newsfirstkannada.com

ಕಿರುತೆರೆ ನಟನ ಗೆಳೆಯ ಭೀಕರ ರಸ್ತೆ ಅಪಘಾತದಲ್ಲಿ ದಾರುಣ ಸಾವು.. ಇನ್ನೊಬ್ಬ ಗಂಭೀರ

Share :

Published June 26, 2024 at 11:39am

    ಕೆಲಸದ ನಿಮಿತ್ತ ಸ್ನೇಹಿತನ ಜೊತೆ ಹೋಗುವಾಗ ಅಪಘಾತ

    ಭಯಾನಕ ಆಕ್ಸಿಡೆಂಟ್​ನಲ್ಲಿ ಸ್ಥಳದಲ್ಲೇ ಮೃತಪಟ್ಟ ನಟನ ಆಪ್ತ

    ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ಯುವಕ ಆಸ್ಪತ್ರೆಗೆ

ಚಿಕ್ಕಬಳ್ಳಾಪುರ: ಭೀಕರ ರಸ್ತೆ ಅಪಘಾತದಲ್ಲಿ ಕಿರುತೆರೆ ನಟ ವರುಣ್ ಆರಾಧ್ಯ ಅವರ ಆಪ್ತ ತೇಜಸ್ ಎನ್ನುವವರು ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ರಸ್ತೆಯಲ್ಲಿ ನಡೆದಿದೆ.

ಇದನ್ನೂ ಓದಿ: ವಿರೋಧ ಪಕ್ಷದ ನಾಯಕರಾಗಿ ರಾಹುಲ್ ಗಾಂಧಿ.. 10 ವರ್ಷದ ಬಳಿಕ ಲೋಕಸಭೆಗೆ ಅಧಿಕೃತ ವಿಪಕ್ಷ ನಾಯಕ!

ಸೋಶಿಯಲ್ ಮೀಡಿಯಾದಲ್ಲಿ ಜನಪ್ರಿಯತೆ ಪಡೆದಿದ್ದ ತೇಜಸ್ ಸಾವನ್ನಪ್ಪಿದ್ದಾರೆ. ಕೆಲಸದ ನಿಮಿತ್ತ ತೇಜಸ್ ಹಾಗೂ ಇನ್ನೊಬ್ಬ ಸ್ನೇಹಿತ ಜೊತೆಯಲ್ಲಿ ತೆರಳುತ್ತಿದ್ದರು. ಈ ವೇಳೆ ದೊಡ್ಡಬಳ್ಳಾಪುರ ರಸ್ತೆಯಲ್ಲಿ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ತೇಜಸ್ ಮೃತಪಟ್ಟಿದ್ದಾನೆ. ಸ್ನೇಹಿತ ಗಂಭೀರವಾಗಿ ಗಾಯಗೊಂಡಿದ್ದು ಆತನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ತೇಜಸ್ ನಿಧನ ಹಿನ್ನೆಲೆಯಲ್ಲಿ ಕಿರುತೆರೆಯ ಹಲವು ನಟರು ಕಂಬನಿ ಮಿಡಿಯುತ್ತಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಕಿರುತೆರೆ ನಟನ ಗೆಳೆಯ ಭೀಕರ ರಸ್ತೆ ಅಪಘಾತದಲ್ಲಿ ದಾರುಣ ಸಾವು.. ಇನ್ನೊಬ್ಬ ಗಂಭೀರ

https://newsfirstlive.com/wp-content/uploads/2024/06/VARUN_ARADHYA.jpg

    ಕೆಲಸದ ನಿಮಿತ್ತ ಸ್ನೇಹಿತನ ಜೊತೆ ಹೋಗುವಾಗ ಅಪಘಾತ

    ಭಯಾನಕ ಆಕ್ಸಿಡೆಂಟ್​ನಲ್ಲಿ ಸ್ಥಳದಲ್ಲೇ ಮೃತಪಟ್ಟ ನಟನ ಆಪ್ತ

    ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ಯುವಕ ಆಸ್ಪತ್ರೆಗೆ

ಚಿಕ್ಕಬಳ್ಳಾಪುರ: ಭೀಕರ ರಸ್ತೆ ಅಪಘಾತದಲ್ಲಿ ಕಿರುತೆರೆ ನಟ ವರುಣ್ ಆರಾಧ್ಯ ಅವರ ಆಪ್ತ ತೇಜಸ್ ಎನ್ನುವವರು ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ರಸ್ತೆಯಲ್ಲಿ ನಡೆದಿದೆ.

ಇದನ್ನೂ ಓದಿ: ವಿರೋಧ ಪಕ್ಷದ ನಾಯಕರಾಗಿ ರಾಹುಲ್ ಗಾಂಧಿ.. 10 ವರ್ಷದ ಬಳಿಕ ಲೋಕಸಭೆಗೆ ಅಧಿಕೃತ ವಿಪಕ್ಷ ನಾಯಕ!

ಸೋಶಿಯಲ್ ಮೀಡಿಯಾದಲ್ಲಿ ಜನಪ್ರಿಯತೆ ಪಡೆದಿದ್ದ ತೇಜಸ್ ಸಾವನ್ನಪ್ಪಿದ್ದಾರೆ. ಕೆಲಸದ ನಿಮಿತ್ತ ತೇಜಸ್ ಹಾಗೂ ಇನ್ನೊಬ್ಬ ಸ್ನೇಹಿತ ಜೊತೆಯಲ್ಲಿ ತೆರಳುತ್ತಿದ್ದರು. ಈ ವೇಳೆ ದೊಡ್ಡಬಳ್ಳಾಪುರ ರಸ್ತೆಯಲ್ಲಿ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ತೇಜಸ್ ಮೃತಪಟ್ಟಿದ್ದಾನೆ. ಸ್ನೇಹಿತ ಗಂಭೀರವಾಗಿ ಗಾಯಗೊಂಡಿದ್ದು ಆತನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ತೇಜಸ್ ನಿಧನ ಹಿನ್ನೆಲೆಯಲ್ಲಿ ಕಿರುತೆರೆಯ ಹಲವು ನಟರು ಕಂಬನಿ ಮಿಡಿಯುತ್ತಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Load More