ಆಗಿದ್ದರು. ಇಂದು ಬೆಳಗಿನ ಜಾವ ಕೆಲಸ ಮುಗಿಸಿ ಮನೆಗೆ ಹೋದಾಗ ಆತ್ಮಹತ್ಯೆಗೆ ಶರಣಾಗಿದ್ದಾನೆ.
ಸಾವಿಗೆ ಕಾರಣ ಏನೆಂದು ಇನ್ನೂ ತಿಳಿದುಬಂದಿಲ್ಲ. ಸ್ಥಳಕ್ಕೆ ಕೋಲಾರ ಗ್ರಾಮಾಂತರ ಠಾಣಾ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ:ಟಿ20 ವಿಶ್ವಕಪ್ನಲ್ಲಿ 4 ಮೇಡಿನ್ ಓವರ್ ಮಾಡಿ ಇತಿಹಾಸ ಬರೆದ RCBಯ ದುಬಾರಿ ಆಟಗಾರ
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ