ರಣಜಿ ಟ್ರೋಫಿ ಆಡಲು ನೋ ಎಂದಿದ್ದ ಆರಂಭಿಕ ಆಟಗಾರ
ಬಿಸಿಸಿಐ ಎಚ್ಚರಿಕೆ ನೀಡಿದ್ದರೂ ಕ್ಯಾರೇ ಎಂದಿರಲಿಲ್ಲ ಸ್ಟಾರ್
ಟೀಂ ಇಂಡಿಯಾದಲ್ಲಿ ಸ್ಥಾನ ಕಳ್ಕೊಂಡ ಬೆನ್ನಲ್ಲೇ ಎಚ್ಚೆತ್ತ
ಕಳೆದ ವರ್ಷ ಬಿಸಿಸಿಐ ಬಾಸ್ಗಳ ಮಾತಿಗೆ ಕ್ಯಾರೇ ಅನ್ನದೇ ರಣಜಿ ಟ್ರೋಫಿ ಟೂರ್ನಿಯನ್ನಾಡಲು ನೋ ಎಂದಿದ್ದ ಇಶಾನ್ ಕಿಶನ್ ಕೆಟ್ಟ ಮೇಲೆ ಬುದ್ಧಿ ಕಲಿತಂತಿದೆ.
ಡೊಮೆಸ್ಟಿಕ್ ಕ್ರಿಕೆಟ್ ಆಡಲ್ಲ ಎಂದು ಮೊಂಡುತನ ಸಾಧಿಸಿದ್ದ ಇಶಾನ್ ಕಿಶನ್, ಟೀಮ್ ಇಂಡಿಯಾದಿಂದ ದೂರವಾಗಿದ್ರು. ಡೊಮೆಸ್ಟಿಕ್ ಕ್ರಿಕೆಟ್ ಆಡಿದ್ರೆ ಮಾತ್ರ, ಸ್ಥಾನ ಸಿಗೋದು ಎಂದು ಬಿಸಿಸಿಐ ಎಚ್ಚರಿಕೆ ನೀಡಿತ್ತು. ಇದೀಗ ಕೆಟ್ಟ ಮೇಲೆ ಬುದ್ಧಿ ಕಲಿತಿರೋ ಕಿಶನ್ ಡೊಮೆಸ್ಟಿಕ್ ಕ್ರಿಕೆಟ್ಗೆ ಮರಳಿದ್ದು ದುಲೀಪ್ ಟ್ರೋಫಿಯಲ್ಲಿ ಆಡಲಿದ್ದಾರೆ.
ಕೆಲ ದಿನಗಳ ಹಿಂದಷ್ಟೇ ಬಿಗ್ಬಾಸ್ಗಳ ಜೊತೆ ಸಭೆ ನಡೆಸಿದ್ದ ಕೋಚ್ ಗೌತಮ್ ಗಂಭೀರ್, ಚೀಫ್ ಸೆಲೆಕ್ಟರ್ ಅಜಿತ್ ಅಗರ್ಕರ್ ಮುಂಬರೋ ಟೆಸ್ಟ್ ಸರಣಿಗಳ ಸಿದ್ಧತೆಯ ಬಗ್ಗೆ ಚರ್ಚಿಸಿದ್ರು. ಸಿದ್ಧತೆಯ ಭಾಗವಾಗಿ ದುಲೀಪ್ ಟ್ರೋಫಿಯಲ್ಲಿ ಸ್ಟಾರ್ ಆಟಗಾರರನ್ನ ಆಡಿಸೋ ನಿರ್ಧಾರ ಮಾಡಿದ್ದರು. ಸೆಪ್ಟೆಂಬರ್ 5ರಿಂದ ಆರಂಭವಾಗೋ ಟೂರ್ನಿಗೆ ಅಜಿತ್ ಅಗರ್ಕರ್ ನೇತೃತ್ವದ ಸೆಲೆಕ್ಷನ್ ಕಮಿಟಿ ಟೀಮ್ ಅನೌನ್ಸ್ ಮಾಡಿದೆ.
ಇದನ್ನೂ ಓದಿ:ನೀರಜ್ ಬಗ್ಗೆ ಕೇಳ್ತಿದ್ದಂತೆ ನಾಚಿಕೊಂಡ ಮನು ಭಾಕರ್.. ಪ್ರೀತಿ, ಮದುವೆ ಬಗ್ಗೆ ಮೌನ ಮುರಿದ ಅಥ್ಲೀಟ್..!
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ರಣಜಿ ಟ್ರೋಫಿ ಆಡಲು ನೋ ಎಂದಿದ್ದ ಆರಂಭಿಕ ಆಟಗಾರ
ಬಿಸಿಸಿಐ ಎಚ್ಚರಿಕೆ ನೀಡಿದ್ದರೂ ಕ್ಯಾರೇ ಎಂದಿರಲಿಲ್ಲ ಸ್ಟಾರ್
ಟೀಂ ಇಂಡಿಯಾದಲ್ಲಿ ಸ್ಥಾನ ಕಳ್ಕೊಂಡ ಬೆನ್ನಲ್ಲೇ ಎಚ್ಚೆತ್ತ
ಕಳೆದ ವರ್ಷ ಬಿಸಿಸಿಐ ಬಾಸ್ಗಳ ಮಾತಿಗೆ ಕ್ಯಾರೇ ಅನ್ನದೇ ರಣಜಿ ಟ್ರೋಫಿ ಟೂರ್ನಿಯನ್ನಾಡಲು ನೋ ಎಂದಿದ್ದ ಇಶಾನ್ ಕಿಶನ್ ಕೆಟ್ಟ ಮೇಲೆ ಬುದ್ಧಿ ಕಲಿತಂತಿದೆ.
ಡೊಮೆಸ್ಟಿಕ್ ಕ್ರಿಕೆಟ್ ಆಡಲ್ಲ ಎಂದು ಮೊಂಡುತನ ಸಾಧಿಸಿದ್ದ ಇಶಾನ್ ಕಿಶನ್, ಟೀಮ್ ಇಂಡಿಯಾದಿಂದ ದೂರವಾಗಿದ್ರು. ಡೊಮೆಸ್ಟಿಕ್ ಕ್ರಿಕೆಟ್ ಆಡಿದ್ರೆ ಮಾತ್ರ, ಸ್ಥಾನ ಸಿಗೋದು ಎಂದು ಬಿಸಿಸಿಐ ಎಚ್ಚರಿಕೆ ನೀಡಿತ್ತು. ಇದೀಗ ಕೆಟ್ಟ ಮೇಲೆ ಬುದ್ಧಿ ಕಲಿತಿರೋ ಕಿಶನ್ ಡೊಮೆಸ್ಟಿಕ್ ಕ್ರಿಕೆಟ್ಗೆ ಮರಳಿದ್ದು ದುಲೀಪ್ ಟ್ರೋಫಿಯಲ್ಲಿ ಆಡಲಿದ್ದಾರೆ.
ಕೆಲ ದಿನಗಳ ಹಿಂದಷ್ಟೇ ಬಿಗ್ಬಾಸ್ಗಳ ಜೊತೆ ಸಭೆ ನಡೆಸಿದ್ದ ಕೋಚ್ ಗೌತಮ್ ಗಂಭೀರ್, ಚೀಫ್ ಸೆಲೆಕ್ಟರ್ ಅಜಿತ್ ಅಗರ್ಕರ್ ಮುಂಬರೋ ಟೆಸ್ಟ್ ಸರಣಿಗಳ ಸಿದ್ಧತೆಯ ಬಗ್ಗೆ ಚರ್ಚಿಸಿದ್ರು. ಸಿದ್ಧತೆಯ ಭಾಗವಾಗಿ ದುಲೀಪ್ ಟ್ರೋಫಿಯಲ್ಲಿ ಸ್ಟಾರ್ ಆಟಗಾರರನ್ನ ಆಡಿಸೋ ನಿರ್ಧಾರ ಮಾಡಿದ್ದರು. ಸೆಪ್ಟೆಂಬರ್ 5ರಿಂದ ಆರಂಭವಾಗೋ ಟೂರ್ನಿಗೆ ಅಜಿತ್ ಅಗರ್ಕರ್ ನೇತೃತ್ವದ ಸೆಲೆಕ್ಷನ್ ಕಮಿಟಿ ಟೀಮ್ ಅನೌನ್ಸ್ ಮಾಡಿದೆ.
ಇದನ್ನೂ ಓದಿ:ನೀರಜ್ ಬಗ್ಗೆ ಕೇಳ್ತಿದ್ದಂತೆ ನಾಚಿಕೊಂಡ ಮನು ಭಾಕರ್.. ಪ್ರೀತಿ, ಮದುವೆ ಬಗ್ಗೆ ಮೌನ ಮುರಿದ ಅಥ್ಲೀಟ್..!
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ